2:59 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಅಥಣಿ: ಆಕಸ್ಮಿಕ ಬೆಂಕಿ ಅವಘಡ; ಸುಮಾರು 21 ಎಕರೆ ಕಬ್ಬು ಹಾನಿ

19/11/2022, 20:15

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಆಕಸ್ಮಿಕ ಬೆಂಕಿ ಅವಘಡದಿಂದ ಸುಮಾರು 21 ಎಕರೆದಷ್ಟು ರೈತರ ಕಬ್ಬು ಹಾನಿಯಾದ ಘಟನೆ ನಡೆದಿದೆ. ಅಥಣಿ ಗ್ರಾಮೀಣ ಭಾಗದ ಹುಲಗಬಾಳಿ ರಸ್ತೆ ಹತ್ತಿರ ಇರುವ ಕ್ಲಬ್ ರೋಡ್ ಬಳಿ ಬೆಂಕಿ ಅವಘಡ ಸಂಭವಿಸಿದೆ.


ಕಲ್ಲಪ್ಪ ಮುರಗೆಪ್ಪಾ ಕಲ್ಲೋಳ ಲಕ್ಷ್ಮಣ್ ಯಲ್ಲಪ್ಪ ಠಕ್ಕಣ್ಣವರ, ಉಸ್ಮಾನಗಣಿ ಅಬ್ದುಲ ಗುಡನಬಿ ರೈತರಿಗೆ ಸೇರಿದ ಸುಮಾರು 21 ಎಕರೆ ಕಬ್ಬು ಬೆಳೆ ನಾಶವಾಗಿದೆ. ಸ್ಥಳಕ್ಕೆ ಅಥಣಿ ಅಗ್ನಿ ಶಾಮಕದಳ ಸಿಬ್ಬಂದಿ ಆಗಮಿಸಿ ಕಾರ್ಯಾಚರಣೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು