9:59 PM Thursday3 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಅಥಣಿ ಹುದ್ದಾರ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ವಾರ್ಷಿಕ ಸ್ನೇಹ ಸಮ್ಮೇಳನ

04/02/2024, 12:29

ಶಿವರಾಯ ಲಕ್ಷ್ಮಣ ಕರ್ಕರಮುಂಡಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿಯ ಹುದ್ದಾರ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ವಾರ್ಷಿಕ ಸ್ನೇಹ ಸಮ್ಮೇಳನ ನಡೆಯಿತು.


ಹುದ್ದಾರ್ ಇಂಗ್ಲಿಷ್ ಮೀಡಿಯಂ ಸ್ಕೂಲಿನ ಸಂಸ್ಥಾಪಕರು ಹಾಗೂ ಅಧ್ಯಕ್ಷರು ವಿಜಯ್ ಜೆ. ಉದ್ದಾರ್,‌ ಮುಖ್ಯ ಅತಿಥಿಗಳಾಗಿ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಾಸಕರು ಲಕ್ಷ್ಮಣ ಸಂಗಪ್ಪ ಸೌದಿ ಹಾಗೂ ಅವರ ಮಗನಾದ ಚಿದಾನಂದ ಸವದಿ ಮಾತನಾಡಿದರು,.
ವಿಜಯ್ ಹುದ್ದಾರ್ ಅವರ ಶಾಲೆ ಅಥಣಿ ಕ್ಷೇತ್ರದ ಗ್ರಾಮೀಣ ಭಾಗದಲ್ಲಿ ದೊಡ್ಡ ಮಟ್ಟದಲ್ಲಿ ಬೆಳೆಯಬೇಕು ಹಾಗೂ ಸಾವಿರಾರು ಮಕ್ಕಳಿಗೆ ನಿಮ್ಮ ಶಾಲೆ ಸ್ಪೂರ್ತಿಯಾಗಬೇಕು ಎಂದು ಅಡಿಗಲ್ಲು ಹಾಗೂ ಕಟ್ಟಡ ನಿರ್ಮಾಣಕ್ಕೆ ಭರವಸೆ ಕೊಟ್ಟಿರುವಂತಹ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸಂಗಪ್ಪ ಸವದಿ ಅವರು ಹೇಳಿದರು.
ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವಂತಹ ಈ ಶಾಲೆಯ ಸಂಸ್ಥಾಪಕರು ಹಾಗೂ ಅಧ್ಯಕ್ಷರು ವಿಜಯ್ ಜೆ ಹುದ್ದಾರ್ ಹಾಗೂ ಶಾಲೆಯ ಶಿಕ್ಷಕರು ಹಾಗೂ ಎಲ್ಲಾ ಶಾಲೆಯ ಮಕ್ಕಳು ಹಾಗೂ ಪಾಲಕರು ಎಲ್ಲರೂ ಸೇರಿಕೊಂಡು ಈ ಮಕ್ಕಳ ನೃತ್ಯದೊಂದಿಗೆ ಕಾರ್ಯಕ್ರಮ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು