12:00 PM Wednesday3 - December 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ

ಇತ್ತೀಚಿನ ಸುದ್ದಿ

ಅಸೆಂಬ್ಲಿ ಚುನಾವಣೆ: ಬಂಟ್ವಾಳದಲ್ಲಿ ಪೊಲೀಸ್ ಇಲಾಖೆಯಿಂದ ದೊಂಬಿ ನಿಗ್ರಹ ಕವಾಯತು

22/03/2023, 18:33

ಬಂಟ್ವಾಳ(reporterkarnataka.com):
ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಬಂಟ್ವಾಳದಲ್ಲಿ ಪೊಲೀಸ್ ಇಲಾಖೆಯಿಂದ ದೊಂಬಿ ನಿಗ್ರಹ ಕವಾಯತು ನಡೆಸಲಾಯಿತು.
ಬಂಟ್ವಾಳ ನಗರ, ಬಂಟ್ವಾಳ ಗ್ರಾಮೀಣ, ಬಂಟ್ವಾಳ ಸಂಚಾರ, ವಿಟ್ಲ, ಪೊಲೀಸ್
ಠಾಣೆಗಳ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಬಿ.ಸಿ.ರೋಡ್‌ ಜಂಕ್ಷನ್ ನ ಸಮೀಪದ ಬಂಟ್ವಾಳ ಪೇಟೆಯ ರಸ್ತೆಯ ಪಕ್ಕದಲ್ಲಿರುವ ಮೈದಾನದಲ್ಲಿAnti Riot Drill ( ದೊಂಬಿ
ನಿಗ್ರಹ ಕವಾಯತು ) ತರಬೇತಿಯನ್ನು ನೀಡಲಾಯಿತು. ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಗಲಭೆ ಸಂದರ್ಭದಲ್ಲಿ ಯಾವ ರೀತಿ ಸ್ಪಂದಿಸಬೇಕು, ಕಾನೂನು ಸುವ್ಯವಸ್ಥೆ ಸಮಸ್ಯೆ ಉಂಟಾದಾಗ ಯಾವ ರೀತಿ ರಕ್ಷಣಾತ್ಮಕವಾಗಿ ಎದುರಿಸಬೇಕೆಂಬ
ಬಗ್ಗೆ ಪ್ರಾಯೋಗಿಕವಾಗಿ ತಿಳಿಸಲಾಯಿತು.
ಇಂತಹ ಕವಾಯತಿನಿಂದ ಪೊಲೀಸ್ ಅಧಿಕಾರಿ,
ಸಿಬ್ಬಂದಿಗಳು ವೃತ್ತಿ ಕೌಶಲ್ಯ, ಸ್ಥೈರ್ಯ,ಆತ್ಮ ವಿಶ್ವಾಸ ಗಳನ್ನು ಹೆಚ್ಚಿಸಿಕೊಂಡು ವೃತ್ತಿಪರತೆಯಿಂದ
ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು