3:45 AM Thursday3 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಏಷ್ಯನ್ ಹಾಕಿ ಚಾಂಪಿಯನ್‌ಶಿಪ್ ಟ್ರೋಫಿ: ಪಾಕಿಸ್ತಾನದ ವಿರುದ್ಧ​ ಭಾರತಕ್ಕೆ ಭರ್ಜರಿ ಜಯ

17/12/2021, 21:58

ಹೊಸದಿಲ್ಲಿ(reporterkarnataka.com):

ಬಾಂಗ್ಲಾದೇಶದ ಢಾಕಾದಲ್ಲಿ ನಡೆಯುತ್ತಿರುವ ಏಷ್ಯನ್ ಹಾಕಿ ಚಾಂಪಿಯನ್‌ಶಿಪ್ ಟ್ರೋಫಿ​ ಪಂದ್ಯಾವಳಿಯಲ್ಲಿ ಪಾಕಿಸ್ತಾನದ ವಿರುದ್ಧ​ ಭಾರತ ಜಯಸಾಧಿಸಿ, ಸೆಮಿಫೈನಲ್​ ಗೆ ತಲುಪಿದೆ.

ಪಾಕಿಸ್ತಾನವನ್ನು 3-1 ಗೋಲುಗಳ ಅಂತರದಿಂದ ಭಾರತ ಮಣಿಸಿದೆ. ಭಾರತದ ಪರ ಹರ್ಮನ್‌ಪ್ರೀತ್ ಸಿಂಗ್ 8 ಮತ್ತು 53ನೇ ನಿಮಿಷಗಳಲ್ಲಿ ಎರಡು ಗೋಲು, ಆಕಾಶದೀಪ್ ಸಿಂಗ್ 42ನೇ ನಿಮಿಷದಲ್ಲಿ ಒಂದು ಗೋಲು ಗಳಿಸಿದ್ದಾರೆ.

ಮೊದಲ ಪಂದ್ಯದಲ್ಲಿ ದಕ್ಷಿಣ ಕೊರಿಯಾ ವಿರುದ್ಧ 2-2 ಗೋಲುಗಳ ಡ್ರಾ ಸಾಧಿಸಿದ್ದ ಭಾರತದ ಹಾಕಿ ತಂಡ 2ನೇ ಪಂದ್ಯದಲ್ಲಿ ಬಾಂಗ್ಲಾದೇಶವನ್ನು 9-0 ಗೋಲುಗಳಿಂದ ಸೋಲಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು