ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ ಶಿಪ್: ಅಥಣಿ ತಾಲೂಕಿನ ಸಂಗಮೇಶ್ ಕದಂ ಹಾಗೂ ಮಾಂತೇಶ್ ಕದಂಗೆ ಚಿನ್ನದ ಪದಕ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಸಿರುಗುಪ್ಪಿಯಲ್ಲಿ ನಡೆದ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ ಶಿಪ್ ನ ಕಟ್ಟಾ ಮತ್ತು ಬಾಕ್ಸಿಂಗ್ ವಿಭಾಗದಲ್ಲಿ ಅಥಣಿ ತಾಲೂಕಿನ ಇಬ್ಬರೂ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾ... ರಾಷ್ಟ್ರೀಯ ವೇಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್: ಕ್ಲಾರಿಸ್ಸ ಎಂಜಲ್ ಮೊಂತೆರೋ ಆಯ್ಕೆ ಮಂಗಳೂರು(reporterkarnataka.com): ರಾಜ್ಯ ಮಟ್ಟದ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ,+81,+87 ಚಿನ್ನದ ಪದಕ ಹಾಗೂ ಸೀನಿಯರ್ ವಿಭಾಗದಲ್ಲಿ ಕಂಚಿನ ಪದಕ ಗಳಿಸಿ,ಹಿಮಾಚಲ ಪ್ರದೇಶದಲ್ಲಿ ಅಕ್ಟೋಬರ್ 2024 ರಂದು ನಡೆಯಲಿರುವ ವೇಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಕ್ಲಾರಿಸ್ಸ ಎಂಜಲ್ ಮೊಂತೆರೋ... ಈಜು ಸ್ಪರ್ಧೆ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ವಿದ್ಯಾರ್ಥಿನಿ ಅನನ್ಯ ಎ.ಆರ್. ರಾಷ್ಟ್ರಮಟ್ಟಕ್ಕೆ ಆಯ್ಕೆ ಬಂಟ್ವಾಳ(reporterkarnataka.com): ಬೆಂಗಳೂರಿನ ಥಣಿಸಂದ್ರ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ರಾಜ್ಯ ಮಟ್ಟದ 14 ವರ್ಷ ಒಳಗಿನ ಬಾಲಕಿಯರ ಈಜು ಸ್ಪರ್ಧೆಯಲ್ಲಿ ಕಲ್ಲಡ್ಕ ಶ್ರೀ ರಾಮ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿ ನಿ ಅನನ್ಯ ಎ.ಆರ್. 200 ಮೀ. ಬಟರ್ ಫ... ಪ್ರಾಥಮಿಕ ಶಾಲಾ ಮಕ್ಕಳ ಕಲ್ಲಡ್ಕ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಕಲ್ಲಡ್ಕ(reporterkarnataka.com): ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಿ, ಕ್ರೀಡೆಯಿಂದ ದೈಹಿಕ ಆರೋಗ್ಯ ವೃದ್ಧಿ ಆಗುತ್ತೆ ಎಂದು ನಿವೃತ್ತ ದೈಹಿಕ ಶಿಕ್ಷಕ ಶಂಕರ್ ಹೇಳಿದರು. ಅವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ, ನೆಟ್ಲ ಸರಕಾರಿ ... ಸ್ಟೀಲ್ ಸಿಟಿ ಮ್ಯಾರಥಾನ್: ವಾಸವಿ ವಿದ್ಯಾಲಯದ ವಿದ್ಯಾರ್ಥಿಗಳು ಭಾಗಿ ಗಣೇಶ ಇನಾಂದಾರ ಬಳ್ಳಾರಿ info.reporterkarnataka@gmail.com ಬಳ್ಳಾರಿ ನಗರದಲ್ಲಿನ ಬಳ್ಳಾರಿ ಸೈರ್ಲೆಸ್ಟ್ ರನರ್ಸ್ ಫೌಂಡೇಶನ್ ಮತ್ತು ಜೆ ಎಸ್ ಡಬ್ಲು ಸಹಯೋಗದೊಂದಿಗೆ ಅಗಸ್ಟ್ 4ರಂದು ಸ್ಟೀಲ್ ಸಿಟಿ ಮ್ಯಾರಥಾನ್ ಹಮ್ಮಿಕೊಂಡಿದ್ದು ಇದರಲ್ಲಿ ವಾಸವಿ ವಿದ್ಯಾಲಯದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದ... ಒಲಿಂಪಿಕ್ಸ್: ಪದಕದ ಖಾತೆ ತೆರೆದ ಭಾರತ; ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಮನು ಭಾಕರ್ ಗೆ ಕಂಚು ಪ್ಯಾರಿಸ್(reporterkarnataka.com): ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ನಲ್ಲಿ ಭಾರತ ಪದಕದ ಖಾತೆ ತೆರೆದಿದೆ. ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತದ ಮನು ಭಾಕರ್ ಅವರು ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ಒಲಿಂಪಿಕ್ಸ್ ಪದಕ ಗೆದ್ದ ಭಾರತದ ಮೊದಲ ಮಹಿಳಾ ಶೂಟರ್ ಎಂಬ ಹೆ... ಮಂಗಳೂರು: ಸೆಪ್ಟೆಂಬರ್ 6ರಿಂದ 3 ದಿನಗಳ ಕಾಲ ಅಂತಾರಾಷ್ಟ್ರೀಯ ಕರಾಟೆ ಪಂದ್ಯಾಟ ಮಂಗಳೂರು(reporterkarnataka.com): ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ ಸೆಪ್ಟೆಂಬರ್ 6ರಿಂದ 8ರವರೆಗೆ ಆಯೋಜಿಸಲಾಗಿದೆ.ಈ ಕುರಿತು ಪೂರ್ವಭಾವಿ ಸಭೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕರಾಟೆ ಕ್ರ... ಭಾರತ ಕ್ರಿಕೆಟ್ ತಂಡದ ನೂತನ ಹೆಡ್ ಕೋಚ್ ಆಗಿ ಗೌತಮ್ ಗಂಭೀರ್ ನೇಮಕ ರಾಹುಲ್ ದ್ರಾವಿಡ್ ಅವರಿಂದ ತೆರವಾಗಿದ್ದ ಭಾರತ ಕ್ರಿಕೆಟ್ ತಂಡದ ಮುಖ್ಯಕೋಚ್ ಸ್ಥಾನಕ್ಕೆ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅಧಿಕೃತವಾಗಿ ನೇಮಕಗೊಂಡಿದ್ದಾರೆ. ಬಿಸಿಸಿಐ ಕಾರ್ಯದರ್ಶಿ ಜಯ್ ಷಾ ಘೋಷಣೆ ಮಾಡಿದ್ದಾರೆ. ಗೌತಮ್ ಗಂಭೀರ್ ಜುಲೈ ತಿಂಗಳ ಅಂತ್ಯದಲ್ಲಿ ಶ್ರೀಲಂಕಾ ಪ್ರವಾಸದ ಸಂದರ್ಭ ಅ... ಭಂಡಾರಿಬೆಟ್ಟು: 18ರಂದು ಬಂಟ್ವಾಳ ಭಂಡಾರಿ ಸಮಾಜದ ಕ್ರೀಡೋತ್ಸವ ಬಂಟ್ವಾಳ(reporterkarnataka.com): ಭಂಡಾರಿ ಸಮಾಜ ಸಂಘ ಭಂಡಾರಿ ಮತ್ತು ಯುವ ವೇದಿಕೆ ಹಾಗೂ ಭಂಡಾರಿ ಮಹಿಳಾ ವೇದಿಕೆಯ ನೇತೃತ್ವದಲ್ಲಿ ಭಂಡಾರಿ ಸಮಾಜ ಬಾಂಧವರ ಕ್ರೀಡೋತ್ಸವವು 18 ಭಾನುವಾರದಂದು ಬಂಟ್ವಾಳ ಭಂಡಾರಿಬೆಟ್ಟು ಎಸ್. ವಿ. ಎಸ್. ಶಾಲಾ ಮೈದಾನದಲ್ಲಿ ಸಂಘದ ಅಧ್ಯಕ್ಷ ಗೋಪಾಲ ಭಂಡಾರಿ ಪುಣ್ಕೇದಡಿ ... ಫೆಬ್ರವರಿ 17ರಂದು ತಿರುವೈಲೋತ್ಸವ: ಸಂಕು ಪೂಂಜಾ- ದೇವು ಪೂಂಜಾ ಜೋಡುಕೆರೆ ಕಂಬಳ ಮಂಗಳೂರು(reporterkarnataka.com):ತುಳುನಾಡಿನ ತಿರುವೈಲೋತ್ಸವ ವಾಮಂಜೂರು ತಿರುವೈಲು ಶ್ರೀ ಅಮೃತೇಶ್ವರ ದೇವಳ ಎದುರಿನ ತಿರುವೈಲು ಗುತ್ತು ವಿನ ಕಂಬಳ ಗದ್ದೆಯಲ್ಲಿ ಫೆಬ್ರವರಿ 17 ರಂದು ನಡೆಯಲಿದೆ. ವಾಮಂಜೂರು ತಿರುವೈಲು ಗುತ್ತು ಸಂಕು ಪೂಂಜಾ ದೇವು ಪೂಂಜಾ ಜೋಡುಕೆರೆ ಕಂಬಳ ತಿರುವೈಲು ಗುತ್ತು ಕಂಬ... « Previous Page 1 …4 5 6 7 8 … 15 Next Page » ಜಾಹೀರಾತು