9:55 PM Thursday13 - August 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ

ಇತ್ತೀಚಿನ ಸುದ್ದಿ

ಅಸೆಂಬ್ಲಿ ಚುನಾವಣೆ: ಬಂಟ್ವಾಳದಲ್ಲಿ ಪೊಲೀಸ್ ಇಲಾಖೆಯಿಂದ ದೊಂಬಿ ನಿಗ್ರಹ ಕವಾಯತು

22/03/2023, 18:33

ಬಂಟ್ವಾಳ(reporterkarnataka.com):
ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಬಂಟ್ವಾಳದಲ್ಲಿ ಪೊಲೀಸ್ ಇಲಾಖೆಯಿಂದ ದೊಂಬಿ ನಿಗ್ರಹ ಕವಾಯತು ನಡೆಸಲಾಯಿತು.
ಬಂಟ್ವಾಳ ನಗರ, ಬಂಟ್ವಾಳ ಗ್ರಾಮೀಣ, ಬಂಟ್ವಾಳ ಸಂಚಾರ, ವಿಟ್ಲ, ಪೊಲೀಸ್
ಠಾಣೆಗಳ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಬಿ.ಸಿ.ರೋಡ್‌ ಜಂಕ್ಷನ್ ನ ಸಮೀಪದ ಬಂಟ್ವಾಳ ಪೇಟೆಯ ರಸ್ತೆಯ ಪಕ್ಕದಲ್ಲಿರುವ ಮೈದಾನದಲ್ಲಿAnti Riot Drill ( ದೊಂಬಿ
ನಿಗ್ರಹ ಕವಾಯತು ) ತರಬೇತಿಯನ್ನು ನೀಡಲಾಯಿತು. ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಗಲಭೆ ಸಂದರ್ಭದಲ್ಲಿ ಯಾವ ರೀತಿ ಸ್ಪಂದಿಸಬೇಕು, ಕಾನೂನು ಸುವ್ಯವಸ್ಥೆ ಸಮಸ್ಯೆ ಉಂಟಾದಾಗ ಯಾವ ರೀತಿ ರಕ್ಷಣಾತ್ಮಕವಾಗಿ ಎದುರಿಸಬೇಕೆಂಬ
ಬಗ್ಗೆ ಪ್ರಾಯೋಗಿಕವಾಗಿ ತಿಳಿಸಲಾಯಿತು.
ಇಂತಹ ಕವಾಯತಿನಿಂದ ಪೊಲೀಸ್ ಅಧಿಕಾರಿ,
ಸಿಬ್ಬಂದಿಗಳು ವೃತ್ತಿ ಕೌಶಲ್ಯ, ಸ್ಥೈರ್ಯ,ಆತ್ಮ ವಿಶ್ವಾಸ ಗಳನ್ನು ಹೆಚ್ಚಿಸಿಕೊಂಡು ವೃತ್ತಿಪರತೆಯಿಂದ
ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು