ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್: ಪರಿಸರ ಸಂರಕ್ಷಣಾ ಸಂಡೇ ಆಚರಣೆ ಮಂಗಳೂರು(reporterkarnataka.com): ಕ್ಯಾಥೋಲಿಕ್ ಕ್ರೈಸ್ತ ಸಮುದಾಯವು ಸಪ್ಟೆಂಬರ್ 7ರಂದು ಲಾವ್ದಾತೊ ಸಿ ಅಂದರೆ ಪರಿಸರ ಸಂರಕ್ಷಣಾ ಭಾನುವಾರವನ್ನಾಗಿ ಆಚರಿಸಿತು. ಚರ್ಚ್ ಗಳಲ್ಲಿ ಧರ್ಮಗುರುಗಳ ಪ್ರವಚನಗಳು ಪರಿಸರ ಸಂರಕ್ಷಣೆಯ ವಿಷಯವನ್ನು ಆಧರಿಸಿದ್ದವು. ಪರಿಸರ ಸಂರಕ್ಷಣೆ ಬಗ್ಗೆ ಎಲ್ಲರೂ ಗಮನ ಹರಿಸುವ ... Mangaluru | ಅಹಲ್ಯಾ ವೆಂಕಟ್ ರಾಜ್, ಪದ್ಮನಯನಾ ಶಿಕ್ಷಕಿಯರಿಗೆ ಶಿವಳ್ಳಿ ಸ್ಪಂದನ ಸನ್ಮಾನ ಮಂಗಳೂರು(reporterkarnataka.com): ಶಿವಳ್ಳಿ ಸ್ಪಂದನ ಕದ್ರಿವಲಯದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕಿಯರಾದ ಅಹಲ್ಯಾ ವೆಂಕಟರಾಜ್ ಮತ್ತು ಪದ್ಮನಯನಾ ಸಂಪತ್ ಕುಮಾರ್ ಅವರನ್ನು ಅವರ ಮನೆಯಲ್ಲಿ ಸನ್ಮಾನಿಸಲಾಯಿತು. ಮಂಗಳೂರು ಶಿವಳ್ಳಿ ಸ್ಪಂದನ ಉಪಾಧ್ಯಕ್ಷ ರಾಮಚಂದ್ರ ಭಟ್ ಎಲ್ಲೂರು, ... Mangaluru | ರೋಹನ್ ಸಿಟಿ ಕಚೇರಿಯಲ್ಲಿ ಓಣಂ ಹಬ್ಬದ ಸಂಭ್ರಮ: ಸಾಂಸ್ಕೃತಿಕ ವೈಭವ ಮಂಗಳೂರು(reporterkarnataka.com): ನಗರದ ಪ್ರತಿಷ್ಠಿತ ರೋಹನ್ ಕಾರ್ಪೋರೇಶನ್ ಸಂಸ್ಥೆಯ ವತಿಯಿಂದ ರೋಹನ್ ಸಿಟಿ ಕಚೇರಿಯಲ್ಲಿ ಒಣಂ ಹಬ್ಬವನ್ನು ಆಚರಿಸಲಾಯಿತು. ಸಿಬ್ಬಂದಿಗಳು ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡು, ಸಾಂಸ್ಕೃತಿಕ ವೈಭವವನ್ನು ಹಂಚಿಕೊಂಡರು. ಕಾರ್ಯಕ್ರಮವು ದೀಪಪ್ರಜ್ವಲನದೊಂದಿಗೆ ಆರಂಭಗೊಂಡಿ... ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘ ಉದ್ಘಾಟನೆ: ಓಣಂ ಆಚರಣೆ ಬಂಟ್ವಾಳ(reporterkarnataka.com): ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದ ಸಾಂಸ್ಕೃತಿಕ ಸಂಘದ ಉದ್ಘಾಟನೆ ಹಾಗೂ ಓಣಂ ಆಚರಣೆ ಕಾರ್ಯಕ್ರಮ ಆಜಾದ್ ಭವನದಲ್ಲಿ ನಡೆಯಿತು. ವಿದ್ಯಾರ್ಥಿಗಳು ಕೇರಳ ಶೈಲಿಯ ತಿರುವಾದಿರ ನೃತ್ಯ ಪ್ರದರ್ಶಿಸಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ... Bantwal | ಕಲ್ಲಡ್ಕ ಶಾರದೋತ್ಸವ: ವಿದುಷಿ ವಿದ್ಯಾ ಮನೋಜ್ ‘ಶಾಂತಶ್ರೀ’ ಪ್ರಶಸ್ತಿ; ವಿಜಯದಶಮಿ ದಿನ ಶೋಭಾಯಾತ್ರೆ ಬಂಟ್ವಾಳ(reporterkarnataka.com): ಕಲ್ಲಡ್ಕ ಶ್ರೀ ಶಾರದಾ ಸೇವಾ ಪ್ರತಿಷ್ಠಾನದ ವತಿಯಿಂದ ಕಲ್ಲಡ್ಕದಲ್ಲಿ ನಡೆಯುವ ೪೮ನೇ ವರ್ಷದ ಶಾರದೋತ್ಸವವು ಸೆ.೨೮ ರಿಂದ ಅ.೨ ರವರೆಗೆ ಐದು ದಿನಗಳ ಕಾಲ ನಡೆಯಲಿದ್ದು, ಈ ವರ್ಷದ ಕಲ್ಲಡ್ಕ ಶಾರದೋತ್ಸವದ ‘ಶಾಂತಶ್ರೀ’ ಪ್ರಶಸ್ತಿಗೆ ವಿದುಷಿ ವಿದ್ಯಾ ಮನೋಜ್ ಅವರು ಆಯ್ಕೆಯ... Mangaluru | ಪಾಲ್ದನೆ ಚರ್ಚ್: ಮೊಂತಿ ಫೆಸ್ತ್ ಪ್ರಯುಕ್ತ ಸ್ವಚ್ಛತಾ ಕಾರ್ಯ ಮಂಗಳೂರು(reporterkarnataka.com): ಕ್ಯಾಥೊಲಿಕ್ ಕ್ರೈಸ್ತರು ಸಪ್ಟೆಂಬರ್ 8 ರಂದು 'ಮೊಂತಿ ಫೆಸ್ತ್' ಆಚರಿಸುತ್ತಿದ್ದು, ಈ ಬಗ್ಗೆ ಸಿದ್ಧತೆಗಳು ನಡೆಯುತ್ತಿವೆ. ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಮೊಂತಿ ಫೆಸ್ತ್ ಆಚರಣೆಗೆ ಪೂರ್ವ ಸಿದ್ಧತೆಯಾಗಿ ಚರ್ಚ್ ಹಾಗೂ ಚರ್ಚ್ ವಠಾರವನ್ನು ಸ್ವ... Udupi | ಎಂಸಿಸಿ ಬ್ಯಾಂಕ್ ಬೈಂದೂರು ಶಾಖೆಯಲ್ಲಿ ಶಿಕ್ಷಕರ ದಿನಾಚರಣೆ ಉಡುಪಿ(reporterkarnataka.com): ಎಂಸಿಸಿ ಬ್ಯಾಂಕ್ ಬೈಂದೂರು ಶಾಖೆಯಲ್ಲಿ ಸೆಪ್ಟೆಂಬರ್ 4, 2025 ರಂದು ಶಿಕ್ಷಕರ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ವಹಿಸಿದ್ದರು. ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋ... Mangaluru | ಎಂಸಿಎಫ್ ಕಂಪೆನಿಯ ಸಾಮಾಜಿಕ ಬದ್ಧತಾ ನಿಧಿಯಡಿ ಸೌಲಭ್ಯ ವಿತರಣೆ ಮಂಗಳೂರು(reporter,karnataka.com): ಎಂಸಿಎಫ್ ಕಂಪೆನಿಯ ಸಾಮಾಜಿಕ ಬದ್ಧತಾ ನಿಧಿಯಡಿ ಕೃತಕ ಮಂಡಿ ಜೋಡಣೆ, ಶ್ರವಣ ಸಾಧನ ವಿತರಣೆ, ಲೇಡಿಗೋಷನ್ ಹಾಗೂ ಮೂಡುಶೆಡ್ಡೆಯ ಟಿಬಿ ಸೆಂಟರ್ ವತಿಯಿಂದ ಸೌಲಭ್ಯ ವಿತರಣೆ ಎಂಸಿಎಫ್ ಸಭಾಂಗಣದಲ್ಲಿ ಜರಗಿತು. ಶಾಸಕ ಡಾ.ಭರತ್ ಶೆಟ್ಟಿ ವೈ, ದ. ಕ. ಸಂಸದ ಕ್ಯಾ. ಬ್ರಿಜ... Mangaluru | ದಕ್ಷಿಣ ಕನ್ನಡ ಬಸ್ ಮಾಲಕರ ಸಂಘದ ಅಧ್ಯಕ್ಷರಾಗಿ ಅಝೀಝ್ ಪರ್ತಿಪಾಡಿ ಅವಿರೋಧ ಆಯ್ಕೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘದ ಅಧ್ಯಕ್ಷರಾಗಿ ಅಝೀಝ್ ಪರ್ತಿಪಾಡಿ ಅವಿರೋಧ ಆಯ್ಕೆಯಾಗಿದ್ದಾರೆ. ನಗರದ ಹಂಪನಕಟ್ಟೆಯಲ್ಲಿರುವ “ಮಿಲಾಗ್ರಿಸ್ ಸೆನೆಟ್ ಹಾಲ್” ಸಭಾಂಗಣದಲ್ಲಿ ದ.ಕ. ಬಸ್ಸು ಮಾಲಕರ ಸಂಘದ ವಾರ್ಷಿಕ ಮಹಾಸಭೆಯು ನಡೆಯಿತು. ಈ ಸಭೆಯಲ್ಲಿ ದ. ಕ. ಬಸ್ಸು ಮ... ಜಿಎಸ್ಟಿ ಸರಳೀಕರಣ | ಮೋದಿ ಸರ್ಕಾರದಿಂದ ಜನತೆಗೆ ಐತಿಹಾಸಿಕ ಕೊಡುಗೆ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜಿಎಸ್ಟಿಯನ್ನು ಮತ್ತಷ್ಟು ಜನಸ್ನೇಹಿ ಹಾಗೂ ಸರಳೀಕರಣಗೊಳಿಸುವ ಮೂಲಕ ದೇಶದ ಆರ್ಥಿಕತೆಗೆ ನವಚೈತನ್ಯ ತುಂಬಿದ್ದಲ್ಲದೇ, ಜನರ ಜೀವನ ಸುಧಾರಣೆಗೆ ಮಹತ್ವದ ಕ್ರಮ ಕೈಗೊಂಡಿದೆ. ಆ ಮೂಲಕ ನವ ಭಾರತದ ನಿರ್ಮಾಣಕ್ಕೆ ಮುಂದಡಿಯಿಟ್ಟಿದೆ ಎ... « Previous Page 1 …8 9 10 11 12 … 302 Next Page » ಜಾಹೀರಾತು