ಹೈದರಾಬಾದ್: ಎಫ್ಡಿಸಿಐ ಪ್ರಾಯೋಜಿತ ಬ್ಲೆಂಡರ್ಸ್ ಪ್ರೈಡ್ ಗ್ಲಾಸ್ವೇರ್ ಫ್ಯಾಷನ್ ಟೂರ್ 2022 * 'ಪ್ರೈಡ್ ಇನ್ ಸಸ್ಟೇನಬಲ್ ಫ್ಯಾಷನ್’ ಅನ್ನು ಪ್ರದರ್ಶಿಸಿದ ಅಮಿತ್ ಅಗರ್ವಾಲ್ - ಸಸ್ಟೇನಬಲ್ ಫ್ಯಾಷನ್ ತಂತ್ರಗಳನ್ನು ಒಳಗೊಂಡ ಪರಿಕಲ್ಪನೆ ಇದಾಗಿದ್ದು, ಪರಿಸರಕ್ಕೆ ಪೂರಕವಾದ ಸಸ್ಟೇನಬಿಲಿಟಿಯಿಂದ ಪ್ರೇರಿತವಾಗಿದೆ ಮತ್ತು ಇದನ್ನು ಆರ್ಕಿಟೆಕ್ಚರಲ್ ಡಿಸೈನರ್ ನುರು ಕರೀಮ್ ರೂಪಿಸಿದ್ದು, ಇದನ್ನು ಝಾ... ಉಡುಪಿ ಮಠಾಧೀಶರಿಂದ ವಿರೋಧ: ಸರಕಾರದಿಂದ ಮುದ್ರಾಧಾರಣೆ ನಿಷೇಧ ಸುತ್ತೋಲೆ ವಾಪಸ್ ಬೆಂಗಳೂರು(reporterkarnataka.com): ಧಾರ್ಮಿಕ ಸ್ಥಳಗಳಲ್ಲಿ ಮುದ್ರಾಧಾರಣೆ ಮಾಡುವುದನ್ನು ನಿಷೇಧಿಸಿ ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ಹೊರಡಿಸಿದ್ದ ಸುತ್ತೋಲೆಯನ್ನು ರಾಜ್ಯ ಸರ್ಕಾರ ಹಿಂಪಡೆದುಕೊಂಡಿದೆ . ಉಡುಪಿಯ ಮಠಾಧೀಶರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಸುತ್ತೋಲೆ ವಾಪಾಸು ಪಡೆದಿದೆ. ... ದೀಪಾವಳಿ ಬಣ್ಣದ ಬೆಳಕಿಗೆ ಟಾಪ್ ಲೆಸ್ ಆಗಿ ಕಾಣಿಸಿಕೊಂಡ ನಟಿ ಉರ್ಫಿ ಜಾವೇದ್ ಬೆಂಗಳೂರು(reporterkarnataka.com): ಕನಿಷ್ಠ ಉಡುಪಿನ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸುತ್ತಿದ್ದ ನಟಿ ಉರ್ಫಿ ಜಾವೇದ್ ಇದೀಗ ದೀಪಾವಳಿಗೆ ಇನ್ನೂ ಒಂದು ಹೆಜ್ಜೆ ಮುಂದಕ್ಕೆ ಹೋಗಿ ಟಾಪ್ ಲೆಸ್ ಆಗಿ ಕಾಣಿಸಿಕೊಂಡಿದ್ದಾರೆ. ದೀಪಾವಳಿಯ ಬಣ್ಣದ ಬೆಳಕಿಗೆ ಉರ್ಫಿ ಅವರು ಸೊಂಟದಿಂದ ಮೇಲ್ಗಡೆ ಬಟ್... ರೋಪ್ ಸ್ಪರ್ಧೆ: ಅಂತಾರಾಷ್ಟ್ರೀಯ ಮಟ್ಟಕ್ಕೆ ಅಯ್ಕೆ ಯಾಗಿದ ಕಾರ್ಕಳದ ಬಾಲೆ ಕೃಪಾ ನಾಯಕ್ ಕಾರ್ಕಳ(reporter Karnataka.com): ಜಂಪ್ ರೋಪ್ ಸ್ಪರ್ಧೆಯಲ್ಲಿ ಕಾರ್ಕಳದ ಬಾಲೆಯೊಬ್ಬಳು ಅಂತಾರಾಷ್ಟ್ರೀಯ ಮಟ್ಟಕ್ಕೆ ಅಯ್ಕೆ ಯಾಗಿದ್ದಾಳೆ. ಕೃಪಾ ನಾಯಕ್ ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿದ ಪುಟ್ಟ ಪೋರಿ. ಮೂಲತಃ ಕಾರ್ಕಳ ತಾಲೂಕಿನ ಕಡ್ತಲ ದರ್ಬುಜೆಯ ಕೃಷ್ಣ ಹಾಗೂ ಸುಶಿಲ ನಾಯಕ್ ದಂಪತಿಯ ಪುತ್ರಿಯಾಗಿ... ಮಂಗಳೂರಿನಲ್ಲಿ ನಿಶಿತ್ ಶೆಟ್ಟಿ ನಿರ್ದೇಶನದ ‘ವೃಷ್ಟಿ’ ಚಲನಚಿತ್ರ ಪೋಸ್ಟರ್ ಬಿಡುಗಡೆ ಮಂಗಳೂರು(reporter Karnataka.com): ಆಸೆಗಳ ಲೋಕದಲಿ... ಅರಿಯದೆ ಮೂಡಿದ ಕಥೆ ಇದು.... ಭಾವನೆಗಳ ಸಾಲಿನಲಿ.... ತಿಳಿಯದೆಯೇ ಹರಿದ ವ್ಯಥೆ ಇದು.... *ವೃಷ್ಟಿ..* (ಕನ್ನಡ ಚಲನಚಿತ್ರ) ವಾಗ್ಮಿ ಸಿನಿ ಕ್ರಿಯೇಷನ್ಸ್ ಅರ್ಪಿಸುವ ಸಾಧನಾ ಜಗದೀಶ್ ಶೆಟ್ಟಿಯವರ ನಿರ್ಮಾಣದ ಹೊಸ ಕನ್ನಡ ಚ... ಆರದಿರಲಿ ಬದುಕು ಆರಾಧನಾ ಸಂಸ್ಥೆಯ ಸೆಪ್ಟೆಂಬರ್ ತಿಂಗಳ ಸಹಾಯ ಕೈದಬೆಟ್ಟು ನಿವಾಸಿ ಮಂಜುನಾಥಗೆ ಹಸ್ತಾಂತರ ಮಂಗಳೂರು(reporter Karnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯ ಸೆಪ್ಟೆಂಬರ್ ತಿಂಗಳ ಸಹಾಯವನ್ನು ದ.ಕ. ಜಿಲ್ಲೆ ಯ ಮೂಡುಬಿದಿರೆ ತಾಲೂಕಿನ ಕಲ್ಲಮುಂಡ್ಕೂರು ಗ್ರಾಮದ ಕೈದ ಬೆಟ್ಟು ನಿವಾಸಿ ಮಂಜುನಾಥ ಅವರ ಮೂತ್ರಕೋಶದ ಗಡ್ಡೆಯ ಅನಾರೋಗ್ಯ ದ ಸಮಸ್ಯೆಗೆ ನೀಡಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆ ಯ... ಕಿನ್ನರಿ ಕಿಂಡರ್ಗಾರ್ಟನ್ ಮಕ್ಕಳ ಜತೆ ವಾಯ್ಸ್ ಆಫ್ ಆರಾಧನಾ ನಿರ್ದೇಶಕಿ ಪದ್ಮಶ್ರೀ ಹುಟ್ಟುಹಬ್ಬ ಮಂಗಳೂರು(reporterkarnataka.com): ವಾಯ್ಸ್ ಆಫ್ ಆರಾಧನಾದ ನಿರ್ದೇಶಕಿ ಹಾಗೂ ಆರದಿರಲಿ ಬದುಕು ಆರಾಧನಾ ತಂಡದ ಪ್ರವರ್ತಕಿ ಪದ್ಮಶ್ರೀ ನಿಡ್ಡೋಡಿ ಅವರ ಹುಟ್ಟುಹಬ್ಬ ನಗರದ ದೇರೆಬೈಲ್ ಕೊಂಚಾಡಿಯ ಲ್ಯಾಂಡ್ ಲಿಂಕ್ಸ್ ಟೌನ್ ಶಿಪ್ ನ ಕಿನ್ನರಿ ಕಿಂಡರ್ಗಾರ್ಟನ್ ನ ಮಕ್ಕಳ ಜತೆ ಆಚರಿಸಲಾಯಿತು. ಕಿಂಡರ್ಗಾರ್ಟನ... ಬಿಗ್ ಬಾಸ್ ಒಟಿಟಿ ಫಿನಾಲೆ: ವಿಜೇತರನ್ನು ಊಹಿಸಿದ ಮಾಜಿ ಸ್ಪರ್ಧಿಗಳು ಬೆಂಗಳೂರು(reporterkarnataka.com): ಬಿಗ್ ಬಾಸ್ ಕನ್ನಡದ ಮೊದಲ OTT ಸೀಸನ್ ತನ್ನ ಮಹತ್ವದ ಪ್ರಯಾಣದ ಅಂತಿಮ ಹಂತದಲ್ಲಿದೆ. ರೋಮಾಂಚನಕಾರಿ ಫೈನಲ್ ವೀಕ್ಷಿಸಲು ಪ್ರೇಕ್ಷಕರು ಸಜ್ಜಾಗುತ್ತಿದ್ದಂತೆ, ಪ್ರದರ್ಶನದ ಈ ಮೊದಲಿನ ಕೆಲವು ಸ್ಪರ್ಧಿಗಳು ಈ ಕಾರ್ಯಕ್ರಮದ ಸಿಂಹಾವಲೋಕನ ಮಾಡಿದ್ದಾರೆ ಮತ್ತು ಒಟ್ಟಾರೆ ... ಪ್ರೇಕ್ಷಕರನ್ನು ಹಿಡಿದಿಟ್ಟುಕೊಂಡ 5 ಬಿಗ್ ಬಾಸ್ ಒಟಿಟಿ ಕನ್ನಡದ ಬಿಗ್ ಕ್ಷಣಗಳು ಬೆಂಗಳೂರು(reporterkarnataka.com): ಈಗ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಒಟಿಟಿ ಕನ್ನಡ ಹೌಸ್ ದೊಡ್ಡ ಸಂಭ್ರಮಾಚರಣೆಗಳು, ಗದ್ದಲ-ಜಗಳಗಳು, ಪ್ರೀತಿಯ ಹೊಸ ಸ್ನೇಹಗಳು, ಮೊಳಕೆಯೊಡೆಯುವ ಹೊಸ ಪ್ರೇಮಕಥೆಗಳು, ಅಸೂಯೆ ಮತ್ತು ಇನ್ನೂ ಹೆಚ್ಚಿನ ಭಾವನೆಗಳ ವರ್ಣಪಟಲಕ್ಕೆ ಸಾಕ್ಷಿಯಾಗಿದೆ. ಬಿಗ್ ಬ... ವೂಟ್ ಸೆಲೆಕ್ಟ್ನಲ್ಲಿ ವೀಕ್ಷಿಸಿ ‘ಸಕುಟುಂಬ ಸಮೇತ’ ವಿಶೇಷ ವರ್ಲ್ಡ್ ಡಿಜಿಟಲ್ ಪ್ರೀಮಿಯರ್ *ರಾಹುಲ್ ಪಿ.ಕೆ. ಬರೆದು ನಿರ್ದೇಶಿಸಿದ, ಪರಂವಾಹ್ ಸ್ಟುಡಿಯೋಸ್ ಅಡಿಯಲ್ಲಿ ರಕ್ಷಿತ್ ಶೆಟ್ಟಿ ನಿರ್ಮಿಸಿರುವ ಈ ಚಿತ್ರದಲ್ಲಿ ಭರತ್ ಜಿ.ಬಿ. ಮತ್ತು ಸಿರಿ ರವಿಕುಮಾರ್ ನಟಿಸಿದ್ದಾರೆ. ಬೆಂಗಳೂರು(reporterkarnataka.com): ವೂಟ್ ಸೆಲೆಕ್ಟ್ ಬಹು ನಿರೀಕ್ಷಿತ ಕನ್ನಡ ಕೌಟುಂಬಿಕ ಚಿತ್ರ 'ಸಕುಟುಂಬ ಸಮೇತ'... « Previous Page 1 …9 10 11 12 13 … 22 Next Page » ಜಾಹೀರಾತು