ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನೆ ಸಭೆ ಮಂಗಳೂರು(reporterkarnataka.com): ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನದ ಅಧ್ಯಕ್ಷ ಸುರೇಂದ್ರ ಕಂಬಳಿ ಅವರ ಅಧ್ಯಕ್ಷತೆಯಲ್ಲಿ ಇಂದು ಮಂಗಳೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆ ಜರುಗಿತು. ಗೃಹಲಕ್ಷ್ಮೀ ಯೋಜನೆಯಡಿ ಮಂಗಳೂರು ತಾಲೂಕಿನಲ್ಲಿ ಪ್ರಸ್ತುತ 8... ಅಮ್ಮನನ್ನು ಹುಡುಕಿ ನಾಡಿಗೆ ಬಂದ ಮರಿಯಾನೆ: ವಯನಾಡು ಸುಲ್ತಾನ್ ಬತ್ತೆರಿ ಕಾಡಿನಿಂದ ಎಚ್. ಡಿ ಕೋಟೆಗೆ! ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕಾಡಾನೆಗಳ ಹಿಂಡುನಿಂದ ಬೆರ್ಪಟ್ಟ ಮರಿಯಾನೆ ಯೊಂದು ಅಮ್ಮನನ್ನು ಹುಡುಕಿಕೊಂಡು ನಾಡಿಗೆ ಬಂದ ಘಟನೆ ಎಚ್. ಡಿ ಕೋಟೆಯ ವಡಕನಮಾಳ ಹಾಡಿಯಲ್ಲಿ ನಡೆದಿದೆ. ಎರಡು ದಿನದ ಹಿಂದೆಯಷ್ಟೇ ಬಂಡೀಪುರ ವನ್ಯಧಾಮದ ಕೇರಳದ ವೈನಾಡು ಅರಣ್ಯದ ಸ... ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಕಸಿದ ಪ್ರಕರಣ: ಆರೋಪಿ ಬಂಧನ; 5 ಲಕ್ಷ ಮೌಲ್ಯದ ಸೊತ್ತು ವಶ ಪುತ್ತೂರು(reporterkarnataka.com): ಚಿನ್ನದ ಸರ ಕಸಿದ ಆರೋಪಿಯನ್ನು ಬಂಧಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು ಆರೋಪಿಯಿಂದ 5,05,000 ಮೌಲ್ಯದ ಸೊತ್ತು ವಶಪಡಿಸಿಕೊಂಡಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ, ಪಡುಬೆಟ್ಟು ಎಂಬಲ್ಲಿ ಜೂನ್ 4ರಂದು ಮಹಿಳೆಯೊಬ್ಬರ ಕುತ್ತಿಗೆಯಲ್ಲ... Mangaluru | ವ್ಯಕ್ತಿಯನ್ನು ಅಪಹರಿಸಿ 35 ಲಕ್ಷ ರೂ. ಮೌಲ್ಯದ ಚಿನ್ನದ ಗಟ್ಟಿ ದರೋಡೆ ಪ್ರಕರಣ; 5 ಮಂದಿ ಆರೋಪಿಗಳ ಬಂಧನ ಸಾಂದರ್ಭಿಕ ಚಿತ್ರ ಮಂಗಳೂರು(reporterkarnataka.com): ನಗರದ ಅತ್ತಾವರ ಸಮೀಪ ಆಟೋರಿಕ್ಷಾಕ್ಕೆ ಕಾಯುತ್ತಿದ್ದ ವ್ಯಕ್ತಿಯೊಬ್ಬರನ್ನು ಕಾರಿನಲ್ಲಿ ಅಪಹರಿಸಿ 35 ಲಕ್ಷ ರೂ. ಮೌಲ್ಯದ ಚಿನ್ನದ ಗಟ್ಟಿಯನ್ನು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿಂತೆ ಪೊಲೀಸರು 5 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರ... Mangaluru | ಎಂಸಿಸಿ ಬ್ಯಾಂಕಿನ ಕುಲಶೇಖರ ಶಾಖೆ ಸ್ವಂತ ಕಟ್ಟಡಕ್ಕೆ ಸ್ಥಳಾಂತರ: 11ನೇ ಎಟಿಎಂ ಉದ್ಘಾಟನೆ ಮಂಗಳೂರು(reporterkarnataka.com):ತನ್ನ ಗೌರವಾನ್ವಿತ ಗ್ರಾಹಕರ ಅನುಕೂಲಕ್ಕಾಗಿ, ಎಂಸಿಸಿ ಬ್ಯಾಂಕಿನ ಕುಲಶೇಖರ ಶಾಖೆಯನ್ನು ಆಗಸ್ಟ್ 17, 2025 ರಂದು ಮಂಗಳೂರಿನ ಕಲ್ಪನೆಯಲ್ಲಿರುವ ಸ್ಪೆಕ್ಟ್ರಮ್ ಬಿಸಿನೆಸ್ ಸೆಂಟರ್ನ ಕೆಳ ಮಹಡಿಯಲ್ಲಿರುವ ಹೊಸದಾಗಿ ಖರೀದಿಸಿದ ಸ್ವಂತ ನಿವೇಶನಕ್ಕೆ ಸ್ಥಳಾಂತರಿಸಲಾಯಿತು. ... ಪುತ್ತೂರು ಮನೆಗಳ್ಳತನ ಪ್ರಕರಣ: ಆರೋಪಿ ಬಂಧನ; ಚಿನ್ನಾಭರಣ, ಬೈಕ್ ವಶ ಪುತ್ತೂರು(reporterkarnataka.com): ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿರುವ ಪೊಲೀಸರು ಸೊತ್ತುಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಪುತ್ತೂರು, ನೆಟ್ಟಣಿಗೆ ಮುಡೂರು ಗ್ರಾಮದ ನಿವಾಸಿ ದಯಾನಂದ್ ನಾಯ್ಕ... Mangaluru | ಕೊಂಕಣಿ ಮಾನ್ಯತಾ ದಿನಾಚರಣೆ: ಪಾಲ್ದನೆ ಚರ್ಚ್ ನಲ್ಲಿ ಕೊಂಕಣಿ ಸ್ಪರ್ಧೆಗಳು ಮಂಗಳೂರು(reporterkarnataka.com): ನಗರದ ಪಾಲ್ದನೆ ಸಂತ ತೆರೆಸಾ ಚರ್ಚಿನಲ್ಲಿ ಆಗಸ್ಟ್ 24 ರಂದು ಕೊಂಕಣಿ ಮಾನ್ಯತಾ ದಿನಾಚರಣೆ ಕಾರ್ಯಕ್ರಮ ನಡೆಯಲಿದ್ದು, ಅದಕ್ಕೆ ಪೂರ್ವಭಾವಿಯಾಗಿ ಕೊಂಕಣಿ ಹಾಡುಗಳ ಮತ್ತು ಕೊಂಕಣಿ ಕವಿತೆಗಳ ಸ್ಪರ್ಧೆಯನ್ನು ಭಾನುವಾರ ಚರ್ಚಿನಲ್ಲಿ ಏರ್ಪಡಿಸಲಾಗಿತ್ತು. ಮಕ್ಕಳಿಂದ ಹಿಡ... ಕಳವು ಪ್ರಕರಣ: ಕೋರ್ಟಿಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ ಉಪ್ಪಿನನಂಗಡಿ(reporterkarnataka.com): ಕಳವು) ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ,ವಾರೆಂಟ್ ಜಾರಿಯಾಗಿದ್ದ ಉನ್ಮೇಶ ಎಂಬಾತನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಬೆಳ್ಳಾರೆ ಪೊಲೀಸ್ ಠಾಣಾ ಅ.ಕ್ರ. ಸಂಖ್ಯೆ: 56/2020, ಕಲಂ: 457, 380 r/w 34 ಐ.ಪಿ.ಸಿ (ಕಳವು) ಪ್ರಕರಣದಲ್ಲಿ ಆರೋಪಿಯಾದ... ಅನಾಮಿಕ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿ: ಪ್ರತಿಪಕ್ಷದ ನಾಯಕ ಆರ್. ಅಶೋಕ್ ಹೇಳಿಕೆಗೆ ಮಂಗಳೂರು ಧರ್ಮ ಪ್ರಾಂತ್ಯ ಆಕ್ಷೇಪ ಮಂಗಳೂರು(reporterkarnataka.com): ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ, ನೆಲ ಅಗೆಯ ಬೇಕು ಎಂಬುದಾಗಿ ಹೇಳಿಕೆ ನೀಡಿರುವ ಅನಾಮಿಕ ಮುಸುಕುಧಾರಿ ವ್ಯಕ್ತಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯಾಗಿರುತ್ತಾನೆ. ಇದಕ್ಕಾಗಿ ವಿದೇಶದಿಂದ ಹಣ ಬರುತ್ತದೆ ಎಂಬುದಾಗಿ ಪ್ರತಿ ಪಕ್ಷ... Mangaluru | ಕೆನರಾ ಬ್ಯಾಂಕಿನಿಂದ ಪ್ರತಿಭಾವಂತ ಎಸ್ ಸಿ/ ಎಸ್ ಟಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ವಿತರಣೆ ಮಂಗಳೂರು(reporterkarnataka.com): ಕೆನರಾ ಬ್ಯಾಂಕ್ ಡಾ. ಅಂಬೇಡ್ಕರ್ ವಿದ್ಯಾ ಜ್ಯೋತಿ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಎಸ್ ಸಿ/ ಎಸ್ ಟಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಮಂಗಳೂರಿನ ಕೇಂದ್ರ ವೃತ್ತ ಕಚೇರಿಯಲ್ಲಿ ನಡೆಯಿತು. ಶಿಕ್ಷಣಕ್ಕಾಗಿ ಒಟ್ಟು 45,786 ವಿದ... « Previous Page 1 …11 12 13 14 15 … 302 Next Page » ಜಾಹೀರಾತು