12:14 PM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಅಥಣಿ: ಕೈಕಾಲು ಕಟ್ಟಿ ನೇಣು ಹಾಕಿ ಯುವಕನ ಬರ್ಬರ ಕೊಲೆ; ತಡರಾತ್ರಿ ನಡೆದ ದುಷ್ಕೃತ್ಯ

13/03/2022, 19:14

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕೈ ಕಾಲು ಕಟ್ಟಿ ಹಾಕಿ ನೇಣು ಬಿಗಿದು ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿದ ಘಟನೆ ಅಥಣಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ಅಥಣಿ ಪಟ್ಟಣದ ಆರ್ ಟಿ ಓ ಕಛೇರಿ ಮುಂಭಾಗದಲ್ಲಿ ಅಥಣಿ ತಾಲೂಕಿನ  ದರೂರ ಗ್ರಾಮದ ಸಿದ್ದಾರೂಡ ಶಿರಗುಪ್ಪಿ(25) ಎಂಬ ಯುವಕನ ಕೊಲೆ ಮಾಡಲಾಗಿದೆ.


ಸಿದ್ದಾರೂಡ ಶಿರಗುಪ್ಪಿ ಕಳೆದ ಹಲವು ವರ್ಷಗಳಿಂದ ಪರಪ್ಪಾ ಸವದಿ ಅವರ ಕಾರು ಚಾಲನಕನಾಗಿ ಕೆಲಸ ಮಾಡುತ್ತಿದ್ದ. ಕಳೆದ ರಾತ್ರಿ ಪರಪ್ಪ ಸವದಿ ಜೋತೆ ಉಗಾರ ಗ್ರಾಮಕ್ಕೆ ತೆರಳಿದ್ದ ಸಿದ್ದಾರೂಡ ರಾತ್ರಿ 11 ಗಂಟೆಗೆ ಅಥಣಿಗೆ ವಾಪಸ್ ಬಂದು ರಾತ್ರಿ ಮನೆಗೆ ತೆರಳುತ್ತಿರುವಾಗ ತಡ ರಾತ್ರಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಪರಪ್ಪ ಸವದಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಲಕ್ಷ್ಮಣ ಸವದಿ ಅವರ ಸಹೋದರ.

ಇತ್ತೀಚಿನ ಸುದ್ದಿ

ಜಾಹೀರಾತು