Mangaluru | ಪಾಲ್ದನೆ ಚರ್ಚ್: ಕಾಲ್ವರಿ ವಾರ್ಡಿನ ವಾರ್ಷಿಕ ದಿನಾಚರಣೆ ಮಂಗಳೂರು(reporterkarnataka.com): ನಗರದ ಪಾಲ್ದನೆ ಸಂತ ತೆರೆಸಾ ಚರ್ಚ್ ನ ಕಾಲ್ವರಿ ವಾರ್ಡಿನ ವಾರ್ಷಿಕ ದಿನಾಚರಣೆ ಭಾನುವಾರ ಚರ್ಚ್ ಸಭಾಂಗಣದಲ್ಲಿ ನಡೆಯಿತು. ಅಸಿಸಿ ಪ್ರೆಸ್ ನ ನಿರ್ದೇಶಕ ಹಾಗೂ ಸೇವಕ್ ಕೊಂಕಣಿ ಪತ್ರಿಕೆಯ ಸಂಪಾದಕ ವಂದನೀಯ ಫಾ. ಚೇತನ್ ಲೋಬೊ ಅವರು ಮುಖ್ಯ ಅತಿಥಿಯಾಗಿ ಮಾತನಾಡಿ ವಾರ್... Mangaluru | ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಸ್ತ್ರೀ ಆಯೋಗ ಉದ್ಘಾಟನೆ ಮಂಗಳೂರು(reporterkarnataka.com): ನಗರದ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಸ್ತ್ರೀ ಆಯೋಗವನ್ನು ರಚಿಸಲಾಗಿದ್ದು, ಅದರ ಉದ್ಘಾಟನೆ ನೆರವೇರಿತು. ಉದ್ಘಾಟನಾ ಸಮಾರಂಭದಲ್ಲಿ ಚರ್ಚ್ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಸಿಯಸ್ ಕುವೆಲ್ಲೊ ಅವರು ಭಾಗವಹಿಸಿ ಮಾತನಾಡಿ, ಸ್ತ್ರೀ ಆಯೋಗ ಘಟಕಕ್ಕೆ ಶುಭ ಹಾ... Mangaluru | ಪಾಲ್ದನೆ ಚರ್ಚ್: ಸೇಕ್ರೆಡ್ ಹಾರ್ಟ್ ವಾರ್ಡ್ ನಲ್ಲಿ ಮೊಂತಿ ಫೆಸ್ತ್ ಆಚರಣೆ ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನ ಸೇಕ್ರೆಡ್ ಹಾರ್ಟ್ ವಾರ್ಡ್ ನಲ್ಲಿ ಮೊಂತಿ ಫೆಸ್ತ್ ನ್ನು ಹೊಸ ತೆನೆಯ ಹಬ್ಬದ ಊಟದೊಂದಿಗೆ ಆಚರಿಸಲಾಯಿತು. ಚರ್ಚ್ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರು ಮಾತನಾಡಿ ಇಂತಹ ಸಾಮೂಹಿಕ ಆಚರಣೆಗಳಿಂದ ವಾ... Mangaluru | ಸಂತ ವಿನ್ಸೆಂಟ್ ಪಾವ್ಲ್ ಪ್ರಾದೇಶಿಕ ಸಿಟಿ ವಲಯದ ಸಾಮಾನ್ಯ ಸಭೆ: ಆಧ್ಯಾತ್ಮಿಕ ಸಮಾಲೋಚನೆ ಮಂಗಳೂರು(reporter Karnataka.com): ಸಮಾಜ ಸೇವಾ ಸಂಘಟನೆ ಸಂತ ವಿನ್ಸೆಂಟ್ ಪಾವ್ಲ್ ಸಭಾ ಇದರ ಮಂಗಳೂರು ಪ್ರಾದೇಶಿಕ ಸಿಟಿ ವಲಯದ ವಾರ್ಷಿಕ ಸಾಮಾನ್ಯ ಸಭೆ ಹಾಗೂ ಆಧ್ಯಾತ್ಮಿಕ ಸಮಾಲೋಚನೆಯು ನಗರದ ದೇರೆಬೈಲ್ ಚರ್ಚ್ ಸಭಾಂಗಣದಲ್ಲಿ ನಡೆಯಿತು. ಸುಖ ಜೀವನವನ್ನು ದಾನ ಹಾಗೂ ಧರ್ಮದ ಮೂಲಕ ನಡೆಸ ಬಹುದು ಎಂಬ ಧ... ಮೊಂತಿ ಹಬ್ಬ: ಮಂಗಳೂರು ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ ಸಂದೇಶ ಮಂಗಳೂರು(reporterkarnataka.com): ಮೊಂತಿ ಹಬ್ಬದ ಪ್ರಯುಕ್ತ ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ ಅವರು ನಾಡಿನ ಜನತೆಗೆ ಸಂದೇಶ ನೀಡಿದ್ದಾರೆ. ಸಪ್ಟೆಂಬರ್ 8 ಮೇರಿ ಮಾತೆಯ ಜನನದ ಹಬ್ಬದ ದಿನವಾಗಿದೆ. ಇದು ನಮ್ಮ ಮಾತೆಯ ದಿನ. ನಮಗೆ ಸಂತಸ,ಸಡಗರ, ಸಂಭ್ರಮದ ದ... ತೀರ್ಥಹಳ್ಳಿಯ ಗಾಂಧಿ ಚೌಕದಲ್ಲಿ ಗಣಪದ್ವಯರ ಸಮಾಗಮ!: ಜನಸಾಗರಕ್ಕೆ ಪಟ್ಟಣ ಸಂಪೂರ್ಣ ಸ್ತಬ್ದ..! ರಶ್ಮಿ ಶ್ರೀಕಾಂತ್ ನಾಯಕ್ info.reporterkarnataka@gmail.com ಗಣೇಶೋತ್ಸವದ ಹನ್ನೊಂದನೆ ದಿನವಾದ ಶನಿವಾರ ತೀರ್ಥಹಳ್ಳಿಯ ಎರಡು ಅತೀ ದೊಡ್ಡ ಗಣಪತಿಗಳ ವಿಸರ್ಜನಾ ಮೆರವಣಿಗೆ ಅತ್ಯಂತ ವೈಭವದಿಂದ, ವಿಜೃಂಭಣೆಯಿಂದ ನೆರವೇರಿತು. ಎರಡು ಗಣಪತಿಗಳ ಸಮಾಗಮದಲ್ಲಿ ಸೇರಿದ್ದ ಸಾವಿರಾರು ಜನರನ್ನು ನೋಡಿ ಒಂದ... Chikkamagaluru | ವಿವಿಧ ಚರ್ಚುಗಳಲ್ಲಿ ಮಾತೆ ಮರಿಯಮ್ಮನವರ ಹಬ್ಬಕ್ಕೆ ನೋವೆನಾ ಪ್ರಾರ್ಥನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸೆಪ್ಟೆಂಬರ್ 8ರಂದು ನಡೆಯಲಿರುವ ಮಾತೆ ಮರಿಯಮ್ಮನವರ ಹಬ್ಬ(ಹೊಸಕ್ಕಿ ಹಬ್ಬ)ಕ್ಕೆ ಮೂಡಿಗೆರೆ ತಾಲ್ಲೂಕಿನಾದ್ಯಂತ ವಿವಿಧ ಚರ್ಚುಗಳು ಒಂಬತ್ತು ದಿನಗಳ ನೊವೇನಾ ಪ್ರಾರ್ಥನೆ ಆರಂಭವಾಗಿದೆ. ಮೂಡಿಗೆ... ಆಂಗ್ಲರ ಅಂಧಾನುಕರಣೆ ತೊರೆದು ನಮ್ಮತನ ಉಳಿಸಿಕೊಳ್ಳೋಣ: ರಾಘವೇಶ್ವರ ಭಾರತೀ ಸ್ವಾಮೀಜಿ ಗೋಕರ್ಣ(reporterkarnataka.com): ನಮ್ಮ ಹಿರಿಯರು ಬಳಸುತ್ತಿದ್ದ ಪದಗಳನ್ನು ಮತ್ತೆ ಬಳಕೆಗೆ ತರುವ ಮೂಲಕ ನಾವು ನಾವಾಗೋಣ; ಆಂಗ್ಲರ ಅಂಧಾನುಕರಣೆ ತೊರೆದು ನಮ್ಮತನವನ್ನು ಉಳಿಸಿಕೊಳ್ಳೋಣ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಕರೆ ನೀಡಿದರು. ಅಶೋಕೆಯಲ್ಲಿ ಸ್ವಭಾ... Kodagu | ಶ್ರೀ ಗಣೇಶ ಸೇವಾ ಸಮಿತಿಯಿಂದ ವೈಭವದ ಗಣೇಶೋತ್ಸವ: ಮೇಕೇರಿಯಲ್ಲಿ ಗಮನಸೆಳೆದ ಭಜನೆ ಕುಣಿತ ಮಡಿಕೇರಿ(reporterkarnataka.com): ಇಲ್ಲಿಗೆ ಸಮೀಪದ ಮೇಕೇರಿ ಗ್ರಾಮದ ಶ್ರೀ ಗೌರೀಶಂಕರ ದೇವಾಲಯದಲ್ಲಿ ಶ್ರೀ ಗಣೇಶ ಸೇವಾ ಸಮಿತಿ ಆಶ್ರಯದಲ್ಲಿ ಪ್ರತಿಷ್ಠಾಪಿಸಲ್ಪಟ್ಟ ಗಣೇಶನ ಶೋಭಾಯಾತ್ರೆಯಲ್ಲಿ ಪುತ್ತೂರಿನ ಭಜನಾ ತಂಡದಿಂದ ನೃತ್ಯ ಭಜನೆ ಗಮನ ಸೆಳೆಯಿತು. ಆಗಸ್ಟ್ 27ರಂದು ಗಣೇಶನ ಉತ್ಸವ ಮೂರ್ತಿಯನ್ನ... ಮೊಂತಿ ಹಬ್ಬ: ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಎಲ್ಲ ಚರ್ಚ್ ಗಳಲ್ಲಿ ನವದಿನಗಳ ನೊವೆನಾಗಳಿಗೆ ಚಾಲನೆ ಮಂಗಳೂರು(reporterkarnataka.com): ಮೊಂತಿಹಬ್ಬ(ಕನ್ಯಾ ಮರಿಯಮ್ಮ ಹಬ್ಬ)ದ ಅಂಗವಾಗಿ ನವದಿನಗಳ ಪ್ರಾರ್ಥನಾ ವಿಧಿಗಳಿಗೆ ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಎಲ್ಲ ಚರ್ಚ್ ಗಳಲ್ಲಿ ಶನಿವಾರ ಚಾಲನೆ ನೀಡಲಾಯಿತು. ನವ ದಿನಗಳ ಪ್ರಾರ್ಥನಾವಿಧಿ ಮುಗಿದ ಬಳಿ... « Previous Page 1 2 3 4 … 59 Next Page » ಜಾಹೀರಾತು