5:23 AM Sunday11 - May 2025
ಬ್ರೇಕಿಂಗ್ ನ್ಯೂಸ್
Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ…

ಇತ್ತೀಚಿನ ಸುದ್ದಿ

ಅಥಣಿ: ಆಕಸ್ಮಿಕ ಬೆಂಕಿ ಅವಘಡ; ಸುಮಾರು 21 ಎಕರೆ ಕಬ್ಬು ಹಾನಿ

19/11/2022, 20:15

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಆಕಸ್ಮಿಕ ಬೆಂಕಿ ಅವಘಡದಿಂದ ಸುಮಾರು 21 ಎಕರೆದಷ್ಟು ರೈತರ ಕಬ್ಬು ಹಾನಿಯಾದ ಘಟನೆ ನಡೆದಿದೆ. ಅಥಣಿ ಗ್ರಾಮೀಣ ಭಾಗದ ಹುಲಗಬಾಳಿ ರಸ್ತೆ ಹತ್ತಿರ ಇರುವ ಕ್ಲಬ್ ರೋಡ್ ಬಳಿ ಬೆಂಕಿ ಅವಘಡ ಸಂಭವಿಸಿದೆ.


ಕಲ್ಲಪ್ಪ ಮುರಗೆಪ್ಪಾ ಕಲ್ಲೋಳ ಲಕ್ಷ್ಮಣ್ ಯಲ್ಲಪ್ಪ ಠಕ್ಕಣ್ಣವರ, ಉಸ್ಮಾನಗಣಿ ಅಬ್ದುಲ ಗುಡನಬಿ ರೈತರಿಗೆ ಸೇರಿದ ಸುಮಾರು 21 ಎಕರೆ ಕಬ್ಬು ಬೆಳೆ ನಾಶವಾಗಿದೆ. ಸ್ಥಳಕ್ಕೆ ಅಥಣಿ ಅಗ್ನಿ ಶಾಮಕದಳ ಸಿಬ್ಬಂದಿ ಆಗಮಿಸಿ ಕಾರ್ಯಾಚರಣೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು