12:12 PM Wednesday2 - July 2025
ಬ್ರೇಕಿಂಗ್ ನ್ಯೂಸ್
Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್…

ಇತ್ತೀಚಿನ ಸುದ್ದಿ

ಅಥಣಿ ತಾಲೂಕು ಮಟ್ಟದ ಅಥ್ಲೆಟಿಕ್ಸ್: ಹಲ್ಯಾಳ ಸರಕಾರಿ ಫ್ರೌಢಶಾಲೆ ವಿದ್ಯಾರ್ಥಿ 800 ಮೀಟರ್ ಓಟದಲ್ಲಿ ಪ್ರಥಮ

22/10/2024, 19:47

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಅಥಣಿಯ ಎಸ್ ಎಂಎಸ್ ಕಾಲೇಜ ಮೈಧಾನದಲ್ಲಿ ನಡೆದ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿದ ಹಲ್ಯಾಳ ಸರಕಾರಿ ಫ್ರೌಢಶಾಲೆ ವಿದ್ಯಾರ್ಥಿಯಾದ ಸಾಗರ ಮಡಿವಾಳ 800 ಮೀಟರ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಮತ್ತು ತ್ರಿವಿಧ ಜಿಗಿತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ಈತನಿಗೆ ಶಾಲೆಯ ಮುಖ್ಯೋಪಾಧ್ಯಾಯರಾದ ಎಂ.ಜಿ. ಹತ್ತಿ ಹಾಗೂ ದೈಹಿಕ ಶಿಕ್ಷಕರಾದ ಎಸ್. ಜಿ. ಗಾಣಿಗೇರ ಮತ್ತು ಶಾಲಾ ಎಲ್ಲ ಸಿಬ್ಬಂದಿ, ಎಸ್ ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು