ಲಸಿಕೆ ಕೊರತೆ: ಕೇಂದ್ರ ಸಚಿವ ಸದಾನಂದ ಗೌಡರ ಭೇಟಿಯಾದ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಂಗಳೂರು(reporterkarnataka news): ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಕೋವಿಡ್ - 19 ಲಸಿಕೆ ಕೊರತೆ ಹಿನ್ನಲೆಯಲ್ಲಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ ವಿ. ಸದಾನಂದ ಗೌಡ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಬೆಂ... ಅನ್ನದಾತರ ಮೊಗದಲ್ಲಿ ಮಂದಹಾಸ: ಮಸ್ಕಿ ರೈತ ಸಂಪರ್ಕ ಕೇಂದ್ರದಲ್ಲಿ ಮುಂಗಾರು ಹಂಗಾಮಿನ ಬೀಜ ವಿತರಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಮುಂಗಾರು ಹಂಗಾಮಿನ ಮಳೆ ಸಂಪೂರ್ಣವಾಗಿ ಆಗಿರುವುದರಿಂದ ಮಸ್ಕಿಯ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಹೊಲಗಳನ್ನು ಹದ ಮಾಡಿ ಬೀಜಕ್ಕಾಗಿ ರೈತರ ಸಂಪರ್ಕ ಕೇಂದ್ರ ಕಡೆ ರೈತರು ಮುಖ ಮಾಡಿದ್ದಾರೆ. ರೈತರಿಗಾಗಿ ವಿಶೇಷ ತೊ... ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ, ಪರ್ಯಾಯ ನಾಯಕ ಇಲ್ಲ ಎನ್ನುವುದನ್ನು ಒಪ್ಪೊಲ್ಲ: ಸಿಎಂ ಯಡಿಯೂರಪ್ಪ ಬೆಂಗಳೂರು(reporterkarnataka news): ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಷಯ ಮತ್ತೆ ಮುನ್ನಲೆಗೆ ಬಂದಿದೆ. ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ರಾಜ್ಯದಲ್ಲಿ ತನಗೆ ಪರ್ಯಾಯ ನಾಯಕನಿಲ್ಲ ಎಂಬ ವಿಷಯವನ್ನು ಒಪ್ಪುವುದಿಲ್ಲ. ರಾಜ್ಯದಲ್ಲಿ, ದ... ಮಸ್ಕಿ: ಅಭಿನಂದನ್ ಶಿಕ್ಷಣ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆ, ಗುರುವರೇಣ್ಯ ಗ್ರಾಮೀಣ ವಿದ್ಯಾಪೀಠ ಸೇರಿದಂತೆ ಹಲವೆಡೆ ಪರಿಸರ ದಿನಾಚರಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಪರಿಸರವು ನಮ್ಮ ಭೂಮಿಯ ಮೇಲಿರುವ ಪ್ರತಿಯೊಂದು ಜೀವರಾಶಿಗೆ ಪ್ರಕೃತಿ ನೀಡಿರುವ ಅತ್ಯಂತ ಅಮೂಲ್ಯವಾದ ಕೊಡುಗೆಯಾಗಿದೆ. ಪರಿಸರದಲ್ಲಿನ ಗಾಳಿ, ನೀರು, ಮಣ್ಣು, ಮರಗಳು, ಕಾಡುಗಳು, ಕೆರೆ, ಹಳ್ಳ, ನದಿ, ಸಾಗರ ಇತ್ಯಾದಿಗ... ಜೊಲ್ಲೆ ಉದ್ಯೋಗ ಸಮೂಹದಿಂದ ಕೊರೊನಾ ವಾರಿಯರ್ಸ್ ಗಳಿಗೆ ಕೊರೊನಾ ಕಿಟ್ ವಿತರಣೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ಕೊರೊನಾ ಪ್ರಕರಣವನ್ನು ವಿದೇಶಿ ಔಷಧಿಗಿಂತ ಸ್ವದೇಶೀ ಔಷಧಿಗಳ ಮೂಲಕ ಪರಿಣಾಮಕಾರಿಯಾಗಿ ಗುಣಪಡಿಸಲಾಗುತ್ತದೆ. ತಾಲೂಕಿನಲ್ಲಿರುವ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ತಮ್ಮ ತಮ್ಮ ವ್ಯಾಪ್... ಅಸಹಾಯಕರಿಗೆ ಸಹಾಯದ ಹಸ್ತ ಚಾಚುವ ಸುವರ್ಣ ಸಂಸ್ಥಾನದ ಶ್ರೀ ಚನ್ನಮಲ್ಲ ಶಿವಯೋಗಿಗಳು ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಮಸ್ಕಿ ತಾಲೂಕಿನ ಕನಕಗಿರಿ-ಮೆದಿಕಿನಾಳದ ಶ್ರೀ ಸುವರ್ಣಗಿರಿ ಸಂಸ್ಥಾನ ವಿರಮಠವು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾಮಾಜಿಕವಾಗಿ, ಧಾರ್ಮಿಕವಾಗಿ, ಶೈಕ್ಷಣಿಕವಾಗಿ ಕೆಲಸವನ್ನು ಮಾಡಿಕೊಂಡು ಬರುತ್ತಿದೆ. ಡಾ. ಚೆನ್ನಮ... ರೈತರ ಸಾಲ ಮನ್ನಾ, ಬೀಜ, ರಸಗೊಬ್ಬರ ಉಚಿತ ವಿತರಣೆ: ರಾಜ್ಯ ಸರಕಾರಕ್ಕೆ ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಠೋಡ ಆಗ್ರಹ ಭೀಮಣ್ಣ ಪೂಜಾರ್ ವಿಜಯಪುರ info.reporterkarnataka@mail.com ಕೊರೊನಾದಿಂದ ಅನ್ನದಾತರು ತೀವ್ರ ಸಂಕಷ್ಟದಲ್ಲಿದ್ದು, ಸರಕಾರ ತಕ್ಷಣ ರೈತರಿಗೆ ಉಚಿತ ಬೀಜ ಮತ್ತು ರಸಗೊಬ್ಬರ ಒದಗಿಸಬೇಕು. ರೈತರ ಸಾಲಮನ್ನಾ ಮಾಡಬೇಕೆಂದು ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ನಾಯಕ ಪ್ರಕಾಶ್ ರಾಠೋಡ ಒತ್ತಾಯಿಸಿದ... ಸಂಚಾರಿ ಕೋವಿಡ್ ಚಿಕಿತ್ಸಾ ಕೇಂದ್ರ ಮತ್ತು ತುರ್ತು ಆಮ್ಲಜನಕ ಸಹಾಯ ಘಟಕ ಉದ್ಘಾಟನೆ ಸಿಂಧನೂರು(reporterkarnataka news): ರಾಯಚೂರು ಜಿಲ್ಲಾಡಳಿತ, ಈ.ಕ.ರ.ಸಾ. ಸಂಸ್ಥೆ, ರಾಯಚೂರು ವಿಭಾಗ ಹಾಗೂ ಕೊಪ್ಪಳ ಸಂಸತ್ ಸದಸ್ಯರ ಅಭಿವೃದ್ದಿ ನಿಧಿಯ ಸಹಯೋಗದಲ್ಲಿ ಸಂಚಾರಿ ಕೋವಿಡ್ ಚಿಕಿತ್ಸಾ ಕೇಂದ್ರ ಮತ್ತು ತುರ್ತು ಆಮ್ಲಜನಕ ಸಹಾಯ ಘಟಕ ಉದ್ಘಾಟನೆ ನಡೆಸಲಾಯಿತು. ಉಪ ಮುಖ್ಯಮಂತ್ರಿ ಹಾಗೂ ಜಿಲ್ಲ... ಪ್ರತಿಯೊಬ್ಬರು ಧೃತಿಗೆಡದೆ ಆತ್ಮಸ್ಥೈರ್ಯದಿಂದ ಬದುಕು ಮುನ್ನಡೆಸಿ: ಶ್ರೀ ನಿರ್ಮಲಾನಂದ ಸ್ವಾಮೀಜಿ ಕರೆ ನಾಗಮಂಗಲ(reporterkarnataka news): ಇಂದಿನ ಮಹಾಮಾರಿ ಕೊರೊನಾದಿಂದ ರಾಜ್ಯ ದೇಶ ಧೃತಿಗೆಟ್ಟಿದ್ದು, ಬದುಕುವ ಜೀವದ ಜೊತೆ ಇರಬೇಕು. ಯಾರು ಕೂಡ ಧೃತಿಗೆಡಬಾರದು ಎಂದು ಆದಿಚುಂಚನಗಿರಿಯ ಜಗದ್ಗುರು ಶ್ರೀ ನಿರ್ಮಲಾನಂದ ಸ್ವಾಮಿಗಳು ಕರೆ ನೀಡಿದರು. ಅವರಿಂದ ನಾಗಮಂಗಲ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಸಿ ಆರ... ಹೋಮ್ ಗಾರ್ಡ್ ವರದಿಗೆ ಸಾಂದರ್ಭಿಕ ನೆಲೆಯಲ್ಲಿ ಫೋಟೋಗಳನ್ನು ಬಳಸಲಾಗಿದೆ: ಚಿತ್ರದಲ್ಲಿದ್ದವರಿಗೂ ವರದಿಗೂ ಸಂಬಂಧವಿಲ್ಲ ಮಂಗಳೂರು(reporterkarnataka News): 'ರಿಪೋರ್ಟರ್ ಕರ್ನಾಟಕ'ದಲ್ಲಿ ಜೂನ್ 1ರಂದು ಪ್ರಕಟವಾದ 'ವೇತನ ತಾರತಮ್ಯ: ಕೊರೊನಾ ವಾರಿಯರ್ಸ್ ಹೋಮ್ ಗಾರ್ಡ್ ಗಳ ಯಾತನೆ ಕೇಳುವರ್ಯಾರು ?' ವರದಿಗೂ ಅದರಲ್ಲಿ ಬಳಸಲಾದ ಫೋಟೋಗಳಿಗೂ ಯಾವುದೇ ಸಂಬಂಧವಿಲ್ಲ. ಸಾಂದರ್ಭಿಕ ನೆಲೆಯಲ್ಲಿ ಫೋಟೋವನ್ನು ಬಳಸಲಾಗಿದೆ ಅಷ್ಟೇ. ... « Previous Page 1 …182 183 184 185 186 … 195 Next Page » ಜಾಹೀರಾತು