ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಬೆಳ್ತಂಗಡಿ ಶಾಖೆ ಶೀಘ್ರದಲ್ಲಿ ಆರಂಭ ಮಂಗಳೂರು(reporterkarnataka.com): ನಗರದ ಬೆಂದೂರ್ವೆಲ್ ನಲ್ಲಿ ಕೇಂದ್ರ ಕಛೇರಿ ಹೊಂದಿರುವ ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ (ಲಿ.) ಇದರ ಬೆಳ್ತಂಗಡಿ ಶಾಖೆಯು ಶೀಘ್ರದಲ್ಲಿ ಅಂದರೆ ಮುಂದಿನ ನವರಾತ್ರಿ ದಸರಾ ದಲ್ಲಿ ಶುಭಾರಂಭಗೊಳ್ಳಲಿದೆ ಎಂದು ಸೊಸೈಟಿಯ ಪ್ರಕಟಣೆ ತಿಳಿಸಿದೆ. ಪ್ರಸ್ತುತ ಸೊಸೈ... ಶ್ರೀ ರಾಮ ರಕ್ಷಾ ಸ್ತೋತ್ರ ಪಠನೆ ಪ್ರತಿಯೊಬ್ಬರ ಜೀವನಲ್ಲಿ ಅಳವಡಿಸಿಕೊಳ್ಳಬೇಕು: ದಿವ್ಯ ತೇಜ್ ಕುಮಾರ್ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnata@gmail.com ಕುಶಾಲನಗರದ ವಿವೇಕ ಜಾಗೃತ ಬಳಗ, ಡಿವೈನ್ ಪಾರ್ಕ್ ಟ್ರಸ್ಟ್ (ರಿ )ಸಾಲಿಗ್ರಾಮ ಇದರ ಅಂಗ ಸಂಸ್ಥೆಯ ವತಿಯಿಂದ ಭಜನೆ ಮತ್ತು ವನಿತಾ ಸಂಗಮ ಕಾರ್ಯಕ್ರಮ ಅಚ್ಚುಕಟ್ಟಾಗಿ ನೆರವೇರಿತು. ಕುಶಾಲನಗರದ ಗೌಡ ಸಮಾಜದಲ್ಲಿ ಆಯೋಜಿಸಲಾದ ಈ ಕಾರ... ಪಾಲ್ದನೆ ಚರ್ಚ್ ನಲ್ಲಿ ಕೊಂಕಣಿ ಮಾನ್ಯತಾ ದಿನಾಚರಣೆ: ಗಾಯನ, ಕವಿತಾ ವಾಚನ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ ಮಂಗಳೂರು(reporterkarnataka.com): ನಗರದ ಪಾಲ್ದನೆ ಸಂತ ತೆರೆಸಾ ಚರ್ಚಿನಲ್ಲಿ ಕೊಂಕಣಿ ಮಾನ್ಯತಾ ದಿನವನ್ನು ಆಚರಿಸಲಾಯಿತು. ಚರ್ಚ್ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಸಿಯಸ್ ಕುವೆಲ್ಲೊ ಅವರು ಅಧ್ಯಕ್ಷತೆ ವಹಿಸಿದ್ದರು. ಅವರು ಮಾತನಾಡಿ ಕೊಂಕಣಿ ಮಾತೃ ಭಾಷೆಯವರು ತಮ್ಮ ಮನೆಗಳಲ್ಲಿ ಕೊಂಕಣಿಯಲ್ಲಿಯೇ... Mangaluru | ಬಜಪೆಯಲ್ಲಿ ಎಸ್ಯಾಸಾಫ್ಟ್ ನಿಂದ ಅತ್ಯಾಧುನಿಕ ಕಲಿಕೆ ಮತ್ತು ಅಭಿವೃದ್ಧಿ ಕೇಂದ್ರ ಮಂಗಳೂರು(reporterkarnataka.com): ಇಂಧನ ಪರಿವರ್ತನೆಯಲ್ಲಿ ಮುಂಚೂಣಿಯಲ್ಲಿರುವ ಎಸ್ಯಾಸಾಫ್ಟ್ ಟೆಕ್ನಾಲಜಿಸ್ ಪ್ರೈವೇಟ್ ಲಿಮಿಟೆಡ್ ತನ್ನ ಅತ್ಯಾಧುನಿಕ ಕಲಿಕೆ ಮತ್ತು ಸಾಮರ್ಥ್ಯ ಅಭಿವೃದ್ಧಿ ಕೇಂದ್ರವನ್ನು ಮಂಗಳೂರಿನಲ್ಲಿ ಆರಂಭಿಸಿದೆ. ಮೂಡಬಿದರೆ ಶಾಸಕ ಉಮನಾಥ್ ಕೋಟ್ಯಾನ್ ಎಸ್ಯಾಸಾಫ್ಟ್ ಕಲಿಕೆ ಮತ್ತು... ಗಣೇಶೋತ್ಸವಕ್ಕೆ ವಿನಾಯಕ ರೆಡಿ: 5 ಸಾವಿರಕ್ಕೂ ಹೆಚ್ಚು ಗಣಪತಿ ವಿಗ್ರಹ ರೂಪಿಸಿದ ಎಸ್.ಎನ್.ಹೊಳ್ಳ! ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ಕಳೆದ 40 ವರ್ಷಗಳಿಂದ ಐದು ಸಾವಿರಕ್ಕೂ ಹೆಚ್ಚಿನ ಗಣೇಶ ಮೂರ್ತಿಯನ್ನು ನಿರ್ಮಾಣ ಮಾಡಿ ಸಾರ್ವಜನಿಕ ಗಣೇಶೋತ್ಸವಕ್ಕೆ ಒದಗಿಸಿದವರು ಬಂಟ್ವಾಳದ ಶಂಕರ ನಾರಾಯಣ ಹೊಳ್ಳರು ಈ ಬಾರಿಯೂ 100ಕ್ಕೂ ಹೆಚ್ಚಿನ ಗಣೇಶನ ವಿಗ್ರಹವನ್ನು ನಿರ್ಮಾಣ ಮ... ಬಂಟ್ವಾಳ: ಪಡಿತರ ಅಕ್ಕಿ ಅಕ್ರಮ ದಾಸ್ತಾನು; 2103.35 ಕೆಜಿ ಬೆಳ್ತಿಗೆ, 467.10 ಕೆಜಿ ಕುಚ್ಚಲಕ್ಕಿ ವಶ; ಇಬ್ಬರ ವಿರುದ್ಧ ಕೇಸು ದಾಖಲು ಬಂಟ್ವಾಳ(reporterkarnataka.com): ಇಲ್ಲಿನ ಗೊಳ್ತ ಮಜಲು ಗ್ರಾಮದಲ್ಲಿ ಪಡಿತರ ಅಕ್ಕಿಯನ್ನು ಆಕ್ರಮವಾಗಿ ದಾಸ್ತಾನಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ 2103.35 ಕೆಜಿ ಬೆಳ್ತಿಗೆ ಅಕ್ಕಿ ಮತ್ತು 467.10 ಕೆಜಿ ಕುಚ್ಚಲಕ್ಕಿಯನ್ನು ಆಹಾರ ಇಲಾಖೆ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದು, ಇಬ್ಬರ ಮೇಲೆ ಕೇಸು ದಾಖಲ... Mangaluru | ‘ಕುಡ್ಲದ ಪಿಲಿ ಪರ್ಬ-ಸೀಸನ್ 4’: ಆಮಂತ್ರಣ ಪತ್ರಿಕೆ ಬಿಡುಗಡೆ ಮಂಗಳೂರು(reporterkarnataka.com):ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಇದೇ ಸೆ.30 ರಂದು ನಡೆಯಲಿರುವ 'ಕುಡ್ಲದ ಪಿಲಿ ಪರ್ಬ-ಸೀಸನ್ 4' ಇದರ ಆಮಂತ್ರಣ ಪತ್ರಿಕೆಯನ್ನು ನಗರದ ಅಟಲ್ ಸೇವಾ ಕೇಂದ್ರದಲ್ಲಿ ಬಿಡುಗಡೆಗೊಳಿಸಲಾಯಿತು. ಬಳಿಕ ಮಾತನಾಡಿದ ಪ್ರತಿಷ್ಠಾನದ ಅಧ್ಯಕ್ಷ ಗಿರಿಧರ್ ಶೆಟ್ಟಿ ಅವರು... Mangaluru | ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಪೂರ್ಣ ಪ್ರಮಾಣದ ಸಭೆ: ಕರಪತ್ರ ಬಿಡುಗಡೆ ಮಂಗಳೂರು(reporterkarnataka.com): ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಪೂರ್ಣ ಪ್ರಮಾಣದ ಸಭೆಯು ವೇದಿಕೆಯ ಅಧ್ಯಕ್ಷ ರೋಯ್ ಕ್ಯಾಸ್ಟಲಿನೋ ಅವರ ಅಧ್ಯಕ್ಷತೆಯಲ್ಲಿ ಇಂದು ನಗರದಲ್ಲಿ ಜರುಗಿತು. 70ಕ್ಕೂ ಮಿಕ್ಕಿದ ಸದಸ್ಯರು ಸ್ವಯಂಸ್ಪೂರ್ತಿಯಿಂದ ಭಾಗವಹಿಸಿರುವುದು ಕಾರ್ಯಕ್ರಮದ ಹುಮ್ಮಸ್ಸನ್ನು ಹೆಚ್ಚಿಸಿ... ಶ್ರದ್ಧಾ ಭಕ್ತಿಪೂರ್ವಕ ಹಬ್ಬ ಆಚರಣೆಗಿಲ್ಲ ಅಡ್ಡಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಸ್ಪಷ್ಟನೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ, ಉಡುಪಿಯಲ್ಲಿ ಹಿಂದುಗಳ ಹಬ್ಬ ಅಡಚಣೆ ಉಂಟು ಮಾಡುತ್ತಿದ್ದಾರೆ ಎಂದು ಇಲ್ಲಿನ ಶಾಸಕರು ಸದನದಲ್ಲಿ ವಿಚಾರ ಎತ್ತುತ್ತಾರೆ. ನಾನು ಸ್ಪಷ್ಟನೆ ಹೇಳಲು ಬಯಸುತ್ತೇನೆ, ಬಿಜೆಪಿ ಬಂಡವಾಳವೇ ಧರ್ಮದ ವಿಚಾರದಲ್ಲಿ ಅಡಚಣೆ ಮಾಡುವುದಾಗಿದ್ದು, ಅದನ್ನು ಅವರು ಮತ್ತೊ... ನೀರುಮಾರ್ಗ ಚರ್ಚ್ ನಲ್ಲಿ ಕೊಂಕಣಿ ಮಾನ್ಯತಾ ದಿನಾಚರಣೆ: ಹಾಡು, ನೃತ್ಯ, ನಾಟಕ, ಮಾಂಡೊ ಸಂಭ್ರಮ ಮಂಗಳೂರು(reporterkarnataka.com): ನಗರ ನೀರುಮಾರ್ಗದ ಸೈಂಟ್ ಜೋಸೆಫ್ ದಿ ವರ್ಕರ್ ಚರ್ಚ್ ನಲ್ಲಿ ಕೊಂಕಣಿ ಮಾನ್ಯತಾ ದಿನಾಚರಣೆ ಕಾರ್ಯಕ್ರಮ ಆಗಸ್ಟ್ 17 ರಂದು ಭಾನುವಾರ ನಡೆಯಿತು. ಮುಖ್ಯ ಅತಿಥಿಯಾಗಿದ್ದ ಅರುಣ್ ರಾಜ್ ರೊಡ್ರಿಗಸ್ ಅವರು ಸಮಾರಂಭವನ್ನು ಆ ದಿನದ ವಿಶೇಷ ಖಾದ್ಯ ಪತ್ರೊಡೆಯನ್ನು ಬಿಡಿಸುವ... « Previous Page 1 …10 11 12 13 14 … 302 Next Page » ಜಾಹೀರಾತು