7:03 AM Friday28 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಆಸ್ಕರ್ ಫೆರ್ನಾಂಡಿಸ್ ಆರೋಗ್ಯ ಚೇತರಿಕೆಗೆ ಗಣೇಶಪುರದಲ್ಲಿ ಮಹಾಗಣಪತಿಗೆ ಮೊರೆ: ವಿಶೇಷ ಪ್ರಾರ್ಥನೆ ಸಲ್ಲಿಕೆ

22/07/2021, 15:15

ಸುರತ್ಕಲ್ (reporterkarnataka news): ಕಾಂಗ್ರೆಸ್ ನ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಅವರು ಶೀಘ್ರದಲ್ಲೇ ಸಂಪೂರ್ಣವಾಗಿ ಗುಣಮುಖರಾಗಬೇಕೆಂದು ಶ್ರೀ ಕ್ಷೇತ್ರ ಗಣೇಶಪುರ ಮಹಾಗಣಪತಿ ದೇವಸ್ಥಾನದಲ್ಲಿ ಗುರುವಾರ ಮಾಜಿ ಸಚಿವ ಅಭಯಚಂದ್ರ ಜೈನ್ ಹಾಗೂ ಯುವ ಕಾಂಗ್ರೆಸ್ ನ ಮಿಥುನ್ ರೈ ಅವರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. 


ಈ ಸಂದರ್ಭದಲ್ಲಿ ಮಂಗಳೂರು ಎಸ್ ಡಿ ಸಿ ಸಿ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ಬಜ್ಪೆ ವ್ಯವಸಾಯ ಸೇವಾ ಸಹಕಾರಿ ಸಂಘ ಅಧ್ಯಕ್ಷ‌ ಮೋನಪ್ಪ ಶೆಟ್ಟಿ ಎಕ್ಕಾರು, ಮೂಡಬಿದ್ರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಲೇರಿಯನ್ ಸಿಕ್ವೇರಾ,  ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಪ್ರವೀಣ್ ಬೊಳ್ಳೂರು‌, ವಸಂತ್ ಬೆರ್ನಾರ್ಡ್, ವೇಣುವಿನೋದ್ ಶೆಟ್ಟಿ, ರಮೇಶ್ ಪೂಜಾರಿ‌, ರಘು ಎಕ್ಕಾರು, ವಿನೀತ್ ಶೆಟ್ಟಿ ಎಕ್ಕಾರು, ಡೋನಿ ಸುವಾರಿಸ್‌, ಪೆರ್ಮುದೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಉಲ್ಲಾಸ್ ಶೆಟ್ಟಿ,ಕಿರಣ್ ಶೆಟ್ಟಿ ಚೇಳೈರು, ಸುಬ್ರಹ್ಮಣ್ಯ ಭಟ್ ಸೂರಿಂಜೆ, ಕಿಶೋರ್ ಕುಮಾರ್, ರೂಪೇಶ್ ರೈ‌,ಅಬ್ದುಲ್ ರಝಾಕ್ ಸೂರಿಂಜೆ, ಹಸನಬ್ಬ ಮಂಗಳಪೇಟೆ, ಅರುಣ್ ಚೌಟ ತೋಕೂರು,ಬಶೀರ್ ಅಹಮ್ಮದ್ ಜೋಕಟ್ಟೆ,  ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಪ್ರತಿಭಾ ಶೆಟ್ಟಿ ಎಕ್ಕಾರು, ದೀಪಕ್ ಪೆರ್ಮುದೆ ಮತ್ತಿತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು