1:52 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಅಥಣಿ: 2 ಕೋಟಿ ವೆಚ್ಚದಲ್ಲಿ ಸಿಸಿ ರಸ್ತೆ ಅಭಿವೃದ್ಧಿಗೆ ಶಾಸಕ ಮಹೇಶ ಕುಮಠಳ್ಳಿ ಚಾಲನೆ

04/03/2023, 12:53

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆ ಅಥಣಿ ಪುರಸಭೆ ವ್ಯಾಪ್ತಿಯ ಲಿಡ್ಕರ್ ಕಾಲೋನಿಯಲ್ಲಿ ಶಾಸಕ ಮಹೇಶ ಕುಮಠಳ್ಳಿ ಡಾ. ಬಾಬು ಜಗಜೀವನರಾಮ ಅವರ ಪ್ರತಿಮೆಗೆ ಪುಷ್ಪ ಮಾಲೆ ಹಾಕಿ ನಂತರ ಸುಮಾರು 2 ಕೋಟಿ ವೆಚ್ಚದಲ್ಲಿ ಸಿ ಸಿ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿದರು.

ಕ್ಷೇತ್ರದಲ್ಲಿ ಶಾಸಕ ಮಹೇಶ ಕುಮಠಳ್ಳಿ ಅಭಿವೃದ್ಧಿ ಮಂತ್ರ ಪಟಿಸಿದ್ದು ಜನ ಶಾಸಕ ಮಹೇಶ ಕುಮಠಳ್ಳಿ ಕಾರ್ಯಕ್ಕೆ ಜನರು ಭೇಷ್ ಅನ್ನುತ್ತಿದ್ದಾರೆ . ಅಷ್ಟೇ ಅಲ್ಲದೆ ಪಟ್ಟದ ಸ್ಲಮ್ ಬೋರ್ಡ್ ನಿವಾಸಿಗರಿಗೆ ಶಾಶ್ವತ ಸೂರಿನ ವ್ಯವಸ್ಥೆಗಾಗಿ ಕೊಳಗೇರಿ ಅಭಿವೃದ್ಧಿ ಆಯೋಗದಿಂದ ಹಲವಾರು ಮನೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು ಕಾಮಗಾರಿ ಗುಣಮಟ್ಟತೆ ಕಾಯುವಂತೆ ಸ್ಥಳೀಯ ಅಧಿಕಾರಿಗಳಿಗೆ ಶಾಸಕ ಮಹೇಶ ಕುಮಠಳ್ಳಿ ಸೂಚನೆ ನೀಡಿದರು. ಇದೇ ಸಂಧರ್ಭದಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿ ಎ. ಜೆ. ಮುಲ್ಲಾ, ಗುತ್ತಿಗೆದಾರರಾದ ರಾಜು ಅಲಬಾಳ, ರುಕ್ಮಾಭಾಯಿ ಗಡದೆ ವಿಲೀನ ರಾಜ ಎಳೆಮಲೆ, ಈಶ್ವರ ಗಡದೆ, ಪ್ರಮುಖರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು