Madikeri | ಜಿಲ್ಲಾಧಿಕಾರಿ ಆದೇಶ ಉಲ್ಲಂಘಿಸಿ ಭಾರಿ ವಾಹನ ಸಂಚಾರ:12 ಲಾರಿಗಳು ವಶ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಳೆಯಿಂದ ಭೂಕುಸಿತ ಸಾಧ್ಯತೆ ಹಿನ್ನಲೆ ಮುಂಜಾಗ್ರತ ಕ್ರಮವಾಗಿ ಕೊಡಗು ಜಿಲ್ಲೆಯಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಹೊರಡಿಸಿದ್ದ ಆದೇಶ ಉಲ್ಲoಘಿಸಿ ರಾತ್ರಿ ವೇಳೆಯಲ್ಲಿ ಮಡಿಕೇರಿಗೆ ಆಗಮಿಸಿದ ಲಾರಿಗಳನ್ನು ಪೊಲೀಸರು, ಆ... 1 ತಿಂಗಳ ವೇತನದಲ್ಲಿ ಕವಿ ಎಚ್ ಎಸ್ ವಿ ಹೆಸರಿನಲ್ಲಿ ದತ್ತಿನಿಧಿ ಸ್ಥಾಪನೆ: ಶಾಸಕ ದಿನೇಶ್ ಗೂಳಿಗೌಡ ಬೆಂಗಳೂರು(reporterkarnataka.com):ಕವಿ ಡಾ.ಎಚ್.ಎಸ್.ವೆಂಕಟೇಶಮೂರ್ತಿ ಅವರು ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ಕನ್ನಡ ಸೇವೆ ಮುಂದಿನ ಪೀಳಿಗೆಗೆ ದಾರಿದೀಪವಾಗಬೇಕು. ಅವರ ಹೆಸರು ಸಾಹಿತ್ಯ ಲೋಕದಲ್ಲಿ ಸ್ಥಿರಸ್ಥಾಯಿಯಾಗಿ ಉಳಿಯಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ನನಗೆ ನೀಡುವ... ಅಪಘಾತದಿಂದ ತಲೆಗೆ ಗಂಭೀರ ಗಾಯಗೊಂಡ ಸುಮಿತ್ರಾರ ಚಿಕಿತ್ಸೆಗೆ ನೆರವಾಗುವಿರಾ? ಮಂಗಳೂರು(reporterkarnataka.com): ಅಪಘಾತದಿಂದ ತಲೆಗೆ ಗಂಭೀರ ಗಾಯಗೊಂಡು ಮಂಗಳೂರಿನ ಕೆಎಂಸಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ನಿವಾಸಿಯಾದ ಸುಮಿತ್ರಾ (೪೬) ಅವರ ಚಿಕಿತ್ಸೆಗೆ ನೆರವಾಗುವಂತೆ ಅವರ ಪುತ್ರ ಶ್ರೇಯಸ್ ಕೆ.ಬಿ. ವಿನಂತಿಸಿದ್ದಾರೆ. ... ನೀಲೇಶ್ವರ: ಹಿರಿಯ ಪತ್ರಕರ್ತ ಗಂಗಾಧರ ಪಿಲಿಯೂರುಗೆ ‘ಪತ್ರಿಕಾ ದಿನ ಪ್ರಶಸ್ತಿ’ ಪ್ರದಾನ ಕಾಸರಗೋಡು(reporterkarnataka.com):ಕಾಸರಗೋಡು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕಾಸರಗೋಡು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ 'ಪತ್ರಿಕಾ ದಿನ ಪ್ರಶಸ್ತಿ'ಯನ್ನು ಇಂದು ನೀಲೇಶ್ವರದ ತಾಜ್ ಕ್ರೂಸ್ ಬೋಟ್ ಹೌಸ್ ನಲ್ಲಿ ನಡೆದ ಸಮಾರಂಭದಲ್ಲಿ ಹಿರಿಯ ಪತ್ರಕರ್ತ ಗಂಗಾಧರ ಪಿಲಿಯೂರು ಅವರಿಗೆ ಪ್ರದಾನಿಸಲಾಯಿ... ಮೈಸೂರು ಮಿತ್ರ ಸಂಪಾದಕ, ಪ್ರಸಿದ್ಧ ಪತ್ರಕರ್ತ ಕಲ್ಯಾಟoಡ ಬಿ. ಗಣಪತಿ ಇನ್ನಿಲ್ಲ ಮೈಸೂರು(reporterlarnataka.com):ಮೈಸೂರು ಮಿತ್ರ, ಸ್ಟಾರ್ ಆಫ್ ಮೈಸೂರು ಪತ್ರಿಕೆ ಗಳ ಸಂಪಾದಕರಾದ ಕಲ್ಯಾಟoಡ ಬಿ. ಗಣಪತಿ (86) ಹೃದಯಾಘಾತದಿಂದ ಮೈಸೂರಿನ ಖಾಸಗಿ ಆಸ್ಪತೆಯಲ್ಲಿ ಇಂದು ನಿಧನರಾಗಿದ್ದಾರೆ.ಮೈಸೂರಿನಲ್ಲಿ 5 ದಶಕಗಳಿಂದ ಪತ್ರಿಕೋದ್ಯಮಿಯಾಗಿ ಸೇವೆ ಸಲ್ಲಿಸಿದ ಅವರು ರಾಜ್ಯದಲ್ಲೇ ಇಂಗ್ಲಿಷ್ ಸ... ಗುರುಪೂರ್ಣಿಮೆ: ಮಸ್ಕಿ ಗಚ್ಚಿನ ಹಿರೇಮಠದ ಷಟಸ್ಥಳ ಬ್ರಹ್ಮ ಶ್ರೀವರ ರುದ್ರಮುನಿ ಶಿವಾಚಾರ್ಯ ಮಹಾ ಸ್ವಾಮಿಗಳಿಗೆ ಗುರುವಂದನೆ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಪಟ್ಟಣದ ಹೆಚ್ಚಿನ ಹಿರೇಮಠದಲ್ಲಿ ಗುರುವಂದನ ಕಾರ್ಯಕ್ರಮದಲ್ಲಿ ಮಸ್ಕಿ ಪೂಜ್ಯಶ್ರೀ ಷಟಸ್ಥಲ ಬ್ರಹ್ಮ ವರ ರುದ್ರಮುನಿ ಶಿವಾಚಾರ್ಯರಿಗೆ ಗುರು ವಂದನ ಕಾರ್ಯಕ್ರಮ ಸಲ್ಲಿಸಲಾಯಿತು. ಇದೇ ಸಂದರ್ಭದಲ್... ಆಸ್ಟ್ರೇಲಿಯಾದಲ್ಲಿ ಕೊಡಗಿನ ‘ಶೇಡ್ ಕಾಫಿ’ ಯ ಸುವಾಸನೆ: ಡೆಪ್ಯುಟಿ ಕೌನ್ಸಿಲ್ ಜನರಲ್ ಜತೆ ಶಾಸಕ ಮಂತರ್ ಮಾತುಕತೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnatatk@gmail.com ಹದವಾದ ನೆರಳಿನಲ್ಲಿ ಬೆಳೆಯುವ ಕೊಡಗಿನ 'ಶೇಡ್ ಕಾಫಿ' ಯ ಸುವಾಸನೆ ಮತ್ತು ಸ್ವಾದವನ್ನು ವಿಶ್ವ ಸ್ತರದಲ್ಲಿ ಪರಿಚಯಿಸುವ ಪ್ರಯತ್ನಗಳು ವ್ಯಾಪಕವಾಗಿ ನಡೆಯುತ್ತಿದೆ. ಇದರ ಭಾಗವಾಗಿ ಕೊಡಗಿನ ಕಾಫಿಗೆ ಆಸ್ಟ್ರೇಲಿಯಾ ದಲ್ಲಿ ಮಾರ... ಮೂಡಿಗೆರೆ: ಮರ್ಕಲ್ ಎಸ್ಟೇಟ್ನಲ್ಲಿ ಜಾನುವಾರು ಹತ್ಯೆ: ಅಸ್ಸಾಂ ಮೂಲದ 6 ಮಂದಿ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿಯ ನಿಡುವಾಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರ್ಕಲ್ ಎಸ್ಟೇಟ್ನ ತೋಟದಲ್ಲಿ ಜಾನುವಾರು ಹತ್ಯೆ ಪ್ರಕರಣ ನಡೆದಿದ್ದು, ಅಸ್ಸಾಂ ಮೂಲದ 6 ಕೂಲಿ ಕಾರ್ಮಿಕರನ್ನು ಬ... Kodagu | ಸಂಚಾರ ನಿಷೇಧದ ನಡುವೆ ಟಿಂಬರ್ ಸಾಗಾಟ: ಸಿದ್ದಾಪುರದಲ್ಲಿ ಲಾರಿ ಪಲ್ಟಿ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು ಜಿಲ್ಲೆಯಲ್ಲಿ ಜಿಲ್ಲಾಡಳಿತದಿಂದ ಒಂದು ತಿಂಗಳ ಕಾಲ ಭಾರಿ ವಾಹನಗಳ ಸಂಚಾರ ನಿಷೇಧದ ನಡುವೆಯೂ ತಾರಾತುರಿ ಯಾಗಿ ಲೋಡ್ ಮಾಡಿ ಮರ ಸಾಗಿಸಲು ಮುಂದಾಗಿದ್ದ ಲಾರಿ ಪಲ್ಟಿಯಾಗಿದೆ. ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರದ ಅಂಬೇ... ಅಗ್ನಿವೀರ್ ವಾಯು ಪಡೆ ಪ್ರವೇಶ ಆಯ್ಕೆ ಪರೀಕ್ಷೆ: ಅರ್ಜಿ ಆಹ್ವಾನ; ಜುಲೈ 31 ಕೊನೆಯ ದಿನ ಮಡಿಕೇರಿ(reporterkarnataka.com): ಭಾರತೀಯ ವಾಯು ಪಡೆಯಿಂದ ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಪ್ರವೇಶ ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ.50 ರಷ್ಟು ಅಂಕಗಳ... « Previous Page 1 …9 10 11 12 13 … 195 Next Page » ಜಾಹೀರಾತು