7:21 PM Tuesday25 - August 2026
ಬ್ರೇಕಿಂಗ್ ನ್ಯೂಸ್
Chikkamagaluru | ಕಾಫಿನಾಡಿನ ನೂರಾರು ಬಿಜೆಪಿ, ಭಜರಂಗದಳ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಅಥಣಿ  ಕೊಕಟನೂರ ಬಳಿ ಹಳ್ಳಕ್ಕೆ ಉರುಳಿ ಬಿದ್ದ ಸರಕಾರಿ ಬಸ್: ಹಲವರಿಗೆ ಸಣ್ಣಪುಟ್ಟ ಗಾಯ

04/08/2022, 16:04

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರ ಗ್ರಾಮದಲ್ಲಿ ಬ್ರೇಕ್ ಹಾಳಾದ ಹಿನ್ನಲೆಯಲ್ಲಿ ಸರ್ಕಾರಿ ಬಸ್ ಒಂದು ಹಳ್ಳದ ದಂಡೆಗೆ ಉರುಳಿಬಿದ್ದ ಘಟನೆ ನಡೆದಿದ್ದು, ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.


ಸುಮಾರು 25 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಅಥಣಿ ಘಟಕದ ಸರ್ಕಾರಿ ಬಸ್ ಬ್ರೇಕ್ ಹಾಳಾದ ಹಿನ್ನಲೆಯಲ್ಲಿ ಕೊಕಟನೂರ ಹಳ್ಳದ ಪಕ್ಕ ಬಿದ್ದಿದೆ. ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಸ್ಥಳೀಯ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಸ್ಪತ್ರೆ ದಾಖಲಿಸಿದಲಾಗಿದೆ.


ಅದೃಷ್ಟವಶಾತ್ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಯಪಾಯ ಸಂಭವಿಸಿಲ್ಲ, ಮೇ ಲೈನ ವಿದ್ಯುತ್ ಕಂಬದಿಂದ ಪ್ರಯಾಣಿಕರ ಪ್ರಾಣ ಉಳಿದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು