1:22 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಅಥಣಿ: ಆಕಸ್ಮಿಕ ಬೆಂಕಿ ಅವಘಡ; ಸುಮಾರು 21 ಎಕರೆ ಕಬ್ಬು ಹಾನಿ

19/11/2022, 20:15

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಆಕಸ್ಮಿಕ ಬೆಂಕಿ ಅವಘಡದಿಂದ ಸುಮಾರು 21 ಎಕರೆದಷ್ಟು ರೈತರ ಕಬ್ಬು ಹಾನಿಯಾದ ಘಟನೆ ನಡೆದಿದೆ. ಅಥಣಿ ಗ್ರಾಮೀಣ ಭಾಗದ ಹುಲಗಬಾಳಿ ರಸ್ತೆ ಹತ್ತಿರ ಇರುವ ಕ್ಲಬ್ ರೋಡ್ ಬಳಿ ಬೆಂಕಿ ಅವಘಡ ಸಂಭವಿಸಿದೆ.


ಕಲ್ಲಪ್ಪ ಮುರಗೆಪ್ಪಾ ಕಲ್ಲೋಳ ಲಕ್ಷ್ಮಣ್ ಯಲ್ಲಪ್ಪ ಠಕ್ಕಣ್ಣವರ, ಉಸ್ಮಾನಗಣಿ ಅಬ್ದುಲ ಗುಡನಬಿ ರೈತರಿಗೆ ಸೇರಿದ ಸುಮಾರು 21 ಎಕರೆ ಕಬ್ಬು ಬೆಳೆ ನಾಶವಾಗಿದೆ. ಸ್ಥಳಕ್ಕೆ ಅಥಣಿ ಅಗ್ನಿ ಶಾಮಕದಳ ಸಿಬ್ಬಂದಿ ಆಗಮಿಸಿ ಕಾರ್ಯಾಚರಣೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು