3:39 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಅಥಣಿ 110 ಕೆವಿ ವಿದ್ಯುತ್ ಸ್ಟೇಶನ್ ನಲ್ಲಿ ಅಗ್ನಿ ಅನಾಹುತ: ಆಕಾಶದೆತ್ತರಕ್ಕೆ ಹಬ್ಬಿದ ದಟ್ಟ ಹೊಗೆ; ವಿದ್ಯುತ್ ಸರಬರಾಜು ವ್ಯತ್ಯಯ

19/01/2023, 18:32

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಜಿಲ್ಲೆಯ ಅಥಣಿ ಶಿವಯೋಗಿ ನಗರದಲ್ಲಿರುವ ಮಿನಿ ವಿಧಾನಸೌಧ ಸಮೀಪ 110 ಕೆವಿ ವಿದ್ಯುತ್ ಸ್ಟೇಶನ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅನಾಹುತ ಸಂಭವಿಸಿದ್ದು, ಅಗ್ನಿ ಶಾಮಕ ದಳದಿಂದ ಬೆಂಕಿಯನ್ನು ನಿಯಂತ್ರಿಸಲಾಯಿತು.


ಅಥಣಿ ತಾಲೂಕಿನ ಯಂಕಚ್ಚಿ, ಗುಂಡೆವಾಡಿ, ಮಸರಗುಪ್ಪಿ, ಕಟಗೇರಿ, ತಂಗಡಿ, ಬಸವನ ಗುಡಿ, ಬಡಚಿ, ಅಥಣಿ ಮಿನಿವಿಧಾನ ಸೌಧ ಮತ್ತು ಜಲ್ಲಿಕ್ರಷರ್ ಗಳಿಗೆ ಇಲ್ಲಿಂದ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಇದರಿಂದ ಅಥಣಿ ತಾಲೂಕಿನ ಯಂಕಚ್ಚಿ, ಗುಂಡೆವಾಡಿ, ಮಸರಗುಪ್ಪಿ, ಕಟಗೇರಿ, ವಿದ್ಯುತ್ ವ್ಯತ್ಯಾಸ ಉಂಟಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು