9:17 PM Saturday20 - June 2026
ಬ್ರೇಕಿಂಗ್ ನ್ಯೂಸ್
Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ…

ಇತ್ತೀಚಿನ ಸುದ್ದಿ

ಅಥಣಿ: ಕೈಕಾಲು ಕಟ್ಟಿ ನೇಣು ಹಾಕಿ ಯುವಕನ ಬರ್ಬರ ಕೊಲೆ; ತಡರಾತ್ರಿ ನಡೆದ ದುಷ್ಕೃತ್ಯ

13/03/2022, 19:14

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕೈ ಕಾಲು ಕಟ್ಟಿ ಹಾಕಿ ನೇಣು ಬಿಗಿದು ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿದ ಘಟನೆ ಅಥಣಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ಅಥಣಿ ಪಟ್ಟಣದ ಆರ್ ಟಿ ಓ ಕಛೇರಿ ಮುಂಭಾಗದಲ್ಲಿ ಅಥಣಿ ತಾಲೂಕಿನ  ದರೂರ ಗ್ರಾಮದ ಸಿದ್ದಾರೂಡ ಶಿರಗುಪ್ಪಿ(25) ಎಂಬ ಯುವಕನ ಕೊಲೆ ಮಾಡಲಾಗಿದೆ.


ಸಿದ್ದಾರೂಡ ಶಿರಗುಪ್ಪಿ ಕಳೆದ ಹಲವು ವರ್ಷಗಳಿಂದ ಪರಪ್ಪಾ ಸವದಿ ಅವರ ಕಾರು ಚಾಲನಕನಾಗಿ ಕೆಲಸ ಮಾಡುತ್ತಿದ್ದ. ಕಳೆದ ರಾತ್ರಿ ಪರಪ್ಪ ಸವದಿ ಜೋತೆ ಉಗಾರ ಗ್ರಾಮಕ್ಕೆ ತೆರಳಿದ್ದ ಸಿದ್ದಾರೂಡ ರಾತ್ರಿ 11 ಗಂಟೆಗೆ ಅಥಣಿಗೆ ವಾಪಸ್ ಬಂದು ರಾತ್ರಿ ಮನೆಗೆ ತೆರಳುತ್ತಿರುವಾಗ ತಡ ರಾತ್ರಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಪರಪ್ಪ ಸವದಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಲಕ್ಷ್ಮಣ ಸವದಿ ಅವರ ಸಹೋದರ.

ಇತ್ತೀಚಿನ ಸುದ್ದಿ

ಜಾಹೀರಾತು