6:50 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಏಷ್ಯನ್ ಹಾಕಿ ಚಾಂಪಿಯನ್‌ಶಿಪ್ ಟ್ರೋಫಿ: ಪಾಕಿಸ್ತಾನದ ವಿರುದ್ಧ​ ಭಾರತಕ್ಕೆ ಭರ್ಜರಿ ಜಯ

17/12/2021, 21:58

ಹೊಸದಿಲ್ಲಿ(reporterkarnataka.com):

ಬಾಂಗ್ಲಾದೇಶದ ಢಾಕಾದಲ್ಲಿ ನಡೆಯುತ್ತಿರುವ ಏಷ್ಯನ್ ಹಾಕಿ ಚಾಂಪಿಯನ್‌ಶಿಪ್ ಟ್ರೋಫಿ​ ಪಂದ್ಯಾವಳಿಯಲ್ಲಿ ಪಾಕಿಸ್ತಾನದ ವಿರುದ್ಧ​ ಭಾರತ ಜಯಸಾಧಿಸಿ, ಸೆಮಿಫೈನಲ್​ ಗೆ ತಲುಪಿದೆ.

ಪಾಕಿಸ್ತಾನವನ್ನು 3-1 ಗೋಲುಗಳ ಅಂತರದಿಂದ ಭಾರತ ಮಣಿಸಿದೆ. ಭಾರತದ ಪರ ಹರ್ಮನ್‌ಪ್ರೀತ್ ಸಿಂಗ್ 8 ಮತ್ತು 53ನೇ ನಿಮಿಷಗಳಲ್ಲಿ ಎರಡು ಗೋಲು, ಆಕಾಶದೀಪ್ ಸಿಂಗ್ 42ನೇ ನಿಮಿಷದಲ್ಲಿ ಒಂದು ಗೋಲು ಗಳಿಸಿದ್ದಾರೆ.

ಮೊದಲ ಪಂದ್ಯದಲ್ಲಿ ದಕ್ಷಿಣ ಕೊರಿಯಾ ವಿರುದ್ಧ 2-2 ಗೋಲುಗಳ ಡ್ರಾ ಸಾಧಿಸಿದ್ದ ಭಾರತದ ಹಾಕಿ ತಂಡ 2ನೇ ಪಂದ್ಯದಲ್ಲಿ ಬಾಂಗ್ಲಾದೇಶವನ್ನು 9-0 ಗೋಲುಗಳಿಂದ ಸೋಲಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು