6:07 PM Friday6 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ ಸಾವು

12/09/2024, 21:30

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕನೊಬ್ಬ ಸಾವನ್ನಪ್ಪಿದ ದಾರುಣ ಘಟನೆ ಅಥಣಿ ತಾಲೂಕಿನ ಹಲ್ಯಾಳ ಕರಿಮಸುತಿ ಏತ ನೀರಾವರಿ ಕಾಲುವೆಯಲ್ಲಿ ನಡೆದಿದೆ.
ಶಿವರಾಯ ಮಲ್ಲಪ್ಪ ಕಾಂಬಳೆ (21) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ.


ಇಬ್ಬರು ಸ್ನೇಹಿತರ ಜೊತೆಯಾಗಿ ಮುಂಜಾನೆ ಕಾಲುವೆಯ ಮೇಲೆ ಶೌಚಕ್ಕೆ ತೆರಳಿದರು.ಶೌಚಕ್ಕೆ ನೀರು ತರಲು ಮುಂದಾದಾಗ ಶಿವರಾಯ ಕಾಲುಜಾರಿ ಕಾಲುವೆಗೆ ಬಿದ್ದರು.ಈಜು ಬಾರದ ಶಿವರಾಯ ರಭಸವಾಗಿ ಹರಿಯುತ್ತಿರುವ ನೀರು ಪಾಲಾದರು.ಅಥಣಿ ಪೊಲೀಸರು ಹಾಗೂ ಅಗ್ನಿಶಾಮಕ ದಳದಿಂದ ಶೋಧ ಕಾರ್ಯ ನಡೆಸಿದರು.
ಘಟನೆ ನಡೆದ ಒಂದು ಕಿಲೋಮೀಟರ ಅಂತರದಲ್ಲಿ ಮೃತ ದೇಹಕ್ಕೆ ಪತ್ತೆಯಾಗಿದೆ.ಯುವಕನ ಕಳೆದುಕೊಂಡ ಕುಟುಂಬದಲ್ಲಿ ಅಕ್ರಂದನ ಮುಗಿಲು ಮುಟ್ಟಿದೆ.ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು