1:53 AM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಅಥಣಿ ಬಿಜೆಪಿಯಿಂದ ಮನೆ ಮನೆಗೆ ತೆರಳಿ ಮೆಹಂದಿ, ತಿಲಕ, ರಂಗೋಲಿ ಅಭಿಯಾನ

30/04/2023, 16:09

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬಿಜೆಪಿ ವತಿಯಿಂದ ವಿಭಿನ್ನ ರೀತಿಯ ಅಭಿಯಾನ ಹಮ್ಮಿಕೊಳ್ಳಲಾಗುವುದು. ವಿಶೇಷವಾಗಿ ಮೆಹಂದಿ, ತಿಲಕ ಹಾಗೂ ರಂಗೋಲಿ ಅಭಿಯಾನ ನಡೆಸಲಾಗುವುದು. ಪಕ್ಷದ ಮಹಿಳಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಮಹಿಳೆಯರ ಅಂಗೈಯಲ್ಲಿ ಕಮಲದ ಚಿಹ್ನೆಯ ಮಹಂದಿಯನ್ನು ಹಾಕಲಾಗುವುದು ಎಂದು ಅಥಣಿ ಚುನಾವಣಾ ಪ್ರಭಾರಿ ವಿಜಯ ಕುಮಾರ್ ಹೇಳಿದರು.
ಅಥಣಿ ತಾಲೂಕು ಬಿಜೆಪಿ ಕಚೇರಿಯಲ್ಲಿ ಭಾನುವಾರ ಮಾಧ್ಯಮದ ಜತೆ ಮಾತನಾಡಿದ ಅವರು, ನಾಳೆಯಿಂದಲೇ ವಿಭಿನ್ನ ರೀತಿಯ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗುವುದು ವಿಶೇಷವಾಗಿ ಅದರಲ್ಲಿ ಮೆಹಂದಿ ಅಭಿಯಾನ, ತಿಲಕ ಅಭಿಯಾನ ಹಾಗೂ ರಂಗೋಲಿ ಅಭಿಯಾನವನ್ನೂ ಹಮ್ಮಿಕೊಳ್ಳಲಾಗುವುದು.
ಎಷ್ಟು ಜನ ಮೆಹಂದಿ ತೆಗೆದು ಕೊಳ್ಳುತ್ತಾರೆ ಆಯಾ ಮನೆಯ ಮತಗಳು ಬಿಜೆಪಿ ಪಕ್ಷಕ್ಕೆ ಬರುತ್ತವೆ ಎಂದು ಖಾತರಿ ಯಾಗುತ್ತದೆ ಹಾಗೂ ಅದೆ ರೀತಿ ರಂಗೋಲಿ ಅಭಿಯಾನ, ತಿಲಕ ಅಭಿಯಾನ ಕೂಡ ನಡೆಸಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು