ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ತೀರ್ಥಹಳ್ಳಿ ಪಟ್ಟಣ ಪಂಚಾಯತ್ ಅಧ್ಯಕ್ಷರು – ಉಪಾಧ್ಯಕ್ಷರ ಭೇಟಿ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಸೊಪ್ಪು ಗುಡ್ಡೆಯಲ್ಲಿರುವ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಪಟ್ಟಣ ಪಂಚಾಯತ್ ಅಧ್ಯಕ್ಷರು - ಉಪಾಧ್ಯಕ್ಷರ ದಿಢೀರ್ ಭೇಟಿ ನೀಡಿ ಅಲ್ಲಿನ ಸ್ವಚ್ಛತೆ ವಿಚಾರವಾಗಿ ... Shivamogga | ಭಾರೀ ಮಳೆ: ಶೃಂಗೇರಿ – ಹೊಸಗದ್ದೆ – ಕುಂದಾದ್ರಿ ರಸ್ತೆ ಸಂಪರ್ಕ ಕಡಿತ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಪುಷ್ಯ ಮಳೆಯ ಆರ್ಭಟಕ್ಕೆ ನದಿ ಕೊಳ್ಳಗಳು ತುಂಬಿ ಹರಿಯುತ್ತಿದ್ದು ಮಾಲತಿ ನದಿಯ ನೀರಿನ ಮಟ್ಟ ಹೆಚ್ಚಳವಾಗಿ ಶೃಂಗೇರಿ - ಹೊಸಗದ್ದೆ - ಕುಂದಾದ್ರಿ ರಸ್ತೆ ಸಂಪರ್ಕ ಕಡಿತಗೊಂಡಿದೆ. ಹೋನ್ನೆತಾಳು ಗ್ರಾಮ ಪಂಚಾ... ಕೊಡಗು ಜಿಲ್ಲೆಯಲ್ಲಿ ಗಾಳಿ ಮಳೆಯ ಆರ್ಭಟ: ರಸ್ತೆಗೆ ಉರುಳಿದ ಮರ; ಹಲವೆಡೆ ಸಂಚಾರ ಸ್ಥಗಿತ; ಭಾರೀ ಹಾನಿ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು ಜಿಲ್ಲೆಯಲ್ಲಿ ಎಡಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಮೈಸೂರು ರಸ್ತೆಯ ಬೋಯಿಕೇರಿಯಲ್ಲಿ ಶಾಲೆ ರಸ್ತೆಯ ಮೇಲೆ ಮರ ಬಿದ್ದು ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿದೆ. ವಿರಾಜಪೇಟೆ ತಾಲ್ಲೂಕಿನ ಹಾಲುಗುಂದ ಮೈತಡಿ ಗ್ರಾಮದ ಸಂ... ಬೆಂಗಳೂರಿನಲ್ಲಿ ಈಗಾಗಲೇ ದೇಶದ ಮೊದಲ ಕ್ವಾಂಟಮ್ ಕಂಪ್ಯೂಟರ್: ಸಚಿವ ಎನ್ ಎಸ್ ಭೋಸರಾಜು ಪ್ರತಿಕ್ರಿಯೆ ಬೆಂಗಳೂರು(reporterkarnataka.com): ದೇಶದ ಮೊದಲ ಕ್ವಾಂಟಮ್ ಕಂಪ್ಯೂಟರ್ ಈಗಾಗಲೇ ಬೆಂಗಳೂರಿನಲ್ಲಿದ್ದು, ಸೇವೆಯನ್ನು ನೀಡುತ್ತಿದೆ. ಕರ್ನಾಟಕ ರಾಜ್ಯ ಕ್ವಾಂಟಮ್ ನಾವಿನ್ಯತೆಯಲ್ಲಿ ದೇಶವನ್ನು ಮುನ್ನಡೆಸುತ್ತಿರುವುದಲ್ಲದೇ, ಭಾರತ ದೇಶದ ಕ್ವಾಂಟಮ್ ಅಭಿವೃದ್ದಿಯ ಕೇಂದ್ರಬಿಂದುವಾಗಿದೆ ಎಂದು ಸಣ್ಣ ನೀರ... ಬಿರುಸುಗೊಂಡ ಮಳೆ: ತೀರ್ಥಹಳ್ಳಿ ತಾಲೂಕಿನ ಶಾಲಾ – ಕಾಲೇಜುಗಳಿಗೆ ಇಂದು ರಜೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಪುಷ್ಯ ಮಳೆ ಮತ್ತಷ್ಟು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ತೀರ್ಥಹಳ್ಳಿ ತಾಲೂಕಿನ ಶಾಲಾ – ಕಾಲೇಜುಗಳಿಗೆ ಜುಲೈ 26ರ ಶನಿವಾರ ರಜೆ ಘೋಷಣೆ ಮಾಡಿ ತಹಶೀಲ್ದಾರ್ ರಂಜೀತ್ ಅವರು ಆದೇಶ ಹೊರಡಿಸಿದ್ದಾರೆ. ಈ ಕ... ಚಿಕ್ಕಮಗಳೂರು: ಬೃಹತ್ ಮರ ಬಿದ್ದು ಹೆದ್ದಾರಿ ಸಂಚಾರ ಸ್ಥಗಿತ; ಕಿಮೀಗಟ್ಟಲೆ ಟ್ರಾಫಿಕ್ ಜಾಮ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡ ಮಲೆನಾಡು ಭಾಗದಲ್ಲಿ ಗಾಳಿ-ಮಳೆ ಮುಂದುವರಿದಿದ್ದು, ಚಿಕ್ಕಮಗಳೂರು ತಾಲೂಕಿನ ಮೂಗ್ತಿಹಳ್ಳಿ ಬಳಿ ಭಾರೀ ಗಾಳಿ-ಮಳೆಗೆ ಬೃಹತ್ ಮರ ರಸ್ತೆಗುರುಳಿದ ಪರಿಣಾಮ ಸಂಚಾರ ಸ್ಥಗಿತಗೊಂಡಿದ್ದು, ಕಿಮೀಗಟ್ಟಲೆ ಟ್ರಾಫಿಕ್ ಜಾಮ... Vijayanagara | ಯೂರಿಯಾ ಕೃತಕ ಅಭಾವ ಸೃಷ್ಟಿಗೆ ಯತ್ನ: ಅಕ್ರಮ ದಾಸ್ತಾನು ಮಳಿಗೆಗಳ ಮೇಲೆ ರೈತರ ದಾಳಿ, ಪ್ರತಿಭಟನೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದಲ್ಲಿರುವ ಕೆಲವು ಗೊಬ್ಬರ ಅಂಗಡಿಗಳಲ್ಲಿ ಯೂರಿಯಾ ಗೊಬ್ಬರ ಸಾಕಷ್ಟು ದಾಸ್ತಾನಿದ್ದರೂ ಕೂಡ. ಖರೀದಿಗೆ ಬಂದಿದ್ದ ರೈತರಿಗೆ ದಾಸ್ತಾನಿಲ್ಲ ಎಂದು ಹಿಂದಿರುಗುವಂತೆ ಸೂಚಿಸುತ್ತಿದ್ದ ಮ... ಆಡಳಿತದಲ್ಲಿ ಪಾರದರ್ಶಕತೆ ಹೆಚ್ಚಿಸಲು ಕ್ರಮ; ಮಾಹಿತಿ ಹಕ್ಕು ಆಯೋಗ ಆಯುಕ್ತ ರುದ್ರಣ್ಣ ಹರ್ತಿಕೋಟೆ ದಾವಣಗೆರೆ(reporterkarnataka.com): ಮಾಹಿತಿ ಹಕ್ಕು ಕಾಯಿದೆಯಿಂದ ಆಡಳಿತದಲ್ಲಿ ಪಾರದರ್ಶಕತೆ ಹೆಚ್ಚಳ, ಹೊಣೆಗಾರಿಕೆ, ಭ್ರಷ್ಟಾಚಾರ ತಡೆ ಸೇರಿದಂತೆ ಆಡಳಿತದಲ್ಲಿ ಸಾರ್ವಜನಿಕರ ಸಹಭಾಗಿತ್ವವನ್ನು ಹೆಚ್ಚಿಸಲು ಬಹಳ ಉಪಯೋಗವಾಗಿದೆ. ಆರ್.ಟಿ.ಐ. ಕಾಯಿದೆಯಡಿ ಸಲ್ಲಿಕೆಯಾಗುವ ಎರಡನೇ ಮೇಲ್ಮನವಿ ಪ್ರಕರಣಗಳನ್ನು... ಸಾಮಾಜಿಕ ಜಾಲತಾಣದಲ್ಲಿ ಕಿರುಕುಳ ಆರೋಪ: ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರ ವಿರುದ್ಧ ಎಫ್ ಐಆರ್ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಹಾಗೂ ಪೂಮಾಲೆ ವಾರಪತ್ರಿಕೆ ಸಂಪಾದಕ ಅಜ್ಜನಿಕಂಡ ಮಹೇಶ್ ನಾಚಯ್ಯ ಅವರು, ವಾಟ್ಸಪ್ ಗ್ರೂಪ್ ಗಳಲ್ಲಿ ವೈಯಕ್ತಿಕ ದ್ವೇಷದಿಂದ ಮಾನಹಾನಿಕಾರಕವಾಗಿ ನನ್ನನ್ನು ಚಿತ್ರಿಸಿ ತೇಜೋವಧೆ ಮಾಡಿದ್ದಾ... ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗವಾಲು ವಾಹನ ಪಲ್ಟಿ: ಇಬ್ಬರಿಗೆ ಗಾಯ ಮೈಸೂರು(reporterkarnataka.com): ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಸಾಧನ ಸಮಾವೇಶ ಕಾರ್ಯಕ್ರಮದಲ್ಲಿ ಭಾಗಿಯಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಮೈಸೂರಿನಿಂದ ಬೆಂಗಳೂರಿಗೆ ವಾಪಾಸ್ ಆಗುತ್ತಿದ್ದ ವೇಳೆ ಮಂಡ್ಯದಲ್ಲಿ ಉಪಮುಖ್ಯಮಂತ್ರಿಗಳ ಬೆಂಗವಾಲು ವಾಹನ ರಸ್ತೆ ಮದ್ಯೆದಲ... « Previous Page 1 …7 8 9 10 11 … 195 Next Page » ಜಾಹೀರಾತು