Bangalore | ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ: ಮಾಜಿ ಸಿಎಂ ಯಡಿಯೂರಪ್ಪ, ಡಿವಿಎಸ್, ಬೊಮ್ಮಾಯಿ ಭಾಗಿ ಬೆಂಗಳೂರು(reporterkarnataka.com): ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಇಂದು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ಅಧ್ಯಕ್ಷತೆ ವಹಿಸಿದ್ದರು. ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.... ರಾಜ್ಯ ವಿಜ್ಞಾನ ಪರಿಷತ್ತಿನ ಚುನಾವಣಾ ಬೈಲಾ ಉಲ್ಲಂಘನೆ ಆರೋಪ: ಚುನಾವಣಾ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಆಗ್ರಹ ಬೆಂಗಳೂರು(reporterkarnataka.com: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿಗೆ ನಿಯಮ ಉಲ್ಲಂಘಿಸಿ ತ್ರೈವಾರ್ಷಿಕ ಚುನಾವಣೆ ವೇಳಾಪಟ್ಟಿ ಘೋಷಣೆ ಮಾಡಲಾಗಿದ್ದು, ಕೂಡಲೇ ನಿಯಮಬಾಹಿರವಾದ ಈ ಚುನಾವಣಾ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಮಾಜಿ ಪದಾಧಿಕಾರಿಗಳು ಸ... Karnataka | 15441.17 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ: ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ ಸಭೆ ಬೆಂಗಳೂರು(reporterkarnataka.com): ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 65ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿಗಳು, ಒಟ್ಟು 15441.17 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದ್ದು , ಸುಮಾರು 5277 ಜನರಿಗೆ ಉದ್ಯೋಗ ಲಭ್ಯವಾಗಲಿದೆ ಎಂದು ಹೇಳಿದರು. ... Raichuru | ಮಸ್ಕಿ ಶ್ರೀ ಚಿಕ್ಕ ಅಂತರಗಂಗೆ ದುರ್ಗಾದೇವಿ ಜಾತ್ರೆ: ಹರಿದು ಬಂದ ಭಕ್ತ ಸಾಗರ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ತಾಲೂಕಿನ ಅಂತರಗಂಗೆ ಗ್ರಾಮದ ಶ್ರೀ ಚಿಕ್ಕ ಅಂತರಗಂಗೆಯಲ್ಲಿ ನೆಲೆಸಿರುವ ಬಳ್ಳಾರಿ ದುರ್ಗಮ್ಮ ಎಂದು ಪ್ರಸಿದ್ಧಿಯಾಗಿದ್ದ ಶ್ರೀ ದುರ್ಗಾದೇವಿ ಜಾತ್ರೆ ಅದ್ದೂರಿಯಾಗಿ ಮಂಗಳವಾರ ನಡೆಯಿತು. ... ಗ್ರಾಮೀಣ ಯುವ ಸಮೂಹವನ್ನು ಸಬಲರನ್ನಾಗಿಸುವುದೇ ನಮ್ಮ ಗುರಿ: ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಬೆಂಗಳೂರು(reporterkarnataka.com): ಗ್ರಾಮೀಣ ಯುವ ಸಮೂಹವನ್ನು ಸಬಲೀಕರಣಗೊಳಿಸಲು, ನಾವೀನ್ಯತೆ, ಸಮಾನತೆ ಮತ್ತು ಅಂತರ್ಗತ ಅಭಿವೃದ್ಧಿಗೆ ಮಾದರಿಯಾಗಿ ಉಳಿಯುವ ಭವಿಷ್ಯವನ್ನು ರೂಪಿಸಲು ನಮ್ಮ ಸರ್ಕಾರ ಸಂಕಲ್ಪ ತೊಟ್ಟಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲ... ಬಿಡದಿ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನಾ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಭೇಟಿ ಬೆಂಗಳೂರು(reporterkarnataka.com): ಬಿಡದಿಯಲ್ಲಿರುವ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಸ್ವಚ್ಛತೆ ಜತೆಗೆ ನಿರ್ವಹಣೆಗೂ ಆದ್ಯತೆ ನೀಡುವ ದೃಷ್ಟಿಯಿಂದ ಬಿಬಿಎಂಪಿ ಹಾಗೂ ಇಂಧನ ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ಕರೆಯಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಮಂಗಳವ... Kalburgi | ಛಲವಾದಿ ನಾರಾಯಣಸ್ವಾಮಿಯ ಗಡಿಪಾರು ಮಾಡಿ: ಕಾಂಗ್ರೆಸ್ ಮುಖಂಡ ಕಟ್ಟಿಮನಿ ಆಗ್ರಹ ಶಿವು ರಾಠೋಡ್ ಹುಣಸಗಿ ಕಲಬುರಗಿ info.reporterkarnataka@gmail.com ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವಾಚ್ಯ ಶಬ್ದದಿಂದ ನಿಂದನೆ ಮಾಡಿದ್ದಾರೆ. ಅವರ ವಿಧಾನ ಪರಿಷತ್ ಸದಸ್ಯತ್ವ ರದ್ದು ಮಾಡಿ ಬಂಧಿಸಿ ಗಡಿಪಾರು ಮಾಡಬೇಕೆಂದು ಕಾಂಗ್... ಪ್ರಧಾನ ಮಂತ್ರಿ 15 ಅಂಶಗಳ ಕಾರ್ಯಕ್ರಮ ಸಮಿತಿಗೆ ಸದಸ್ಯರಾಗಿ ಶಬ್ಬೀರ್ ಅಹ್ಮದ್ ಪಾಷಾ ನೇಮಕ ಶ್ರೀನಿವಾಸಪುರ(reporterkarnataka.com): ಕೋಲಾರ ಜಿಲ್ಲೆಯ ಪ್ರಧಾನಮಂತ್ರಿ 15 ಅಂಶಗಳ ಕಾರ್ಯಕ್ರಮ ಸಮಿತಿಗೆ ಶ್ರೀನಿವಾಸಪುರದ ಶಬ್ಬೀರ್ ಅಹ್ಮದ್ ಪಾಷಾ ಅವರನ್ನು ಕರ್ನಾಟಕ ಸರ್ಕಾರ ಸದಸ್ಯರಾಗಿ ನೇಮಕ ಮಾಡಿದೆ. ಸಮಾಜಸೇವೆ ಹಾಗೂ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಶಬ್... ಸಿಸಿಆರ್ಟಿ ಸ್ಕಾಲರ್ಶಿಪ್ಗೆ ಪುತ್ತೂರು ನೃತ್ಯೋಪಾಸನಾ ಕಲಾ ಅಕಾಡೆಮಿ ವಿದ್ಯಾರ್ಥಿ ತೇಜಸ್ವಿರಾಜ್ ಆಯ್ಕೆ: ಕರಾವಳಿಯಿಂದ ಭರತನಾಟ್ಯ ವಿಭಾಗದ... ಪುತ್ತೂರು(reporterkarnataka.com): ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯ ವಿವಿಧ ಸಾಂಸ್ಕೃತಿಕ ಕ್ಷೇತ್ರಗಳ ಯುವ ಕಲಾವಿದರಿಗೆ ನೀಡುವ ಸಿಸಿಆರ್ಟಿ (ಸಾಂಸ್ಕೃತಿಕ ಸಂಪನ್ಮೂಲ ಮತ್ತು ತರಬೇತಿ ಕೇಂದ್ರ)2022-23ನೇ ಸಾಲಿನ ಸ್ಕಾಲರ್ಶಿಪ್ಗೆ ಭರತನಾಟ್ಯ ವಿಭಾಗದಲ್ಲಿ ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮ... Bangalore | ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ 15 ಅಂಶಗಳ ಕ್ರಿಯಾ ಯೋಜನೆ: ಸಂಸದ ತೇಜಸ್ವೀ ಸೂರ್ಯ ಪ್ರಸ್ತಾಪ ಬೆಂಗಳೂರು(reporterkarnataka.com): ಬೆಂಗಳೂರಿನ ಹೆಚ್ಚುತ್ತಿರುವ ಮೂಲಭೂತಸೌಕರ್ಯ ಮತ್ತು ಸಂಚಾರ ಸವಾಲುಗಳನ್ನು ನಿಭಾಯಿಸಲು ತ ಸಂಸದ ತೇಜಸ್ವಿ ಸೂರ್ಯ ಅವರು, ನಗರದ ಆಡಳಿತ, ಸಂಚಾರ ನಿರ್ವಹಣೆ ಮತ್ತು ಸಾರ್ವಜನಿಕ ಸಾರಿಗೆ ವ್ಯವಸ್ಥೆಗಳನ್ನು ಆಧುನೀಕರಿಸಲು 15 ಅಂಶಗಳ ಸಮಗ್ರ ಕಾರ್ಯಸೂಚಿಯನ್ನು ಪ್ರಸ... « Previous Page 1 …16 17 18 19 20 … 195 Next Page » ಜಾಹೀರಾತು