4:50 PM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಅಥಣಿ: ಕಾಂಗ್ರೆಸ್ ನಿಂದ ಸತೀಶ್ ಜಾರಕಿಹೊಳಿ ಹುಟ್ಟುಹಬ್ಬ ಅಂಗವಾಗಿ ಕೊರೊನಾ ಸೇನಾನಿಗಳಿಗೆ ಊಟ

01/06/2021, 22:50

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ಬ್ಲಾಕ್  ಕಾಂಗ್ರೆಸ್ ವತಿಯಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಕೊರೊನಾ ವಾರಿಯರ್ ಗೆ ಊಟದ ವ್ಯವಸ್ಥೆ ಮಾಡಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಅನಿಲ್ ಸುಣದೋಳಿ,  ಈ ಲಾಕ್ಡೌನ್ ಸಂದರ್ಭದಲ್ಲಿ ಕೊರೊನಾ ವಾರಿಯರ್ಸ್

ನಮಗಾಗಿ ಹಗಲು-ರಾತ್ರಿಯೆನ್ನದೆ ಕರ್ತವ್ಯದಲ್ಲಿ ನಿರತರಾಗಿದ್ದಾರೆ. ಅವರ ಒಂದು ಶ್ರಮಕ್ಕೆ ಈ ಒಂದು ಕಾರ್ಯಕ್ರಮದ ಮೂಲಕ ಧನ್ಯವಾದವನ್ನು ಸಲ್ಲಿಸಲಾಗುವುದು ಎಂದರು

ಅಥಣಿ ಪಟ್ಟಣದ ಪೊಲೀಸ್ ಠಾಣೆ, ಸಮುದಾಯ ಆರೋಗ್ಯ ಕೇಂದ್ರ, ಪುರಸಭೆ ಕಚೇರಿ ಹಾಗೂ ಸ್ನೇಹ ಜ್ಯೋತಿ ಅಂಧ ವಿದ್ಯಾರ್ಥಿಗಳ ಶಾಲೆಗಳಿಗೆ ಕಾಂಗ್ರೆಸ್ ಮುಖಂಡ ಧರೇಪ್ಪಾ ಠಕ್ಕನ್ನವರ ಅವರಿಂದ ಕೊರೊನಾ ಸೇನಾನಿಗಳಿಗೆ ಉಪಹಾರದ ವ್ಯವಸ್ಥೆ ಮಾಡಲಾಗಿತು.

ಇದೇ ಸಂದರ್ಭದಲ್ಲಿ ಅಥಣಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಅನಿಲ್ ಸುಣದೋಳಿ, ನಿಶಾಂತ್ ದಳವಾಯಿ, ರವಿ ಬಡಕಂಬಿ,  ಹರ್ಷದ್ ಗದ್ಯಾಳ , ಸಂಜು ಕಾಂಬಳೆ, ಅಕ್ಷಯ್ ಅಸ್ಕಿ , ವಿಜಯ್ ಮಯನ್ನವರ್,  ಸುನಿತಾ ಐಹೊಳೆ ಹಾಗೂ ಸಮಸ್ತ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು