10:37 AM Thursday14 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಅಥಣಿ ಹಲ್ಯಾಳದಲ್ಲಿ ಸಂಭ್ರಮದ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವ: ಪಲ್ಲಕ್ಕಿ ಮೆರವಣಿಗೆ

19/09/2023, 21:06

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಗ್ರಾಮದೇವತೆಯಾದ ಶ್ರೀ ಶಿವರಾಮ ಮುತ್ಯಾ ಜಾತ್ರಾ ಮಹೋತ್ಸವ ಇಂದು ವಿಜೃಂಭಣೆಯಿಂದ ಜರುಗಿತು.
ಶಿವರಾಮ ಮುತ್ಯಾ ಜಾತ್ರಾ ಮಹೋತ್ಸವದ ಅಂಗವಾಗಿ ಪ್ರವಚನ ಕಾರ್ಯಕ್ರಮವು ಜರುಗಿದವು. ಇಂದು ಮುಂಜಾನೆ ದೇವರ ಶಿವರಾಯ ಮುತ್ಯಾ ಗದ್ದುಗೆ ವಿಶೇಷ ಪೂಜೆ ಹಾಗೂ ಮಹಾಭಿಷೇಕ ಜರುಗಿತು. ನಂತರದಲ್ಲಿ ಗ್ರಾಮದ ಬೀದಿಗಳಲ್ಲಿ ಶ್ರೀ ಶಿವರಾಮ್ ಮುತ್ಯ ಪಲ್ಲಕ್ಕಿ ಮೆರವಣಿಗೆಯು ಜರಗಿತು. ನೂರಾರು ಭಕ್ತರು ಭಂಡಾರದಲ್ಲಿ ಮಿಂದೆದು ಶಿವರಾಯ ಮುತ್ಯಾ ಆಶೀರ್ವಾದಕ್ಕೆ ಪಾತ್ರರಾದರು.
ಗ್ರಾಮದ ಹೃದಯ ಭಾಗದಲ್ಲಿ ದೇವರ ಪಲ್ಲಕ್ಕಿಯನ್ನು ಇರಿಸಿ ಅಲಗ ಹಾಯುವ ಕಾರ್ಯಕ್ರಮ ಜರಗಿತು ಇದೇ ಸಂದರ್ಭದಲ್ಲಿ ಗ್ರಾಮಗಳಿಂದ ಆಗಮಿಸಿದ ಭಕ್ತರು ಶಿವರಾಯ ಮುತ್ಯಾ ದರ್ಶನ ಪಡೆದರು.


ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಚಿದಾನಂದ ಮುಕಣಿ, ಸಿದ್ದಪ್ಪಾ ಲೋಕುರ್,ಮುತ್ತಪ್ಪ ಸನದಿ, ಶಿವರಾಯ ಮಗದುಮ್ಮ, ಗುಂಡು ಹಿರೇಕುರುಬರ್, ಹಣಮಂತ ಲೋಕುರ, ತಿಪ್ಪಣ್ಣ ಹಿರೇಕುರಬರ, ಸುರೇಶ ಬಾಗಿ,ವಿನೋದ ನಾಯಿಕ, ಶ್ರೀಶೈಲ ನಾಯಿಕ ಗ್ರಾಮದ ನೂರಾರು ಭಕ್ತರು ಈ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು