3:33 AM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಅಥಣಿ ಬಿಜೆಪಿಯಿಂದ ಮನೆ ಮನೆಗೆ ತೆರಳಿ ಮೆಹಂದಿ, ತಿಲಕ, ರಂಗೋಲಿ ಅಭಿಯಾನ

30/04/2023, 16:09

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬಿಜೆಪಿ ವತಿಯಿಂದ ವಿಭಿನ್ನ ರೀತಿಯ ಅಭಿಯಾನ ಹಮ್ಮಿಕೊಳ್ಳಲಾಗುವುದು. ವಿಶೇಷವಾಗಿ ಮೆಹಂದಿ, ತಿಲಕ ಹಾಗೂ ರಂಗೋಲಿ ಅಭಿಯಾನ ನಡೆಸಲಾಗುವುದು. ಪಕ್ಷದ ಮಹಿಳಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಮಹಿಳೆಯರ ಅಂಗೈಯಲ್ಲಿ ಕಮಲದ ಚಿಹ್ನೆಯ ಮಹಂದಿಯನ್ನು ಹಾಕಲಾಗುವುದು ಎಂದು ಅಥಣಿ ಚುನಾವಣಾ ಪ್ರಭಾರಿ ವಿಜಯ ಕುಮಾರ್ ಹೇಳಿದರು.
ಅಥಣಿ ತಾಲೂಕು ಬಿಜೆಪಿ ಕಚೇರಿಯಲ್ಲಿ ಭಾನುವಾರ ಮಾಧ್ಯಮದ ಜತೆ ಮಾತನಾಡಿದ ಅವರು, ನಾಳೆಯಿಂದಲೇ ವಿಭಿನ್ನ ರೀತಿಯ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗುವುದು ವಿಶೇಷವಾಗಿ ಅದರಲ್ಲಿ ಮೆಹಂದಿ ಅಭಿಯಾನ, ತಿಲಕ ಅಭಿಯಾನ ಹಾಗೂ ರಂಗೋಲಿ ಅಭಿಯಾನವನ್ನೂ ಹಮ್ಮಿಕೊಳ್ಳಲಾಗುವುದು.
ಎಷ್ಟು ಜನ ಮೆಹಂದಿ ತೆಗೆದು ಕೊಳ್ಳುತ್ತಾರೆ ಆಯಾ ಮನೆಯ ಮತಗಳು ಬಿಜೆಪಿ ಪಕ್ಷಕ್ಕೆ ಬರುತ್ತವೆ ಎಂದು ಖಾತರಿ ಯಾಗುತ್ತದೆ ಹಾಗೂ ಅದೆ ರೀತಿ ರಂಗೋಲಿ ಅಭಿಯಾನ, ತಿಲಕ ಅಭಿಯಾನ ಕೂಡ ನಡೆಸಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು