7:32 AM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಅಥಣಿ: ಕ್ರಾಂತಿಕಾರಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮಾಜಿ ಸಿಎಂ ಸಿದ್ದರಾಮಯ್ಯ ಅನಾವರಣ

19/12/2022, 19:31

ರಾಹುಲ್ ಅಥಣಿ ಬೆಳಗಾವಿ

info.reporter Karnataka@gmail.com

ಅಥಣಿಯ ಹಿರಿಯ ಮುಖಂಡ ಎಸ್. ಕೆ. ಬುಟಾಳಿ ಅವರು ಕೊಡುಗೆಯಾಗಿ ನೀಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು
ಲೋಕಾರ್ಪಣೆಗೊಳಿಸಿದರು.

ಪಟ್ಟಣದ ವಿಜಯಪುರ ರಸ್ತೆಗೆ ಹೊಂದಿಕೊಂಡ ಮೂರ್ತಿ ಲೋಕಾರ್ಪಣೆಗೊಳಿಸಿದ ಸಿದ್ದರಾಮಯ್ಯನವರು ರಾಯಣ್ಣನ ದೇಶಪ್ರೇಮ, ರಾಜನಿಷ್ಠೆಯನ್ನು ನಮ್ಮ ಯುವಜನತೆ ಮೈಗೂಡಿಕೊಳ್ಳಬೇಕು, ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಕೊಡುಗೆಯನ್ನಾಗಿ ನೀಡಿದ ಎಸ್ ಕೆ ಬುಟಾಳಿ ಅವರ ಕೊಡುಗೆ ಈ‌ ನಾಡಿಗೆ ದೊಡ್ಡದು ಎಂದರು.


ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಕೆಪಿಸಿಸಿ ಪ್ರಚಾರ ಸಮೀತಿ ಅಧ್ಯಕ್ಷ ಎಂ‌ ಬ ಪಾಟೀಲ, ಮುಖಂಡ ಸದಾಶಿವ ಬುಟಾಳಿ, ಬಸವರಾಜ ಬುಟಾಳಿ, ಪ್ರಭು ಚನ್ನಬಸವ ಮಹಾಸ್ವಾಮಿಗಳು, ಅಮರೇಶ್ವರ ಮಹಾಸ್ವಾಮಿಗಳು ಸೇರಿದಂತೆ ಸಾವಿರಾರು ಜನ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು