6:54 PM Tuesday28 - July 2026
ಬ್ರೇಕಿಂಗ್ ನ್ಯೂಸ್
ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:…

ಇತ್ತೀಚಿನ ಸುದ್ದಿ

ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು ಮಂದಿ ಬೀದಿಪಾಲು

28/07/2026, 18:54

ಗೌಹಾಟಿ(reporterkarnataka.com): ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಈಗ ಕೊಂಚ ಸುಧಾರಿಸಿದೆ, 24 ಗಂಟೆಯಲ್ಲಿ ಸಾವು – ನೋವುಗಳು ಸಂಭವಿಸಿಲ್ಲ. ಆದಾಗ್ಯೂ ಇಲ್ಲಿನ 6 ಜಿಲ್ಲೆಗಳ ಸುಮಾರು 4.45 ಲಕ್ಷಕ್ಕೂ ಹೆಚ್ಚು ಮಂದಿ ಇನ್ನೂ ಸಂಕಷ್ಟದ ಪರಿಸ್ಥಿತಿಯಲ್ಲೇ ದಿನದೂಡುವಂತಾಗಿದೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ASDMA) ಹೇಳಿದೆ.


ಪ್ರವಾಹಕ್ಕೆ ಈಗಾಗಲೇ ಅಸ್ಸಾಂ ರಾಜ್ಯದ 6 ಜಿಲ್ಲೆಗಳಲ್ಲಿ 70ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಸಾವಿರಾರು ಮಂದಿ ನಾಪತ್ತೆಯಾಗಿದ್ದಾರೆ.
ASDMA ಬಿಡುಗಡೆ ಮಾಡಿದ ವರದಿ, ಶಿವಸಾಗರ್, ಗೋಲಾಘಾಟ್, ಚರೈದಿಯೋ, ಜೋರ್ಹಾಟ್, ನಾಗಾಂವ್ ಹಾಗೂ ಕಾಮರೂಪ್ (ಮೆಟ್ರೋಪಾಲಿಟನ್) ಜಿಲ್ಲೆಗಳ ಒಟ್ಟು 4,45,495 ಜನರು ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗೋಲಾಘಾಟ್ ಜಿಲ್ಲೆಯ ನುಮಾಲಿಗಢದಲ್ಲಿ ಧನಸಿರಿ (ದಕ್ಷಿಣ) ನದಿ ಇನ್ನೂ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು