3:40 AM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಅಸ್ಪೃಶ್ಯತೆ ಮತ್ತು ಅಂತರ್ಜಾತಿ ವಿವಾಹ ಕುರಿತು ಅರಿವು; ಡಿ.19ರಂದು ಡಿಡಿ ಚಂದನದಲ್ಲಿ ‘ಸಮಾನತೆ ಕಡೆಗೆ’ ಚಲನಚಿತ್ರ ಪ್ರಸಾರ

17/12/2021, 18:55

ಬೆಂಗಳೂರು(reporterkarnataka.com): ಅಸ್ಪೃಶ್ಯತೆ ನಿವಾರಣೆ ಮತ್ತು ಅಂತರಜಾತಿ ವಿವಾಹದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಬೆಂಗಳೂರಿನ ಎಚ್.ಅನಂತರಾಯಪ್ಪ ನಿರ್ದೇಶಿಸಿ, ನಿರ್ಮಿಸಿದ “ಸಮಾನತೆ ಕಡೆಗೆ” ಎಂಬ ಕನ್ನಡ ಚಲನಚಿತ್ರವನ್ನು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಯೋಜನೆ ಮಾಡಿ ಚಂದನ ವಾಹಿನಿಯಲ್ಲಿ ಡಿಸೆಂಬರ್ 19 ರಂದು ಮಧ್ಯಾಹ್ನ 2.30 ರಿಂದ 4.30 ಗಂಟೆ ಗೆ ಪ್ರಸಾರವಾಗಲಿದೆ. 

ಸಾರ್ವಜನಿಕರು ವೀಕ್ಷಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ತಿಳಿಸಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು