ಕದ್ರಿ ಯೋಧ ಸ್ಮಾರಕ ಅಭಿವೃದ್ಧಿಗೆ 25 ಲಕ್ಷ ರೂ. ಅನುದಾನ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka news): ಕಾರ್ಗಿಲ್ ಗೆಲುವಿಗೆ 22 ವರ್ಷ ಸಂದ ಹಿನ್ನೆಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಕದ್ರಿ ಯೋಧ ಸ್ಮಾರಕಕ್ಕೆ ತೆರಳಿ ಪುಷ್ಪಾರ್ಚನೆಗೈದು ಗೌರವ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಕಾರ್ಗಿಲ್ ಯುದ್ಧದಲ್ಲಿ ಅನೇಕ ಯೋಧರು ಬಲಿದಾನ ಮಾಡಿದ್ದಾರೆ. ಅ... ತಿಪಟೂರು: ರೋಟರಿ ಬೆಂಗಳೂರು ಗುಲ್ಮೊಹರ್ ನಿಂದ 8 ಶಾಲೆಗಳ ದತ್ತು, 2 ಕೆರೆಗಳ ಪುನರುಜ್ಜೀವನ, ಆಸ್ಪತ್ರೆಗೆ ಇನ್ಕ್ಯುಬೇಶನ್ ಸೆಂಟರ್ ತಿಪಟೂರು(reporterkarnataka news): ತುಮಕೂರು ಜಿಲ್ಲೆಯಲ್ಲಿ ಅತಿವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ತಿಪಟೂರು ನಗರ, ರೋಟರಿ ಬೆಂಗಳೂರು ಗುಲ್ಮೊಹರ್ ಹಮ್ಮಿಕೊಳ್ಳಲು ಉದ್ದೇಶಿಸಿರುವ ಸಾಮಾಜಿಕ ಚಟುವಟಿಕೆಗಳ ಲಾಭವನ್ನು ಪಡೆಯುವ ಪ್ರಮುಖ ನಗರವಾಗಿದೆ. ಈ ಚಟುವಟಿಕೆಗಳ ಮೂಲಕ ರೋಟರಿ ಬೆಂಗಳೂರು ಗುಲ್ಮೊಹರ... ದಯ್ಜಿವಲ್ಡ್ ಉಪ ಸಂಪಾದಕಿ ಆಶಾ ರೇಗೋ ವಿಧಿವಶ:ಉರ್ವ ಚರ್ಚ್ ನಲ್ಲಿ ಅಂತ್ಯಕ್ರಿಯೆ ಮಂಗಳೂರು(reporterkarnataka news): ದಯ್ಜಿವಲ್ಡ್ ಉಪ ಸಂಪಾದಕಿ ಆಶಾ ರೇಗೋ(49)ಶನಿವಾರ ಸ್ವಗೃಹದಲ್ಲಿ ನಿಧನರಾದರು. ತನ್ನ ಸಂಸ್ಥೆ ಮತ್ತು ಕುಟುಂಬಸ್ಥರಿಂದ ನಿರಂತರವಾಗಿ ಬರುತ್ತಿದ್ದ ಕರೆಯನ್ನು ಅವರು ಸ್ವೀಕರಿಸದೇ ಇದ್ದಾಗ, ಸಂಬಂಧಿಕರು ಮನೆಯನ್ನು ಪ್ರವೇಶಿಸಿ ನೋಡಿದಾಗ ಮರಣ ಹೊಂದಿರುವುದು ಪತ್ತೆಯಾ... ಸೂರಿಂಜೆ ಸರಕಾರಿ ಪ್ರೌಢಶಾಲೆಯಲ್ಲಿ ಬೃಹತ್ ರಕ್ತದಾನ ಶಿಬಿರ ಸುರತ್ಕಲ್(reporterkarnataka news): ಅಭ್ಯುದಯ ಭಾರತಿ ಸೇವಾ ಟ್ರಸ್ಟ್ ಗಣೇಶಪುರ ಕಾಟಿಪಳ್ಳ ,ಶಿರಡಿ ಸಾಯಿ ಫ್ರೆಂಡ್ಸ್ ಪುಚ್ಚಾಡಿ ಸೂರಿಂಜೆ, ಕೇಸರಿ ಬಳಗ ಸೂರಿಂಜೆ ಮತ್ತು ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯ ಸಹಯೋಗದಲ್ಲಿ ಸರಕಾರಿ ಪ್ರೌಢ ಶಾಲೆ ಕೋಟೆ ಸೂರಿಂಜೆಯಲ್ಲಿ ಭಾನುವಾರ ಬೃಹತ್ ರಕ್ತದಾನ ಶಿಬಿರ ಕ... ಕೇಂದ್ರ ಮಾಜಿ ಸಚಿವ ಆಸ್ಕರ್ ಅನಾರೋಗ್ಯ: ಆಸ್ಪತ್ರೆಗೆ ಡಾ. ವೀರೇಂದ್ರ ಹೆಗ್ಗಡೆ ಭೇಟಿ ಮಂಗಳೂರು(reporterkarnataka news): ನಗರದ ಯೆನಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರ ಮಾಜಿ ಸಚಿವ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಲು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಶನಿವಾರ ಭೇಟಿ ನೀಡಿದರು. ಮಾಜಿ ಸಚಿವ ಬಿ.... ಪೌರ ಕಾರ್ಮಿಕರ ಅಗತ್ಯಕ್ಕೆ ಸಣ್ಣ ಕೊಠಡಿಗಳ ನಿರ್ಮಾಣಕ್ಕೆ ಕ್ರಮ ವಹಿಸಲು ಜಿಲ್ಲಾಧಿಕಾರಿ ಸೂಚನೆ ಮಂಗಳೂರು(reporterkarnataka news):-ಜಿಲ್ಲೆಯ ಪೌರಕಾರ್ಮಿಕರು ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ಊಟ-ಉಪಹಾರ ಸೇವನೆ ಸೇರಿದಂತೆ ಇತರೆ ಅಗತ್ಯಕ್ಕೆ ಸಣ್ಣ ಕೊಠಡಿಗಳನ್ನು ನಿರ್ಮಿಸಿ ಕೊಡಲು ಸಂಬಂಧಿಸಿದ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಕಾರ್ಯಪ್ರವೃತ್ತರಾಗುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ... ಸುರತ್ಕಲ್ ರಾಷ್ಟ್ರಭಕ್ತ ನಾಗರಿಕ ವೇದಿಕೆಯಿಂದ ಜು.26ರಂದು ಕಾರ್ಗಿಲ್ ವಿಜಯೋತ್ಸವ: ಸೈನಿಕ ಕಲ್ಯಾಣ ನಿಧಿ ವಿತರಣೆ ಸುರತ್ಕಲ್(reporterkarnataka news); ಸುರತ್ಕಲ್ ರಾಷ್ಟ್ರಭಕ್ತ ನಾಗರಿಕ ವೇದಿಕೆಯ ವತಿಯಿಂದ ಕಳೆದ 7 ವರ್ಷಗಳಿಂದ ನಿರಂತರ ಕಾರ್ಗಿಲ್ ವಿಜಯೋತ್ಸವ ನಡೆಸುತ್ತಿದ್ದು ಜು.26ರಂದು ಇಲ್ಲಿನ ಇಡ್ಯಾ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಈ ಬಾರಿ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭದಲ್ಲಿ... ಕೆಎಂಎಫ್ ಉತ್ಪನ್ನಗಳ ಪೊಟ್ಟಣಗಳ ಮೇಲೆ ತುಳು ಲಿಪಿಯಲ್ಲಿ ಮುದ್ರಿಸಿ: ಶಾಸಕ ವೇದವ್ಯಾಸ ಕಾಮತ್ ಪತ್ರ ಮಂಗಳೂರು(reporterkarnataka news): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಎಂಎಫ್ ಸಂಸ್ಥೆಯಿಂದ ಸರಬರಾಜಾಗುವ ಉತ್ಪನ್ನಗಳ ಪೊಟ್ಟಣಗಳ ಮೇಲೆ ತುಳು ಲಿಪಿಯ ವರ್ಣಮಾಲೆ ಮುದ್ರಿಸಿ ಹಂಚುವಂತೆ ಶಾಸಕ ವೇದವ್ಯಾಸ್ ಕಾಮತ್ ದಕ್ಷಿಣ ಕನ್ನಡ ಹಾಲು ಉತ್ಪಾದಕ ಸಂಸ್ಥೆಯ ಅಧ್ಯಕ್ಷರಿಗೆ ಹಾಗೂ ವ್ಯವಸ್ಥಾಪನಾ ನಿರ್ದೇಶಕರಿ... ಕನ್ನಡ ಪ್ರಭ ಹಿರಿಯ ವರದಿಗಾರ ಡಾ. ಸಂದೀಪ್ ವಾಗ್ಲೆಗೆ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ ಮಂಗಳೂರು(reporterkarnataka news): ಪ್ರಜಾಪ್ರಭುತ್ವದ ಪ್ರಮುಖ ಅಂಗವಾಗಿರುವ ಪತ್ರಕರ್ತರು ಸಮಾಜದಲ್ಲಿ ಜನರ ಸಮಸ್ಯೆಗಳಿಗೆ ಧ್ವನಿಯಾಗಿ ಕೆಲಸ ಮಾಡಿದಾಗ ಅದಕ್ಕೆ ಪೂರಕವಾಗಿ ಇಲಾಖೆಯಿಂದಲೂ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಅಭಿಪ್ರಾಯಪಟ್ಟಿ... ಆಸ್ಕರ್ ಫೆರ್ನಾಂಡಿಸ್ ಆರೋಗ್ಯ ಚೇತರಿಕೆಗೆ ಗಣೇಶಪುರದಲ್ಲಿ ಮಹಾಗಣಪತಿಗೆ ಮೊರೆ: ವಿಶೇಷ ಪ್ರಾರ್ಥನೆ ಸಲ್ಲಿಕೆ ಸುರತ್ಕಲ್ (reporterkarnataka news): ಕಾಂಗ್ರೆಸ್ ನ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಅವರು ಶೀಘ್ರದಲ್ಲೇ ಸಂಪೂರ್ಣವಾಗಿ ಗುಣಮುಖರಾಗಬೇಕೆಂದು ಶ್ರೀ ಕ್ಷೇತ್ರ ಗಣೇಶಪುರ ಮಹಾಗಣಪತಿ ದೇವಸ್ಥಾನದಲ್ಲಿ ಗುರುವಾರ ಮಾಜಿ ಸಚಿವ ಅಭಯಚಂದ್ರ ಜೈನ್ ಹಾಗೂ ಯುವ ಕಾಂಗ್ರೆಸ್ ನ ಮಿಥುನ್ ರೈ ಅವರ ನೇತೃತ್ವದಲ್ಲಿ ... « Previous Page 1 …280 281 282 283 284 … 302 Next Page » ಜಾಹೀರಾತು