4:10 AM Saturday8 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಅಥಣಿ: ಕೈಕಾಲು ಕಟ್ಟಿ ನೇಣು ಹಾಕಿ ಯುವಕನ ಬರ್ಬರ ಕೊಲೆ; ತಡರಾತ್ರಿ ನಡೆದ ದುಷ್ಕೃತ್ಯ

13/03/2022, 19:14

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕೈ ಕಾಲು ಕಟ್ಟಿ ಹಾಕಿ ನೇಣು ಬಿಗಿದು ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿದ ಘಟನೆ ಅಥಣಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ಅಥಣಿ ಪಟ್ಟಣದ ಆರ್ ಟಿ ಓ ಕಛೇರಿ ಮುಂಭಾಗದಲ್ಲಿ ಅಥಣಿ ತಾಲೂಕಿನ  ದರೂರ ಗ್ರಾಮದ ಸಿದ್ದಾರೂಡ ಶಿರಗುಪ್ಪಿ(25) ಎಂಬ ಯುವಕನ ಕೊಲೆ ಮಾಡಲಾಗಿದೆ.


ಸಿದ್ದಾರೂಡ ಶಿರಗುಪ್ಪಿ ಕಳೆದ ಹಲವು ವರ್ಷಗಳಿಂದ ಪರಪ್ಪಾ ಸವದಿ ಅವರ ಕಾರು ಚಾಲನಕನಾಗಿ ಕೆಲಸ ಮಾಡುತ್ತಿದ್ದ. ಕಳೆದ ರಾತ್ರಿ ಪರಪ್ಪ ಸವದಿ ಜೋತೆ ಉಗಾರ ಗ್ರಾಮಕ್ಕೆ ತೆರಳಿದ್ದ ಸಿದ್ದಾರೂಡ ರಾತ್ರಿ 11 ಗಂಟೆಗೆ ಅಥಣಿಗೆ ವಾಪಸ್ ಬಂದು ರಾತ್ರಿ ಮನೆಗೆ ತೆರಳುತ್ತಿರುವಾಗ ತಡ ರಾತ್ರಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಪರಪ್ಪ ಸವದಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಲಕ್ಷ್ಮಣ ಸವದಿ ಅವರ ಸಹೋದರ.

ಇತ್ತೀಚಿನ ಸುದ್ದಿ

ಜಾಹೀರಾತು