ಚಂದನದಿಂದ ‘ಬದುಕ ಬಂಡಿ’, ‘ಸ್ಮಾರ್ಟ್ ಸೊಸೆಯಂದಿರು’ ಶೀಘ್ರದಲ್ಲೇ ಪ್ರಸಾರ; ತೆರೆಯ ಮೇಲೆ ಮೂಡಿ ಬರಲಿದೆ ಭಾವ ನವ ... ಬೆಂಗಳೂರು(reporterkarnataka.com): ದೇಶದ ಅಧಿಕೃತ ವಾಹಿನಿ ದೂರದರ್ಶನ ಚಂದನ ವಾಹಿನಿಯಿಂದ ನಾಡು - ನುಡಿ – ಸಂಸ್ಕೃತಿ, ಬಾಂಧವ್ಯಗಳನ್ನು ಬೆಸೆಯುವ ವಿನೂತನ 4 ಕಾರ್ಯಕ್ರಮಗಳನ್ನು ರೂಪಿಸಲಾಗಿದ್ದು, ಶೀಘ್ರದಲ್ಲಿ ಇವು ಕಿರುತೆರೆಯ ಮೇಲೆ ಮೂಡಿಬರಲಿವೆ ಎಂದು ದೂರದರ್ಶನ ದಕ್ಷಿಣ ವಲಯದ ಉಪ ಮಹಾನಿರ್ದೇಶಕ ... ರಿಪೋರ್ಟರ್ ಕರ್ನಾಟಕ ವಾಯ್ಸ್ ಆಫ್ ಆರಾಧನಾ: ಏಪ್ರಿಲ್ ತಿಂಗಳ ಟಾಪರ್ ಆಗಿ ಅಭಿಜ್ಞಾ ಎಚ್.ಸಿ. ಹಾಗೂ ವಿನುತಾ ಮೊಗವೀರ ಆಯ್ಕೆ ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಏಪ್ರಿಲ್ ತಿಂಗಳ ಟಾಪರ್ ಆಗಿ ಅಭಿಜ್ಞಾ ಎಚ್.ಸಿ ಹಾಗೂ ವಿನುತಾ ಮೊಗವೀರ ಆಯ್ಕೆಯಾಗಿದ್ದಾರೆ. ಏಳರ ವರ್ಷದ ಅಭಿಜ್ಞ... ರಿಪೋರ್ಟರ್ ಕರ್ನಾಟಕ ವಾಯ್ಸ್ ಆಫ್ ಆರಾಧನಾ: ಮಾರ್ಚ್ ತಿಂಗಳ ಟಾಪರ್ ಆಗಿ ಚಾತುರ್ಯ ಎಕ್ಕಾರ್ ಮತ್ತು ವಿನುತಾ ಮೊಗವೀರ ಆಯ್ಕೆ ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಮಾರ್ಚ್ ತಿಂಗಳ ಟಾಪರ್ ಆಗಿ ಚಾತುರ್ಯ ಎಕ್ಕಾರ್ ಮತ್ತು ವಿನುತಾ ಮೊಗವೀರ ಆಯ್ಕೆಯಾಗಿದ್ದಾರೆ. ಚಾತುರ್ಯ ಎಕ... ರಿಪೋರ್ಟರ್ ಕರ್ನಾಟಕ ವಾಯ್ಸ್ ಆಫ್ ಆರಾಧನಾ: ಫೆಬ್ರವರಿ ತಿಂಗಳ ಟಾಪರ್ ಆಗಿ ಮೌರ್ಯ ನಾರ್ಕೋಡು, ಭುವಿ ಸಜೀಪ ಹಾಗೂ ಸುಭಿಕ್ಷಾ ಅನಿಲ್ ಆಯ್ಕೆ ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಫೆಬ್ರವರಿ ತಿಂಗಳ ಟಾಪರ್ ಆಗಿ ಮೌರ್ಯ ನಾರ್ಕೋಡು,ಭುವಿ ಸಜೀಪ ಹಾಗೂ ಸುಭಿಕ್ಷ ಅನಿಲ್ ಅವರು ಆಯ್ಕೆಯಾಗಿದ್ದಾರೆ. ಮಾಸ್ಟರ... ರಿಪೋರ್ಟರ್ ಕರ್ನಾಟಕ ವಾಯ್ಸ್ ಆಫ್ ಆರಾಧನಾ: ಜನವರಿ ತಿಂಗಳ ಟಾಪರ್ ಆಗಿ ಪಂಚಮಿ ಅಜೆಕಾರು ಹಾಗೂ ರಿಷಿತಾ ರೈ ಆಯ್ಕೆ ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಜನವರಿ ತಿಂಗಳ ಟಾಪರ್ ಆಗಿ ಪಂಚಮಿ ಅಜೆಕಾರು ಹಾಗೂ ರಿಷಿತಾ ರೈ ಆಯ್ಕೆಯಾಗಿದ್ದಾರೆ. ಪಂಚಮಿ ಅಜೆಕಾರು, ಪ್ರಕಾ... ಕಲರ್ಸ್ ಕನ್ನಡ ಚಾನೆಲ್ ನಲ್ಲಿ ಮತ್ತೆರೆಡು ಹೊಸ ಧಾರಾವಾಹಿಗಳು: ‘ವಧು’ ಮತ್ತು ‘ಯಜಮಾನ’ ಆರಂಭ ಮಂಗಳೂರು(reporterkarnataka.com): ಕನ್ನಡ ವೀಕ್ಷಕರ ಮನಸಿಗೆ ಲಗ್ಗೆಯಿಡುವ ಕತೆಗಳನ್ನು ಹೇಳುತ್ತಾ ಬಂದಿರುವ ಕಲರ್ಸ್ ಕನ್ನಡ ಚಾನೆಲ್, ಇದೀಗ ಮತ್ತೆರೆಡು ಹೊಸ ಧಾರಾವಾಹಿಗಳನ್ನು ನಿಮ್ಮ ಮುಂದೆ ತರಲು ಸಜ್ಜಾಗಿದೆ. 'ವಧು' ಮತ್ತು 'ಯಜಮಾನ' ದೈನಿಕ ಧಾರಾವಾಹಿಗಳು ಜ,27ರಂದು ಜೋಡಿ ಕತೆಗಳಾದ ಡಿವೋರ್ಸ್ ಲ... ಬಹುನಿರೀಕ್ಷಿತ ‘ಮೀರಾ’ ಚಲನಚಿತ್ರ ಫೆ.21ಕ್ಕೆ ತೆರೆಗೆ: ತುಳು ಚಿತ್ರರಂಗಲ್ಲಿ ಮೊದಲ ಬಾರಿಗೆ AI ತಂತ್ರಜ್ಞಾನ ಬಳಕೆ ಮಂಗಳೂರು(reporterkarnataka.com): ಅಸ್ತ್ರ ಪ್ರೊಡಕ್ಷನ್ನ ಬ್ಯಾನರ್ ನಲ್ಲಿ ಲಂಚು ಲಾಲ್ ಕೆ.ಎಸ್. ನಿರ್ಮಿಸಿರುವ, ಅಶ್ವಥ್ ನಿರ್ದೇಶನದ 'ಮೀರಾ' ಚಲನಚಿತ್ರ ಫೆಬ್ರವರಿ 21ಕ್ಕೆ ದೇಶಾದ್ಯಂತ ಬಿಡುಗಡೆಯಾಗಲಿದೆ. ಚಿತ್ರದ ನಿರ್ಮಾಪಕ ಲಂಚುಲಾಲ್ ಕೆ.ಎಸ್. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಮಾಹ... ‘ಕಣ್ಣಾಮುಚ್ಚೆ ಕಾಡೇ ಗೂಡೇ’ ಸಿನಿಮಾ ಜ.17ರಂದು ಬೆಳ್ಳಿತೆರೆಗೆ ಮಂಗಳೂರು(reporterkarnataka.com): ಡಾರ್ಲಿಂಗ್ ಪ್ರೊಡಕ್ಷನ್ಸ್ ಬ್ಯಾನರಿನಲ್ಲಿ ತಯಾರಾಗಿರುವ “ಕಣ್ಣಾಮುಚ್ಚೆ ಕಾಡೇ ಗೂಡೇ“ ಸಿನಿಮಾ ಜನವರಿ 17ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಚಿತ್ರದ ನಿರ್ಮಾಪಕ ವೀರೇಶ್ ನಗರದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ಸಿನಿಮಾದಲ್ಲಿ ಸಸ್ಪೆ... ಮಂಗಳೂರು: ಕಿಕ್ಕಿರಿದ ಪ್ರೇಕ್ಷಕರಿಂದ ಸಂಪನ್ನಗೊಂಡ `ಅಲನಿ ಮೆಲೊಡಿ ನೈಟ್’: 9ರ ಹರೆಯದ ಬಾಲೆಯಿಂದ 9 ಹಾಡುಗಳ ರಂಜನೆ! ಮಂಗಳೂರು(reporterkarnataka.com): ಮಾಂಡ್ ಸೊಭಾಣ್ ತಿಂಗಳ ವೇದಿಕೆ ಸರಣಿಯ 277ನೇ ಹಾಗೂ 24 ನೇ ವರ್ಷದ ಮೊದಲ ಕಾರ್ಯಕ್ರಮ ಜನವರಿ 5 ರಂದು ಶಕ್ತಿನಗರದ ಕಲಾಂಗಣದಲ್ಲಿ ನಡೆಯಿತು. ಬಯಲು ರಂಗ ಮಂದಿರವು ಪ್ರೇಕ್ಷಕರಿಂದ ತುಂಬಿ ತುಳುಕಿದ್ದು, ಒಂಬತ್ತರ ಹರಯದ ಬಾಲೆ ಅಲನಿ ಡಿಸೋಜ ಈ ಸಂಗೀತ ರಸಮಂಜರಿಯಲ್ಲಿ ಒಂಬ... ಚಲನಚಿತ್ರೋದ್ಯಮ ಕುಸಿಯುತ್ತಿರುವಾಗ ʻಪಯಣ್ʼ ಶತದಿನಗಳ ಪ್ರದರ್ಶನ ಕಂಡಿರುವುದು ಆಶಾದಾಯಕ ಬೆಳವಣಿಗೆ: ಐವನ್ ಡಿʼಸೋಜ ಮಂಗಳೂರು(reporterkarnataka.com):ʻಇಡೀ ವಿಶ್ವಾದ್ಯಂತ ಚಲನ ಚಿತ್ರೋದ್ಯಮವು ಕುಸಿತ ಕಂಡಿರುವಾಗ ಕೊಂಕಣಿ ಭಾಷೆಯ ಪ್ರಾದೇಶಿಕ ಚಿತ್ರವೊಂದು 100 ದಿನಗಳ ಪ್ರದರ್ಶನ ಕಂಡಿರುವುದು ನಿಜಕ್ಕೂ ಆಶಾದಾಯಕ ಬೆಳವಣಿಗೆ. ಸೀಮಿತ ಮಾರುಕಟ್ಟೆ ಮತ್ತು ಸಂಪನ್ಮೂಲಗಳ ಕೊರತೆಯಿಂದಾಗಿ ಕೊಂಕಣಿಯಲ್ಲಿ ಚಲನಚಿತ್ರಗಳನ್ನು ತಯಾ... « Previous Page 1 2 3 4 … 22 Next Page » ಜಾಹೀರಾತು