ಸಹಕಾರ ಸಚಿವ ಸೋಮಶೇಖರ್ ಇಂದು ಮಂಗಳೂರಿಗೆ: ರೈತ ಸ್ಪಂದನಲ್ಲಿ ವಿವಿಧ ಸಾಲ ವಿತರಣೆ ಮಂಗಳೂರು(reporterkarnataka news):- ಸಹಕಾರ ಸಚಿವ ಎಸ್.ಟಿ. ಸೋಮಶೇಖರ ಅವರು ಜುಲೈ 14ರಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. 14ರ ಬೆಳಗ್ಗೆ 9.30ಕ್ಕೆ ಬೈಕಂಪಾಡಿಯಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ ಆಯೋಜಿಸಿರುವ ನೂತನ ಆಧುನಿಕ ಹಣ್ಣು ಮತ್ತು ತರಕಾರಿ ಮಾರುಕಟ್ಟೆ ಕಟ್ಟಡದ ಶ... ಪೊಳಲಿ ಅಮ್ಮನವರ ಗದ್ದೆಯಲ್ಲಿ ಯಾಂತ್ರೀಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ ಕಾರ್ಯಾಗಾರ: 2 ಎಕರೆ ಪ್ರದೇಶದಲ್ಲಿ ವ್ಯವಸಾಯ ಬಂಟ್ವಾಳ(reporterkarnataka news): ದ.ಕ.ಜಿ.ಪಂ., ಕೃಷಿ ಇಲಾಖೆ ಹಾಗೂ ಬಂಟ್ವಾಳ ಕೃಷಿಕ ಸಮಾಜದ ಸಹಯೋಗದಲ್ಲಿ ಯಾಂತ್ರೀಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ ಕಾರ್ಯಾಗಾರಕ್ಕೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಗದ್ದೆಯಲ್ಲಿ ಚಾಲನೆ ನೀಡಲಾಯಿತು. ಪೊಳಲಿ ದೇವಸ್ಥಾನದ ಸುಮಾರು 2 ಎಕರೆ ವಿಸ್ತೀರ್ಣದಲ... ಮಂಗಳೂರಿಗೆ ಜಲಸಿರಿ ಯೋಜನೆಯಡಿ 24/7 ಕುಡಿಯುವ ನೀರು ಪೂರೈಕೆ: 5 ಝೋನ್ ಗಳ ರಚನೆ ಮಂಗಳೂರು(reporterkarnataka news): ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಜಲಸಿರಿ ಯೋಜನೆಯಡಿ 24/7 ಕುಡಿ ನೀರು ಯೋಜನೆಯ ಕುರಿತು ಮೇಯರ್ ಪ್ರೇಮಾನಂದ ಶೆಟ್ಟಿ ಹಾಗೂ ಶಾಸಕ ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಯಿತು. ಪ್ರಾಯೋಗಿಕವಾಗಿ ಪಾಲಿಕೆ ವ್ಯಾಪ್ತಿಯಲ್ಲಿ 5 ಝ... ಕೊರೊನಾ, ಝೀಕಾ ವೈರಸ್ ಭೀತಿ: ದ.ಕ. ಜಿಲ್ಲೆಯ ಕೇರಳ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ; ಆರ್ಟಿಪಿಸಿಆರ್ ಕಡ್ಡಾಯ ಮಂಗಳೂರು(reporterkarnataka news): ಕೇರಳದಲ್ಲಿ ಸೊಳ್ಳೆಯಿಂದ ಹರಡುವ ಝೀಕಾ ವೈರಸ್ ಪತ್ತೆಯಾಗಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸೇರಿದಂತೆ ಚಾಮರಾಜನಗರ ಹಾಗೂ ಕರ್ನಾಟಕ ಕೇರಳ ಗಡಿ ಪ್ರದೇಶದಲ್ಲಿ ಎಚ್ಚರಿಕೆ ವಹಿಸುವಂತೆ ರಾಜ್ಯ ಆರೋಗ್ಯ ಇಲಾಖೆಯ ಆಯುಕ್ತರು ಸೂಚನೆ ನೀಡಿರುವ ಹಿನ್ನೆಲೆ... ಪಿಲಿಕುಳ ನಿಸರ್ಗಧಾಮ ಜು.14ರಿಂದ ಸಾರ್ವಜನಿಕ ವೀಕ್ಷಣೆಗೆ ಲಭ್ಯ: ಮಾಸ್ಕ್ , ಸಾಮಾಜಿಕ ಅಂತರ ಕಡ್ಡಾಯ ಮಂಗಳೂರು (reporterkarnataka news): ಪಿಲಿಕುಳ ಅಭಿವೃದ್ದಿ ಪ್ರಾಧಿಕಾರ (ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮ)ದ ಮೃಗಾಲಯ, ಲೇಕ್ಗಾರ್ಡನ್, ಹರ್ಬೇರಿಯಂ ಮತ್ತು ಬೊಟಾನಿಕಲ್ ಮ್ಯೂಸಿಯಂ, ಸಂಸ್ಕೃತಿ ಗ್ರಾಮ ಮತ್ತು ವಿಜ್ಞಾನಕೇಂದ್ರ ವಿಭಾಗಗಳನ್ನು (ತಾರಾಲಯ ಹೊರತುಪಡಿಸಿ) ಸಾರ್ವಜನಿಕರ ವೀಕ್ಷಣೆಗಾಗ... ದಾದಾ ಸಾಹೇಬ್ ಪ್ರಶಸ್ತಿ ವಿಜೇತ, ಬಹುಭಾಷಾ ನಟ ಸುಮನ್ ತಲ್ವಾರ್ ಗೆ ಬಿಲ್ಲವ ಅಸೋಸಿಯೇಷನ್ ಸನ್ಮಾನ ಮಂಗಳೂರು(reporterkarnataka news): ಬಹುಭಾಷಾ ನಟ, ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ವಿಜೇತ ಸುಮನ್ ತಲ್ವಾರ್ ಅವರನ್ನು ಸೋಮವಾರ ಮುಂಬಯಿ ಬಿಲ್ಲವರ ಅಸೋಸಿಯೇಷನ್ ಅಧ್ಯಕ್ಷ ಹರೀಶ್ ಜಿ. ಅಮೀನ್, ಜತೆ ಕಾರ್ಯದರ್ಶಿ ಹರೀಶ್.ಜಿ.ಸಾಲ್ಯಾನ್, ಅಂದೇರಿ ಸ್ಥಳೀಯ ಕಚೇರಿಯ ಕಾರ್ಯದರ್ಶಿ ಹರೀಶ್ ಶಾಂತಿ,... ಮಂಗಳೂರು ಲಯನ್ಸ್ ಜಿಲ್ಲೆ 317D ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಮಂಗಳೂರು(reporterkarnataka news) : ಸೇವಾ ಕಾರ್ಯದ ಮೂಲಕ ಹಲವಾರು ಮಂದಿಯ ಬದುಕಿಗೆ ಬೆಳಕು ನೀಡಬಹುದು. ನಾವು ಮಾಡುವ ಸೇವಾ ಕಾರ್ಯದಿಂದ ಹಲವು ಮಂದಿಯ ಜೀವನ ರೂಪಿಸ ಬಹುದು. ನಮ್ಮ ಮಾನವೀಯ ಸೇವೆಯಿಂದ ಅದೇಷ್ಟೋ ಮಕ್ಕಳನ್ನು ರಕ್ಷಿಸಬಹುದು. ಸಿಕ್ಕಿದ ಅವಕಾಶವನ್ನು ಸದಪಯೋಗಪಡಿಸಿಕೊಂಡು ಸೇವೆ ಮಾಡಿದಾಗ ಆತ್... ಮಂಗಳೂರು ನಗರ ಅಪರಾಧ ಹಾಗೂ ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಅಧಿಕಾರ ಸ್ವೀಕಾರ ಮಂಗಳೂರು(reporterkarnataka news): ಮಂಗಳೂರು ನಗರ ಅಪರಾಧ ಹಾಗೂ ಸಂಚಾರ ವಿಭಾಗದ ಡಿಸಿಪಿ ಆಗಿ ನೇಮಕಗೊಂಡಿದ್ದ ಬಿ.ಪಿ. ದಿನೇಶ್ ಕುಮಾರ್ ಸೋಮವಾರ ಕಮಿಷನರ್ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. 1994ರ ಬ್ಯಾಚ್ ನಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿ ನೇಮಕಗೊಂಡ ಅವರು ನಂತರ ಕುಂದಾಪುರ ಹಾಗೂ ಮಡಿಕೇರಿಯಲ... 15 ಕೋಟಿ ವೆಚ್ಚದಲ್ಲಿ ಸೆಂಟ್ರಲ್, ಜಂಕ್ಷನ್ ರೈಲ್ವೆ ನಿಲ್ದಾಣ ಅಭಿವೃದ್ಧಿ: ಸಂಸದ ನಳಿನ್ ಕುಮಾರ್ ಕಟೀಲ್ ಮಂಗಳೂರು(reporterkarnataka news): ಮುಂಬರುವ ದಿನಗಳಲ್ಲಿ ಮಾನವರಹಿತ ರೈಲು ಗೇಟುಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರವು ಚಿಂತನೆ ನಡೆಸಿದ್ದು, ಈ ದಿಸೆಯಲ್ಲಿ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಸಂಸದ ನಳೀನ್ ಕುಮಾರ್ ಕಟೀಲು ಹೇಳಿದರು. ಅವರು ಭಾನುವಾರ ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ... Breaking | ರಿಕ್ಷಾ ಚಾಲಕನ ಮೇಲೆ ಬಸ್ ಕಂಡಕ್ಟರ್, ಡ್ರೈವರ್ನಿಂದ ಮಾರಣಾಂತಿಕ ಹಲ್ಲೆ ಸುರತ್ಕಲ್ (reporterkarnataka.com) ಸುರತ್ಕಲ್ ಸೂರಜ್ ಹೊಟೇಲ್ ಬಳಿ ರಿಕ್ಷಾ ಚಾಲಕನನ್ನು ಕೊಹಿನೂರ್ ಬಸ್ ನ ಕಂಡಕ್ಟರ್ , ಡ್ರೈವರ್ ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆಗೈದ ಘಟನೆ ಸಂಭವಿಸಿದೆ. ಈ ಸಂದರ್ಭ ರಿಕ್ಷಾ ಚಾಲಕ ಸುಧಾಕರ ಚೇಳಾರ್ ಗಂಭಿರ ಗಾಯಗೊಂಡಿದ್ದು, ಅವರನ್ನು ಪದ್ಮಾವತಿ ಆಸ್ಪತ್ರೆಗೆ ದಾಖ... « Previous Page 1 …283 284 285 286 287 … 302 Next Page » ಜಾಹೀರಾತು