10:11 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಅಥಣಿ ಕೊಕಟನೂರು: 31.80 ಲಕ್ಷ ವೆಚ್ಚದ ಕುಡಿಯುವ ನೀರಿನ ಕಾಮಗಾರಿಗೆ ಶಾಸಕ ಕುಮಟಳ್ಳಿ ಚಾಲನೆ

22/07/2021, 07:03

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಕುಡಿಯು ನೀರು ಅತ್ಯ ಅಮೂಲ್ಯ ನಮ್ಮ ವಿಧಾನಸಭೆ ಕ್ಷೇತ್ರದ ಎಲ್ಲಾ ಜನರಿಗೆ ಶುದ್ಧ ಕುಡಿಯುವ ನೀರು ಸಿಗುವಂತಾಗಬೇಕು, ಎಲ್ಲರೂ ನೀರನ್ನು ಹಿತಮಿತವಾಗಿ ಬಳಸಿ ಎಂದು ಶಾಸಕ ಹಾಗೂ ಕೊಳಗೇರಿ ನಿಗಮ ಮಂಡಳಿ ಅಧ್ಯಕ್ಷ ಮಹೇಶ ಕುಮಟಳ್ಳಿ ಹೇಳಿದರು.

ಅವರು ಅಥಣಿ ತಾಲೂಕ ಕೊಕಟನೂರ ಗ್ರಾಮದ ಜಗದ್ದಾಳೆ ವಸತಿ ಜಲ ಜೀವನ ಮಿಷನ್ ಯೋಜನೆಯಡಿ ಸುಮಾರು 31.80 ಲಕ್ಷ ರೂ.ವೆಚ್ಚದ ಕುಡಿಯುವ ನೀರಿನ ಕಾಮಗಾರಿ ಪೂಜೆ ನೆರವೇರಿಸಿ ಮಾತನಾಡಿದರು.

ಈ ವೇಳೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ಸಿದ್ದಪ್ಪ ಮುದಕ್ಕಣ್ಣವರ್, ಗ್ರಾಮ ಪಂಚಾಯತ ಸದಸ್ಯ ಕುಮಾರ ವೀರಗೌಡ, ಗ್ರಾಮ ಪಂಚಾಯತ ಉಪಾಧ್ಯಕ್ಷ ಮಹೇಶ ಕಾಡದೇವರಮಠ, ಗುತ್ತಿಗೆದಾರ ಸಂಗಪ್ಪ ಮಾಯಾನಟ್ಟಿ, ಶಿವಗೌಡ ನೇಮಗೌಡ, ನಿಂಗಪ್ಪ ನಂದೇಶ್ವರ, ಮುತ್ತಯ್ಯ ಕಾಡದೇವರಮಠ ಸೇರಿದಂತೆ ಇತ್ತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು