Mangaluru | ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಸ್ಟೇಟ್ ಬ್ಯಾಂಕ್ ಶಾಖೆಯ ಗ್ರಾಹಕರ ಸಭೆ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸ್ಟೇಟ್ಬ್ಯಾಂಕ್ ಶಾಖೆಯ ದಶಮನೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಸ್ಟೇಟ್ಬ್ಯಾಂಕ್ ಶಾಖೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳ... Mangaluru | ವೈಸಿಎಸ್ ಕ್ರಿಕೆಟ್: ಪಾಲ್ದನೆ ಚರ್ಚ್ ತಂಡಕ್ಕೆ ದ್ವಿತೀಯ ಸ್ಥಾನ ಮಂಗಳೂರು(reporterkarnataka.com): ನೀರುಮಾರ್ಗದಲ್ಲಿ ನಡೆದ ಮಂಗಳೂರು ಧರ್ಮ ಪ್ರಾಂತ್ಯದ ಸಿಟಿ ವಲಯದ 12 ಚರ್ಚ್ ಗಳ ವೈ.ಸಿ.ಎಸ್. ಸದಸ್ಯರ ಕ್ರಿಕೆಟ್ ಟೂರ್ನಿಯಲ್ಲಿ ಪಾಲ್ದನೆ ಚರ್ಚ್ ತಂಡ ದ್ವಿತೀಯ ಸ್ಥಾನವನ್ನು ಗೆದ್ದು ಕೊಂಡಿದೆ. ರೋಚಕ ಫೈನಲ್ ಪಂದ್ಯದಲ್ಲಿ ಸೂಪರ್ ಓವರ್ ನಲ್ಲಿ ಆತಿಥೇಯ ನೀರುಮಾರ್ಗ ಚ... Mangaluru | ಬಜಿಲಕೇರಿ ಗೋಶಾಲೆಯಲ್ಲಿ ಸಾಮರಸ್ಯ ಮಂಗಳೂರು ವತಿಯಿಂದ ಗೋ ಪೂಜೆ ಮಂಗಳೂರು(reporterkarnataka.com); ನಗರದ ಬಜಿಲಕೇರಿಯ ಮುಖ್ಯಪ್ರಾಣ ದೇವಸ್ಥಾನದ ವಠಾರದಲ್ಲಿರುವ ಗುರುರಾಜ್ ಭಟ್ ಅವರ ಮಾಲೀಕತ್ವದ ಗೋ - ಶಾಲೆಯಲ್ಲಿ ಸಾಮರಸ್ಯ ಮಂಗಳೂರು ವತಿಯಿಂದ 33 ಕೋಟಿ ದೇವತೆಗಳ ಅವಾಸಸ್ಥಾನವಾಗಿರುವ ಗೋ- ಮಾತೆಯ ಪೂಜೆ ಆಚರಿಸಲಾಯಿತು. ಹಿಂದೂ ಧರ್ಮದಲ್ಲಿ ಹಸುವಿಗೆ ವಿಶೇಷ ಸ್ಥಾನ, ಮ... ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಿಂದ ‘ದೀಪಾವಳಿ ಪರ್ವದ ಐಸಿರ’ ಕಾರ್ಯಕ್ರಮ ಮಂಗಳೂರು:(reporterkarnataka.com):ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಬಲ್ಮಠ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸಹಯೋಗದಲ್ಲಿ ದೀಪಾವಳಿ ಪರ್ಬದ ಐಸಿರ, ಪಾತೆರಕತೆ, ಕಬಿಗೋಷ್ಠಿ, ನೃತ್ಯ ಸಂಭ್ರಮ, ಪದರಂಗಿತ ಕಾರ್ಯಕ್ರಮ ಬಲ್ಮಠ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ಜರಗಿತು. ... Mangaluru | ಕುಲಶೇಖರ ಪರಿಸರದಲ್ಲಿ ಸಿಡಿಲಿಗೆ 10ಕ್ಕೂ ಹೆಚ್ಚು ಮನೆಗಳಿಗೆ ಹಾನಿ: 10 ಲಕ್ಷಕ್ಕೂ ಹೆಚ್ಚು ನಷ್ಟ; ಐವನ್ ಭೇಟಿ ಮಂಗಳೂರು(reporterkarnataka.com): ನಗರದ ಕುಲಶೇಖರ ಪರಿಸರದಲ್ಲಿ ಶನಿವಾರ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಸಿಡಿಲು ಬಡಿದು, ಸುಮಾರು 10 ಮನೆಗಳಿಗೆ ಹಾನಿಯಾಗಿವೆ. ವಿದ್ಯುತ್ ಸಂಪರ್ಕ ಕಳೆದುಕೊಂಡು ವಿದ್ಯುತ್ ಮೀಟರ್ ಎಲ್ಲ ಸುಟ್ಟು ಹೋಗಿ 10 ಲಕ್ಷಕ್ಕೂ ನಷ್ಟ ಉಂಟಾಗಿದ್ದು ಸ್ಥಳಕ್ಕೆ ವಿಧಾನ ಪರಿಷತ್... Mangaluru | ಕೊಂಕಣಿ ಕಾದಂಬರಿ ಸ್ಪರ್ಧೆ: ದ್ವಿತೀಯ ಸ್ಥಾನ ಪಡೆದ ವಿನ್ಸೆಂಟ್ ಪಿಂಟೊ ಅವರಿಗೆ ಬಹುಮಾನ ವಿತರಣೆ ಮಂಗಳೂರು(reporterkarnataka.com): ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ನಡೆಸಿದ ಕೊಂಕಣಿ ಕಾದಂಬರಿ ಸ್ಪರ್ಧೆಯಲ್ಲಿ ವಿನ್ಸೆಂಟ್ ಪಿಂಟೊ ಅವರ ಕುದ್ರ್ಯಾಚೊ ರಾಕ್ವಲಿ ಕಾದಂಬರಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯ... ತುಳುನಾಡಿನಲ್ಲಿ ಬೆಳಕಿನ ಹಬ್ಬ ದೀಪಾವಳಿ ವೈಭವ; ನರಕಚತುರ್ದಶಿ, ಬಲಿಪಾಡ್ಯ, ಗೋಪೂಜೆಯ ಸಂಭ್ರಮ ವಾಣಿ ರಘುನಾಥ್ ಕಣ್ವತೀರ್ಥ ಮಂಗಳೂರು info.reporterkarnataka@gmail.com ದೀಪಾವಳಿ ಪ್ರಸಿದ್ಧ ಬೆಳಕಿನ ಹಬ್ಬ. ದೀಪಗಳ ಪರಂಪರೆಯನ್ನು ಹೊಂದಿರುವ ಲಕ್ಷ ದೀಪೋತ್ಸವ ನಾಲ್ಕೈದು ದಿನಗಳೂ ದೇಶಾದ್ಯಂತ ಆಚರಿಸುತ್ತಾರೆ. ಮಹಾವಿಷ್ಣುವಿನ ನರಕಾಸುರ ವಧೆ ಮತ್ತು ಬಲೀಂದ್ರ ವಿಜಯಗಳ ಪೂಜೆ, ಮಹಾಲಕ್ಷ್ಮಿಯ ... 53ನೇ ಬಜಾಲ್ ವಾರ್ಡ್: 1 ಕೋಟಿ ವೆಚ್ಚದ 15ಕ್ಕೂ ಹೆಚ್ಚು ಕಾಮಗಾರಿಗಳಿಗೆ ಶಾಸಕ ವೇದವ್ಯಾಸ ಕಾಮತ್ ಗುದ್ದಲಿಪೂಜೆ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 53ನೇ ಬಜಾಲ್ ವಾರ್ಡಿನಲ್ಲಿ ಸುಮಾರು 1 ಕೋಟಿ ರೂ ವೆಚ್ಚದಲ್ಲಿ ನಡೆಯಲಿರುವ 15ಕ್ಕೂ ಹೆಚ್ಚು ಕಾಮಗಾರಿಗಳ ಗುದ್ದಲಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ನಡೆಯಿತು. ನಂತರ ಮಾತನಾಡಿದ ಶಾಸಕರು, ಇಲ್ಲಿನ ಸ್ಥಳೀಯ... ಬಿಲ್ಲವರು, ಮೊಗವೀರರು ಪಕ್ಷ ಬೇಧ ಮರೆತು ಒಂದಾಗಬೇಕು; ಹಿಂದುಳಿದ ವರ್ಗಗಳಿಗೆ ಶಕ್ತಿ ತುಂಬ ಬೇಕು: ಮೊಗವೀರ ರತ್ನ, ನಾಡೋಜ ಡಾ.ಜಿ.ಶಂಕರ್ ಮಂಗಳೂರು(reporterkarnataka.com): ಮಂಗಳೂರು ದಸರಾ ಗೌರವ ಸಮ್ಮಾನ್ 2025 ಪ್ರಶಸ್ತಿ ಸ್ವೀಕರಿಸಲು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಆಗಮಿಸಿದ ಹಿಂದುಳಿದ ವರ್ಗಗಳ ನಾಯಕ ಮೊಗವೀರ ರತ್ನ ನಾಡೋಜ ಡಾ. ಜಿ. ಶಂಕರ್ ರವರು ಬ್ರಹ್ಮ ಶ್ರೀ ನಾರಾಯಣ ಗುರುಗಳಿಗೆ ವಂದಿಸಿ ಕ್ಷೇತ್ರದ ದೇವರ ದರ್ಶನ ಮಾಡಿದ... ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ “ಸ್ವರ್ಣಂ ದೀಪಂ ದೀಪಾವಳಿ ವಿಶೇಷ ಆಫರ್ ಗೆ ಭಾರೀ ಸ್ಪಂದನೆ: ಚಿನ್ನ ಖರೀದಿಗೆ ಮುಗಿಬಿದ್ದ ಗ್ರಾಹಕರು ಸುಳ್ಯ(reporterkarnataka.com): ಸುಳ್ಯದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಅ. 15ರಿಂದ ಅ.25 ರವರೆಗೆ ಪ್ರತೀ ಆಭರಣಗಳಿಗೆ ದೀಪಾವಳಿ ಹಬ್ಬದ ಪ್ರಯುಕ್ತ ಸ್ವರ್ಣಂ ದೀಪಂ ದೀಪಾವಳಿ ವಿಶೇಷ ಆಫರ್ ನೀಡಲಾಗಿದ್ದು ಚಿನ್ನ ಖರೀದಿಯಲ್ಲಿ ಗ್ರಾಹಕರು ಉತ್ತಮ ಸ್ಪಂದನೆ ನ... « Previous Page 1 2 3 4 5 … 302 Next Page » ಜಾಹೀರಾತು