10:45 AM Tuesday31 - March 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ…

ಇತ್ತೀಚಿನ ಸುದ್ದಿ

ಅಥಣಿ ಬಿಜೆಪಿಯಿಂದ ಮನೆ ಮನೆಗೆ ತೆರಳಿ ಮೆಹಂದಿ, ತಿಲಕ, ರಂಗೋಲಿ ಅಭಿಯಾನ

30/04/2023, 16:09

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬಿಜೆಪಿ ವತಿಯಿಂದ ವಿಭಿನ್ನ ರೀತಿಯ ಅಭಿಯಾನ ಹಮ್ಮಿಕೊಳ್ಳಲಾಗುವುದು. ವಿಶೇಷವಾಗಿ ಮೆಹಂದಿ, ತಿಲಕ ಹಾಗೂ ರಂಗೋಲಿ ಅಭಿಯಾನ ನಡೆಸಲಾಗುವುದು. ಪಕ್ಷದ ಮಹಿಳಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಮಹಿಳೆಯರ ಅಂಗೈಯಲ್ಲಿ ಕಮಲದ ಚಿಹ್ನೆಯ ಮಹಂದಿಯನ್ನು ಹಾಕಲಾಗುವುದು ಎಂದು ಅಥಣಿ ಚುನಾವಣಾ ಪ್ರಭಾರಿ ವಿಜಯ ಕುಮಾರ್ ಹೇಳಿದರು.
ಅಥಣಿ ತಾಲೂಕು ಬಿಜೆಪಿ ಕಚೇರಿಯಲ್ಲಿ ಭಾನುವಾರ ಮಾಧ್ಯಮದ ಜತೆ ಮಾತನಾಡಿದ ಅವರು, ನಾಳೆಯಿಂದಲೇ ವಿಭಿನ್ನ ರೀತಿಯ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗುವುದು ವಿಶೇಷವಾಗಿ ಅದರಲ್ಲಿ ಮೆಹಂದಿ ಅಭಿಯಾನ, ತಿಲಕ ಅಭಿಯಾನ ಹಾಗೂ ರಂಗೋಲಿ ಅಭಿಯಾನವನ್ನೂ ಹಮ್ಮಿಕೊಳ್ಳಲಾಗುವುದು.
ಎಷ್ಟು ಜನ ಮೆಹಂದಿ ತೆಗೆದು ಕೊಳ್ಳುತ್ತಾರೆ ಆಯಾ ಮನೆಯ ಮತಗಳು ಬಿಜೆಪಿ ಪಕ್ಷಕ್ಕೆ ಬರುತ್ತವೆ ಎಂದು ಖಾತರಿ ಯಾಗುತ್ತದೆ ಹಾಗೂ ಅದೆ ರೀತಿ ರಂಗೋಲಿ ಅಭಿಯಾನ, ತಿಲಕ ಅಭಿಯಾನ ಕೂಡ ನಡೆಸಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು