3:40 AM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಅಥಣಿ: ಬೆತ್ತಲೆ ಸ್ಥಿತಿಯಲ್ಲಿ ವೃದ್ದೆ ಶವ ಪತ್ತೆ; ಆಭರಣ ಕಳವು, ಕೊಲೆ ಶಂಕೆ

20/10/2022, 18:15

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಬೆವನೂರ ಗ್ರಾಮದಲ್ಲಿ ಬೆತ್ತಲೆ ಸ್ಥಿತಿಯಲ್ಲಿ ವೃದ್ದೆಯೊಬ್ಬರ ಮೃತದೇಹ ಪತ್ತೆಯಾಗಿದೆ. ಆಭರಣಗಳನ್ನು ಕಳವು ಮಾಡಲಾಗಿದೆ.
ನಿನ್ನೆ ತಡರಾತ್ರಿ ವೃದ್ದೆ ವಾಸವಿರುವ ಮನೆಯ ಕಿಟಕಿ ಒಡೆದು ಬಂಗಾರದ ಆಭರಣ ಕಳವು ಮಾಡಿ ಕೊಲೆ ಮಾಡಿರಬೇಕೆಂದು ಪೊಲೀಸರು ಶಂಕಿಸಿದ್ದಾರೆ.


ಅಥಣಿ ತಾಲೂಕಿನ ಬೆವನೂರ ಗ್ರಾಮದ “ಪುಲಾಭಾಯಿ ಲಕ್ಷಣ ಯಮಗಾ (85) ಕೊಲೆಯಾದ ವೃದ್ಧೆ ಎಂದು ಗುರುತಿಸಲಾಗಿದೆ.
ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಯಲ್ಲಿ
ಘಟನೆ ನಡೆದಿದೆ.

.

ಇತ್ತೀಚಿನ ಸುದ್ದಿ

ಜಾಹೀರಾತು