4:19 AM Monday29 - December 2025
ಬ್ರೇಕಿಂಗ್ ನ್ಯೂಸ್
ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ

ಇತ್ತೀಚಿನ ಸುದ್ದಿ

ಅಥಣಿ 110 ಕೆವಿ ವಿದ್ಯುತ್ ಸ್ಟೇಶನ್ ನಲ್ಲಿ ಅಗ್ನಿ ಅನಾಹುತ: ಆಕಾಶದೆತ್ತರಕ್ಕೆ ಹಬ್ಬಿದ ದಟ್ಟ ಹೊಗೆ; ವಿದ್ಯುತ್ ಸರಬರಾಜು ವ್ಯತ್ಯಯ

19/01/2023, 18:32

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಜಿಲ್ಲೆಯ ಅಥಣಿ ಶಿವಯೋಗಿ ನಗರದಲ್ಲಿರುವ ಮಿನಿ ವಿಧಾನಸೌಧ ಸಮೀಪ 110 ಕೆವಿ ವಿದ್ಯುತ್ ಸ್ಟೇಶನ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅನಾಹುತ ಸಂಭವಿಸಿದ್ದು, ಅಗ್ನಿ ಶಾಮಕ ದಳದಿಂದ ಬೆಂಕಿಯನ್ನು ನಿಯಂತ್ರಿಸಲಾಯಿತು.


ಅಥಣಿ ತಾಲೂಕಿನ ಯಂಕಚ್ಚಿ, ಗುಂಡೆವಾಡಿ, ಮಸರಗುಪ್ಪಿ, ಕಟಗೇರಿ, ತಂಗಡಿ, ಬಸವನ ಗುಡಿ, ಬಡಚಿ, ಅಥಣಿ ಮಿನಿವಿಧಾನ ಸೌಧ ಮತ್ತು ಜಲ್ಲಿಕ್ರಷರ್ ಗಳಿಗೆ ಇಲ್ಲಿಂದ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಇದರಿಂದ ಅಥಣಿ ತಾಲೂಕಿನ ಯಂಕಚ್ಚಿ, ಗುಂಡೆವಾಡಿ, ಮಸರಗುಪ್ಪಿ, ಕಟಗೇರಿ, ವಿದ್ಯುತ್ ವ್ಯತ್ಯಾಸ ಉಂಟಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು