8:51 PM Friday4 - July 2025
ಬ್ರೇಕಿಂಗ್ ನ್ಯೂಸ್
ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು?

ಇತ್ತೀಚಿನ ಸುದ್ದಿ

ಅಥಣಿ: ಕ್ರಾಂತಿಕಾರಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮಾಜಿ ಸಿಎಂ ಸಿದ್ದರಾಮಯ್ಯ ಅನಾವರಣ

19/12/2022, 19:31

ರಾಹುಲ್ ಅಥಣಿ ಬೆಳಗಾವಿ

info.reporter Karnataka@gmail.com

ಅಥಣಿಯ ಹಿರಿಯ ಮುಖಂಡ ಎಸ್. ಕೆ. ಬುಟಾಳಿ ಅವರು ಕೊಡುಗೆಯಾಗಿ ನೀಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು
ಲೋಕಾರ್ಪಣೆಗೊಳಿಸಿದರು.

ಪಟ್ಟಣದ ವಿಜಯಪುರ ರಸ್ತೆಗೆ ಹೊಂದಿಕೊಂಡ ಮೂರ್ತಿ ಲೋಕಾರ್ಪಣೆಗೊಳಿಸಿದ ಸಿದ್ದರಾಮಯ್ಯನವರು ರಾಯಣ್ಣನ ದೇಶಪ್ರೇಮ, ರಾಜನಿಷ್ಠೆಯನ್ನು ನಮ್ಮ ಯುವಜನತೆ ಮೈಗೂಡಿಕೊಳ್ಳಬೇಕು, ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಕೊಡುಗೆಯನ್ನಾಗಿ ನೀಡಿದ ಎಸ್ ಕೆ ಬುಟಾಳಿ ಅವರ ಕೊಡುಗೆ ಈ‌ ನಾಡಿಗೆ ದೊಡ್ಡದು ಎಂದರು.


ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಕೆಪಿಸಿಸಿ ಪ್ರಚಾರ ಸಮೀತಿ ಅಧ್ಯಕ್ಷ ಎಂ‌ ಬ ಪಾಟೀಲ, ಮುಖಂಡ ಸದಾಶಿವ ಬುಟಾಳಿ, ಬಸವರಾಜ ಬುಟಾಳಿ, ಪ್ರಭು ಚನ್ನಬಸವ ಮಹಾಸ್ವಾಮಿಗಳು, ಅಮರೇಶ್ವರ ಮಹಾಸ್ವಾಮಿಗಳು ಸೇರಿದಂತೆ ಸಾವಿರಾರು ಜನ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು