5:35 PM Saturday14 - February 2026
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್…

ಇತ್ತೀಚಿನ ಸುದ್ದಿ

ಅಥಣಿ  ಕೊಕಟನೂರ ಬಳಿ ಹಳ್ಳಕ್ಕೆ ಉರುಳಿ ಬಿದ್ದ ಸರಕಾರಿ ಬಸ್: ಹಲವರಿಗೆ ಸಣ್ಣಪುಟ್ಟ ಗಾಯ

04/08/2022, 16:04

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರ ಗ್ರಾಮದಲ್ಲಿ ಬ್ರೇಕ್ ಹಾಳಾದ ಹಿನ್ನಲೆಯಲ್ಲಿ ಸರ್ಕಾರಿ ಬಸ್ ಒಂದು ಹಳ್ಳದ ದಂಡೆಗೆ ಉರುಳಿಬಿದ್ದ ಘಟನೆ ನಡೆದಿದ್ದು, ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.


ಸುಮಾರು 25 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಅಥಣಿ ಘಟಕದ ಸರ್ಕಾರಿ ಬಸ್ ಬ್ರೇಕ್ ಹಾಳಾದ ಹಿನ್ನಲೆಯಲ್ಲಿ ಕೊಕಟನೂರ ಹಳ್ಳದ ಪಕ್ಕ ಬಿದ್ದಿದೆ. ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಸ್ಥಳೀಯ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಸ್ಪತ್ರೆ ದಾಖಲಿಸಿದಲಾಗಿದೆ.


ಅದೃಷ್ಟವಶಾತ್ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಯಪಾಯ ಸಂಭವಿಸಿಲ್ಲ, ಮೇ ಲೈನ ವಿದ್ಯುತ್ ಕಂಬದಿಂದ ಪ್ರಯಾಣಿಕರ ಪ್ರಾಣ ಉಳಿದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು