11:07 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಅಥಣಿ: 6 ಕೋಟಿ ರೂ. ವೆಚ್ಚದ ಸಿಸಿ ರಸ್ತೆ ನಿರ್ಮಾಣಕ್ಕೆ ಚಾಲನೆ; ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಭೂಮಿಪೂಜೆ

17/01/2022, 18:31

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಅಂಬೇಡ್ಕರ್ ಸರ್ಕಲ್ ನಿಂದ ಸಾಯಿ ಮಂದಿರ ವರೆಗೆ ಸಿ.ಸಿ.ರಸ್ತೆ ನಿರ್ಮಾಣ ಕಾಮಗಾರಿಗೆ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಚಾಲನೆ ನೀಡಿದರು.

ಅಥಣಿ ವಾರ್ಡ್ ಸಂಖ್ಯೆ 2ರ ವ್ಯಾಪ್ತಿಯ ತಾಲೂಕಿನ ಹೃದಯಭಾಗ ವಾಗಿರುವ ಅಂಬೇಡ್ಕರ ಸರ್ಕಲ್ ನಿಂದ ಸಾಯಿ ಮಂದಿರ ವರೆಗೆ ಸಮಾರು 6 ಕೋಟಿ ರೂ. ಗಳ ವೆಚ್ಚದಲ್ಲಿ ಸಿ ಸಿ. ರಸ್ತೆ ನಿರ್ಮಾಣ ಕಾಮಗಾರಿ ನಡೆಯಲಿದೆ.


ಈ ವೇಳೆ ಶಿವಾನಂದ ದಿವಾನಮಳ, ರಾಮನ ಗೌಡ ಪಾಟೀಲ, ರಾಜು ಬುಲಬುಲೆ, ಕಲ್ಮೇಶ್ ಮಡ್ಡಿ, ಸಂತೋಷ್ ಸಾವಡರ್, ರಾಜು ಅಲ್ಬಾಳ, ಸಂದೀಪ್ ಪಾಟೀಲ್ ಸೇರಿದಂತೆ ಹಲವು ಕಾರ್ಯಕರ್ತರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು