ಕೊರೊನಾ ಸೋಂಕಿತರಿಗೆ ಧೈರ್ಯ ತುಂಬುವ ಕೆಲಸ ಮಾಡೋಣ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka news): ಕೋವಿಡ್ ಸೋಂಕಿತರ ಆರೋಗ್ಯದ ಕುರಿತು ನಿಗಾ ವಹಿಸುತ್ತಿರುವ ಆರೋಗ್ಯ ಕಾರ್ಯಕರ್ತರು ಹಾಗೂ ಆಶಾ ಕಾರ್ಯಕರ್ತೆಯರು ತಮ್ಮ ಆರೋಗ್ಯದ ಕುರಿತು ಗಮನ ಹರಿಸಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬಂದರ್ ಆರೋಗ್ಯ ಕೇ... ಸಂಕಷ್ಟಕ್ಕೀಡಾದವರ ನೆರವಿಗೆ ಧಾವಿಸುವ ಶ್ರೀದೇವಿ ನಾಯಕ್ ಬಗ್ಗೆ ಚಲನಚಿತ್ರ ನಟ, ನಿರ್ದೇಶಕರಿಂದ ಮೆಚ್ಚುಗೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ರಾಯಚೂರು ಜಿಲ್ಲೆಯಲ್ಲಿ ಸಂಕಷ್ಟ ಸಿಲುಕಿರುವ ಮಂಗಳ ಮುಖಿಯರು, ಕೂಲಿ ಕಾರ್ಮಿಕರು ಹಾಗೂ ಬಡವರಿಗೆ ಅನ್ನದಾನ, ಒಂದು ದಿನದ ಕೂಲಿ, ಜತೆಗೆ ಸ್ಯಾನಿಟೈಸರ್, ಮಾಸ್ಕ್ ನೀಡುವ ಶ್ರೀದೇವಿ ನಾಯಕ್ ಅವರ ಕಾಳಜಿ ಬಗ್ಗೆ ಬ... ಸಿಎಂ ಬದಲಾವಣೆಯಂತಹ ಅನಾವಶ್ಯಕ ವಿಷಯದ ಕುರಿತು ಚರ್ಚೆ ಸಲ್ಲದು: ಡಿಸಿಎಂ ಲಕ್ಷ್ಮಣ ಸವದಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ರಾಜ್ಯದಲ್ಲಿ ಕೊರೊನಾ ಹಾವಳಿ ದೊಡ್ಡ ಪ್ರಮಾಣದಲ್ಲಿರುವಾಗ ಮುಖ್ಯಮಂತ್ರಿ ಬದಲಾವಣೆಯಂತಹ ಅನಾವಶ್ಯಕ ವಿಷಯದ ಬಗ್ಗೆ ಚರ್ಚೆ ಸಲ್ಲದು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಖಡಕ್ ಆಗಿ ಹೇಳಿದರು. ಬೆಳಗಾವಿ ಜಿಲ್ಲೆಯ ಅಥಣಿ ಸಮೀಪದ ಹತ... ಅಥಣಿ ತಾಲೂಕಿನ ರೈತರ ಮೊಗದಲ್ಲಿ ಹರ್ಷ ತಂದ ಡಿಸಿಎಂ ಲಕ್ಷ್ಮಣ್ ಸವದಿ: ನೀರಾವರಿ ಪಂಪ್ ಸೆಟ್ ಗಳಿಗೆ ಚಾಲನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@ gmail.com ಅಥಣಿ ತಾಲೂಕಿನ ಹಲ್ಯಾಳ ಯಾತ ನೀರಾವರಿ ಪಂಪ್ ಸೆಟಗಳಿಗೆ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಗುರುವಾರ ಚಾಲನೆ ನೀಡಿದರು. ಪ್ರತಿ ವರ್ಷ ಜೂನ್ ಹಾಗೂ ಜುಲೈ ತಿಂಗಳಲ್ಲಿ ಪ್ರಾರಂಭವಾಗುತ್ತಿದ್ದ ಕೆನಾಲ್ ನೀರನ್ನು ಈ ವರ್ಷ ಮೇ ತಿಂಗಳಲ್... ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿ ಜಿಲ್ಲೆಯ ಸಮಸ್ಯೆ ಕುರಿತು ಚರ್ಚಿಸಿದ ಬಸನಗೌಡ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರು ಬೆಂಗಳೂರಿನಲ್ಲಿ ಪ್ರತಿಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಕೋವಿಡ್-19 ಎರಡನೇ ಅಲೆ ವ್ಯಾ... ನಾಗಮಂಗಲದಲ್ಲಿ ‘ವೈದ್ಯರ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮಕ್ಕೆ ಶಾಸಕ ಸುರೇಶ್ ಗೌಡ ಚಾಲನೆ ಡಿ.ಆರ್ .ಜಗದೀಶ್ ದೇವಲಾಪುರ ನಾಗಮಂಗಲ info.reporterkarnataka@gmail.com ನಾಗಮಂಗಲ ತಾಲ್ಲೂಕು ಕೇಂದ್ರದಲ್ಲಿ ವೈದ್ಯರ ನಡೆ ಹಳ್ಳಿಯ ಕಡೆ ಸರ್ಕಾರದ ಯೋಜನೆಗೆ ಶಾಸಕ ಸುರೇಶಗೌಡ ಶುಭ ಹಾರೈಸಿ ಚಾಲನೆ ನೀಡಿದರು. ನಾಗಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಆವರಣದಲ್ಲಿ ವೈದ್ಯರ ನಡೆ ಹಳ್ಳಿಯ ಕಡೆ ಯೋ... ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್. ಎನ್.ದೊರೆಸ್ವಾಮಿ ಇನ್ನಿಲ್ಲ: ಹಲವು ಗಣ್ಯರ ಕಂಬನಿ ಬೆಂಗಳೂರು(reporterkarnataka news): ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ನಾಡಿನ ಹೆಮ್ಮೆಯ ಪುತ್ರ, ನಾಡೋಜ ಡಾ. ಎಚ್. ಎಸ್. ದೊರೆಸ್ವಾಮಿ(104) ಅವರು ಬುಧವಾರ ನಿಧಾನರಾದರು. ಕೊರೊನಾದಿಂದ ಗುಣಮುಖರಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದ ಅವರು ಮತ್ತೆ ದೈಹಿಕ ಅಸ್ವಸ್ಥತೆಯ... ಮಸ್ಕಿ: ಕೊರೊನಾ ಸೋಂಕಿತ ಬಡವರಿಗೆ ಆಸರೆಯಾದ ಸರಕಾರಿ ವಸತಿ ಶಾಲೆ, ಹಾಸ್ಟೆಲ್ ಗಳು! ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@ gmail.com ಕೊರೊನಾ ಎಂಬ ಮಹಾಮಾರಿ ವೈರಸ್ ಇಡೀ ದೇಶವನ್ನೇ ಹಾಳು ಮಾಡಲು ನಿಂತಿದೆ. ಸಾವಿರಾರು ಜನರ ಜೀವ ಬಲಿ ಪಡೆದುಕೊಂಡು ಲಕ್ಷಾಂತರ ಜನರನ್ನು ನಿರುದ್ಯೋಗಿಗಳನ್ನಾಗಿ ಮಾಡಿದೆ. ಅಲ್ಲದೆ ಕೋವಿಡ್ ನಿಂದ ಬಳಲುತ್ತಿರುವವರು ಪ್ರ... ಕೊರೊನಾ ಸೋಂಕಿತರಿಗೆ ಮನರಂಜನೆ ನೀಡಲು ಕುಣಿದು ಕುಪ್ಪಳಿಸಿದ ಹೊನ್ನಾಳಿ ಶಾಸಕ ರೇಣುಕಾಚಾರ್ಯ! ! ಹರಿಹರ(reporterkarnataka news); ಇದೀಗ ವೀಡಿಯೊವೊಂದು ಸಖತ್ ವೈರಲ್ ಆಗುತ್ತಿದೆ. ಹಾಗೆಂತ ಇದೇನು ಪೋಲಿ ವೀಡಿಯೊ ಅಲ್ಲ, ಬದಲಿಗೆ ಏಕ್ ದಂ ಮನೋರಂಜನೆ ನೀಡುವ ಡ್ಯಾನ್ಸ್ ವೀಡಿಯೊ. ಹೊನ್ನಾಳಿ ಬಿಜೆಪಿ ಶಾಸಕರಾದ ಎಂ.ಪಿ. ರೇಣುಕಾಚಾರ್ಯ ಅವರು ಮಾಡಿದ ಡ್ಯಾನ್ಸ್. ರೇಣುಕಾಚಾರ್ಯ ಅವರದ್ದು ಸದಾ ಸುದ್ದಿಯಲ್... ಅಥಣಿಯಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು: ಶಾಸಕರ ಜತೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ್ ದಿಢೀರ್ ಸಭೆ ಅಥಣಿ(reporterkarnataka news): ಅಥಣಿ ತಾಲೂಕಿನಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಂದ ಶಾಸಕರು ಮತ್ತು ತಾಲೂಕಿನ ಉನ್ನತ ಅಧಿಕಾರಿಗಳ ಜತೆಯಲ್ಲಿ ತುರ್ತು ಪರಿಸ್ಥಿತಿಯ ಕುರಿತು ದಿಢೀರ್ ಸಭೆ ನಡೆಸಿದರು. ತಾಲೂಕಿನ ಪ್ರವಾಸಿ ಮಂದಿರದ... « Previous Page 1 …186 187 188 189 190 … 195 Next Page » ಜಾಹೀರಾತು