4:32 AM Tuesday31 - March 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಅಥಣಿ: ಭಾರಿ ಪ್ರವಾಹದಿಂದ ಜಲಾವೃತವಾಗಿದ್ದ ಕೃಷ್ಣಾ ನದಿ ಸೇತುವೆ ಕೊನೆಗೂ ಸಂಚಾರಕ್ಕೆ ಮುಕ್ತ

02/08/2021, 13:39

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನಲ್ಲಿ ಕೃಷ್ಣಾ ನದಿ ಪ್ರವಾಹದಿಂದ ಸಂಪೂರ್ಣವಾಗಿ ಜಲಾವೃತವಾಗಿದ್ದ ಸೇತುವೆಯಲ್ಲಿ ಸೋಮವಾರ ಮತ್ತೆ ಸಂಚಾರ  ಪ್ರಾರಂಭವಾಗಿದೆ.

ಇದೇ ವೇಳೆ ಮಾತನಾಡಿದ ನದಿ ಇಂಗಳಗಾಂವ ಗ್ರಾಮಸ್ಥರು, ಪ್ರತಿವರ್ಷ ಈ ಸೇತುವೆ ಜಲಾವೃತವಾಗಿ ಹಲವು ಗ್ರಾಮಗಳ ಸಂಪರ್ಕ ಕಡಿತಗೊಳ್ಳುತ್ತದೆ. ಅಥಣಿ ತಾಲೂಕಿನ ಸುಮಾರು 14 ಹಳ್ಳಿಗಳ ಸಂಪರ್ಕ ಕಡಿದು ಹೋಗುತ್ತದೆ.


ಆಲಮಟ್ಟಿಗೆ ಹೆಚ್ಚಿನ ಪ್ರಮಾಣದ ನೀರನ್ನು ಹೊರ ಬಿಟ್ಟು ಸಂಚಾರ ಮುಕ್ತ ಮಾಡಬೇಕು ಹಾಗೆಯೇ ಪರಿಹಾರವನ್ನು ಆದಷ್ಟು ಬೇಗ ನೀಡಬೇಕೆಂದರು

ಇತ್ತೀಚಿನ ಸುದ್ದಿ

ಜಾಹೀರಾತು