12:20 AM Saturday20 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಅಸೆಂಬ್ಲಿ ಚುನಾವಣೆ: ಬಂಟ್ವಾಳದಲ್ಲಿ ಪೊಲೀಸ್ ಇಲಾಖೆಯಿಂದ ದೊಂಬಿ ನಿಗ್ರಹ ಕವಾಯತು

22/03/2023, 18:33

ಬಂಟ್ವಾಳ(reporterkarnataka.com):
ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಬಂಟ್ವಾಳದಲ್ಲಿ ಪೊಲೀಸ್ ಇಲಾಖೆಯಿಂದ ದೊಂಬಿ ನಿಗ್ರಹ ಕವಾಯತು ನಡೆಸಲಾಯಿತು.
ಬಂಟ್ವಾಳ ನಗರ, ಬಂಟ್ವಾಳ ಗ್ರಾಮೀಣ, ಬಂಟ್ವಾಳ ಸಂಚಾರ, ವಿಟ್ಲ, ಪೊಲೀಸ್
ಠಾಣೆಗಳ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಬಿ.ಸಿ.ರೋಡ್‌ ಜಂಕ್ಷನ್ ನ ಸಮೀಪದ ಬಂಟ್ವಾಳ ಪೇಟೆಯ ರಸ್ತೆಯ ಪಕ್ಕದಲ್ಲಿರುವ ಮೈದಾನದಲ್ಲಿAnti Riot Drill ( ದೊಂಬಿ
ನಿಗ್ರಹ ಕವಾಯತು ) ತರಬೇತಿಯನ್ನು ನೀಡಲಾಯಿತು. ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಗಲಭೆ ಸಂದರ್ಭದಲ್ಲಿ ಯಾವ ರೀತಿ ಸ್ಪಂದಿಸಬೇಕು, ಕಾನೂನು ಸುವ್ಯವಸ್ಥೆ ಸಮಸ್ಯೆ ಉಂಟಾದಾಗ ಯಾವ ರೀತಿ ರಕ್ಷಣಾತ್ಮಕವಾಗಿ ಎದುರಿಸಬೇಕೆಂಬ
ಬಗ್ಗೆ ಪ್ರಾಯೋಗಿಕವಾಗಿ ತಿಳಿಸಲಾಯಿತು.
ಇಂತಹ ಕವಾಯತಿನಿಂದ ಪೊಲೀಸ್ ಅಧಿಕಾರಿ,
ಸಿಬ್ಬಂದಿಗಳು ವೃತ್ತಿ ಕೌಶಲ್ಯ, ಸ್ಥೈರ್ಯ,ಆತ್ಮ ವಿಶ್ವಾಸ ಗಳನ್ನು ಹೆಚ್ಚಿಸಿಕೊಂಡು ವೃತ್ತಿಪರತೆಯಿಂದ
ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು