1:12 AM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಅಥಣಿ: 2 ಕೋಟಿ ವೆಚ್ಚದಲ್ಲಿ ಸಿಸಿ ರಸ್ತೆ ಅಭಿವೃದ್ಧಿಗೆ ಶಾಸಕ ಮಹೇಶ ಕುಮಠಳ್ಳಿ ಚಾಲನೆ

04/03/2023, 12:53

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆ ಅಥಣಿ ಪುರಸಭೆ ವ್ಯಾಪ್ತಿಯ ಲಿಡ್ಕರ್ ಕಾಲೋನಿಯಲ್ಲಿ ಶಾಸಕ ಮಹೇಶ ಕುಮಠಳ್ಳಿ ಡಾ. ಬಾಬು ಜಗಜೀವನರಾಮ ಅವರ ಪ್ರತಿಮೆಗೆ ಪುಷ್ಪ ಮಾಲೆ ಹಾಕಿ ನಂತರ ಸುಮಾರು 2 ಕೋಟಿ ವೆಚ್ಚದಲ್ಲಿ ಸಿ ಸಿ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿದರು.

ಕ್ಷೇತ್ರದಲ್ಲಿ ಶಾಸಕ ಮಹೇಶ ಕುಮಠಳ್ಳಿ ಅಭಿವೃದ್ಧಿ ಮಂತ್ರ ಪಟಿಸಿದ್ದು ಜನ ಶಾಸಕ ಮಹೇಶ ಕುಮಠಳ್ಳಿ ಕಾರ್ಯಕ್ಕೆ ಜನರು ಭೇಷ್ ಅನ್ನುತ್ತಿದ್ದಾರೆ . ಅಷ್ಟೇ ಅಲ್ಲದೆ ಪಟ್ಟದ ಸ್ಲಮ್ ಬೋರ್ಡ್ ನಿವಾಸಿಗರಿಗೆ ಶಾಶ್ವತ ಸೂರಿನ ವ್ಯವಸ್ಥೆಗಾಗಿ ಕೊಳಗೇರಿ ಅಭಿವೃದ್ಧಿ ಆಯೋಗದಿಂದ ಹಲವಾರು ಮನೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು ಕಾಮಗಾರಿ ಗುಣಮಟ್ಟತೆ ಕಾಯುವಂತೆ ಸ್ಥಳೀಯ ಅಧಿಕಾರಿಗಳಿಗೆ ಶಾಸಕ ಮಹೇಶ ಕುಮಠಳ್ಳಿ ಸೂಚನೆ ನೀಡಿದರು. ಇದೇ ಸಂಧರ್ಭದಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿ ಎ. ಜೆ. ಮುಲ್ಲಾ, ಗುತ್ತಿಗೆದಾರರಾದ ರಾಜು ಅಲಬಾಳ, ರುಕ್ಮಾಭಾಯಿ ಗಡದೆ ವಿಲೀನ ರಾಜ ಎಳೆಮಲೆ, ಈಶ್ವರ ಗಡದೆ, ಪ್ರಮುಖರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು