6:41 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಆರ್ಯಾಪು ಗ್ರಾಪಂ 2ನೇ ವಾರ್ಡ್ ಉಪ ಚುನಾವಣೆ: ಪುತ್ತಿಲ ಪರಿವಾರ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ ಗೆಲುವು

26/07/2023, 12:48

ಪುತ್ತೂರು(reporterkarnataka.com): ಆರ್ಯಾಪು ಹಾಗೂ ನಿಡ್ನಳ್ಳಿ ಗ್ರಾಮ ಪಂಚಾಯತ್‌ನಲ್ಲಿ ತೆರವಾದ ಎರಡು ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಆರ್ಯಾಪು ಗ್ರಾಮ ಪಂಚಾಯತ್ ವಾರ್ಡ್ ನಲ್ಲಿ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ ದೊಡ್ಡಡ್ಕ ಜಯಗಳಿಸಿದ್ದಾರೆ.
ಇಬ್ಬರು ಸದಸ್ಯರ ನಿಧನದಿಂದಾಗಿ ತೆರವಾಗಿರುವ ಎರಡು ಸ್ಥಾನಗಳಿಗೆ ಜು.23 ರಂದು ಉಪಚುನಾವಣೆ ನಡೆದಿತ್ತು.
ಪುತ್ತೂರು ತಾಲೂಕು ಕಚೇರಿಯಲ್ಲಿ ನಡೆದ ಮತ ಎಣಿಕೆ ನಡೆಯಿತು. ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಆರ್ಯಾಪು ಗ್ರಾಮ ಪಂಚಾಯತ್ ನಲ್ಲಿ ಪುತ್ತಿಲ ಪರಿವಾರ ಪಾಲಾಗಿದೆ. ಆರ್ಯಾಪು ಗ್ರಾಪಂನ ವಾರ್ಡ್-2ಕ್ಕೆ ನಡೆದ ಉಪ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ ಅವರು 499 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಒಟ್ಟು 1237 ಮತದಾರರ ಪೈಕಿ 999 ಮತಗಳು ಚಲಾವಣೆಯಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು